Nothing ಭಾರತದ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಪ್ರಣಯ್ ರಾವ್ ನೇಮಕ


Team Udayavani, Jun 8, 2023, 10:28 PM IST

1-wewqewqe

ನವದೆಹಲಿ: ಲಂಡನ್ ಮೂಲದ ಸ್ಮಾರ್ಟ್ ಫೋನ್ ಬ್ರ್ಯಾಂಡ್ ನಥಿಂಗ್ ಪ್ರಣಯ್ ರಾವ್ ಅವರನ್ನು ಭಾರತದ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ನೇಮಕ ಮಾಡಿದೆ.

ಪ್ರಣಯ್ ಅವರು ಉದ್ಯಮದ ಅನುಭವಿಯಾಗಿದ್ದು, ಮಾರ್ಕೆಟಿಂಗ್, ಮಾರಾಟ ಮತ್ತು ಬ್ರಾಂಡ್ ತಂತ್ರದಲ್ಲಿ 17 ವರ್ಷಗಳ ಅನುಭವವನ್ನು ಹೊಂದಿದ್ದಾರೆ.

ನಥಿಂಗ್‌ನಲ್ಲಿ, ರಾವ್ ಅವರು ಮಾರ್ಕೆಟಿಂಗ್ ತಂಡವನ್ನು ಮುನ್ನಡೆಸುತ್ತಾರೆ. ನೇಮಕಾತಿ ಕುರಿತು ಮಾತನಾಡಿದ ನಥಿಂಗ್ ಇಂಡಿಯಾದ ವಿಪಿ ಮತ್ತು ಜಿಎಂ ಮನು ಶರ್ಮಾ, “ನಮ್ಮ ಸಂಸ್ಥೆಗೆ ಪ್ರಣಯ್ ಅವರನ್ನು ಸ್ವಾಗತಿಸಲು ನಾವು ಉತ್ಸುಕರಾಗಿದ್ದೇವೆ. ಗ್ರಾಹಕ ಬ್ರಾಂಡ್‌ಗಳ ಬಗ್ಗೆ ಅವರ ವ್ಯಾಪಕ ಅನುಭವ ಮತ್ತು ಭಾರತೀಯ ಮಾರುಕಟ್ಟೆಯ ಅವರ ತಿಳುವಳಿಕೆ ಮತ್ತು ಒಳನೋಟಗಳೊಂದಿಗೆ, ಅವರು ಭಾರತದಾದ್ಯಂತ ನಮ್ಮ ಹೆಜ್ಜೆಗುರುತನ್ನು ವಿಸ್ತರಿಸಲು ನಮಗೆ ಸಹಾಯ ಮಾಡುತ್ತಾರೆ ಎಂದು ನನಗೆ ಖಾತ್ರಿಯಿದೆ ಎಂದರು.

ಈ ಸಂದರ್ಭದಲ್ಲಿ ಪ್ರಣಯ್ ರಾವ್ ಮಾತನಾಡಿ“ನಥಿಂಗ್ ಜೊತೆ ನನ್ನ ಮೊದಲ ಅನುಭವವೆಂದರೆ ಇಯರ್ (1) ಹೆಡ್‌ಫೋನ್‌ಗಳು ಅದರ ವಿಶಿಷ್ಟ ವಿನ್ಯಾಸ ಮತ್ತು ವೈಶಿಷ್ಟ್ಯಗಳೊಂದಿಗೆ ತಕ್ಷಣವೇ ನನ್ನ ಗಮನವನ್ನು ಸೆಳೆಯಿತು. ಟೆಕ್ ಜಗತ್ತನ್ನು ಪುನರುಜ್ಜೀವನಗೊಳಿಸುವ ಈ ಯುವ, ಕ್ರಿಯಾತ್ಮಕ ಸಂಸ್ಥೆಯ ಭಾಗವಾಗಲು ಸಂತೋಷವಾಗಿದೆ ಎಂದರು.

ನಥಿಂಗ್‌ಗೆ ಸೇರುವ ಮೊದಲು, ಪ್ರಣಯ್ ಯೂನಿಲಿವರ್ ನೆದರ್‌ಲ್ಯಾಂಡ್ಸ್‌ನಲ್ಲಿದ್ದರು. ಲಿಪ್ಟನ್ ಟೀ, ಇನ್ಫ್ಯೂಷನ್‌, ಐಟಿಸಿ, ಕ್ರಾಫ್ಟ್ ಹೈಂಜ್ ಮತ್ತು ಕಿಂಬರ್ಲಿ ಕ್ಲಾರ್ಕ್‌, ಕಾಂಪ್ಲಾನ್, ಹಗ್ಗೀಸ್ ಮತ್ತು ವಿವೆಲ್‌ ಕಂಪೆನಿಗಳಲ್ಲಿ ಕೆಲಸ ನಿರ್ವಹಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.