ಮಹತ್ವದ ಬೆಳವಣಿಗೆ: ಬ್ಯಾನ್ ಆದ PUBG ಶೀಘ್ರದಲ್ಲಿ ವಾಪಾಸಾತಿ ? ಹೇಗೆ ಗೊತ್ತಾ ?


Team Udayavani, Sep 9, 2020, 9:55 AM IST

pub-g

ನವದೆಹಲಿ: ಭಾರತದಲ್ಲಿ ಅತೀ ಹೆಚ್ಚು ಜನಪ್ರಿಯವಾಗಿದ್ದ ಪಬ್ ಜಿ ಗೇಮಿಂಗ್ ಬಳಕೆದಾರರಿಗೊಂದು ಶುಭಸುದ್ದಿ ಬಂದಿದೆ. ಕೊರಿಯಾ ಮೂಲದ ಪಬ್ ಜಿ ಕಾರ್ಪೋರೇಷನ್ ಇತ್ತೀಚಿನ ಬೆಳವಣಿಗೆಗಳ ಭಾಗವಾಗಿ, PUBG ಮೊಬೈಲ್ ಅನ್ನು ಇನ್ನು ಮುಂದೆ ಭಾರತದಲ್ಲಿ ಟೆನ್ಸೆಂಟ್ ಗೇಮ್ಸ್ ನಿಯಂತ್ರಿಸುವುದಿಲ್ಲ ಮತ್ತು ದಕ್ಷಿಣ ಕೊರಿಯಾ ಕಂಪನಿಯು ತನ್ನ ಎಲ್ಲಾ ಅಂಗಸಂಸ್ಥೆಗಳ ಸಂಪೂರ್ಣ ಉಸ್ತುವಾರಿ ವಹಿಸಲಿದೆ ಎಂದು ಪ್ರಕಟಿಸಿದೆ.

ಈ ಮಹತ್ವದ ಬೆಳವಣಿಗೆ ನಂತರ ದೇಶದಲ್ಲಿ ಪಬ್ ಜಿ ಮೇಲಿದ್ದ ನಿಷೇಧವನ್ನು ಹಿಂದಕ್ಕೆ ಪಡೆಯುವ ಸಾಧ್ಯತೆ ಇದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಕಳೆದ ವಾರ ಭಾರತದಲ್ಲಿ ಪಬ್ ಜಿ ಸೇರಿದಂತೆ ಚೀನಾ ಮೂಲದ 117 ಆ್ಯಪ್ ಗಳನ್ನು ಬ್ಯಾನ್ ಮಾಡಲಾಗಿತ್ತು. ಮಾತ್ರವಲ್ಲದೆ ಸರ್ಕಾರ ದೇಶದ ಸಾರ್ವಭೌಮತ್ವ, ಸಮಗ್ರತೆ, ಭಾರತದ ರಕ್ಷಣೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಈ ಆ್ಯಪ್ ಗಳು ಧಕ್ಕೆ ತರುತ್ತಿವೆ ಎಂದು ತಿಳಿಸಿತ್ತು.

ಭಾರತ ಸರ್ಕಾರ ಬಳಕೆದಾರರ ಡೇಟಾ ಕಳುವಾಗದಂತೆ ತೆಗೆದುಕೊಂಡ ನಿರ್ಧಾರವನ್ನು ಪಬ್ ಜಿ ಕಾರ್ಪೋರೇಷನ್ ಗೌರವಿಸುತ್ತದೆ. ಇದೀಗ ಮತ್ತೊಮ್ಮೆ ಭಾರತದ ಕಾನೂನು ಮತ್ತು ಸುವ್ಯವಸ್ಥೆಯನ್ನು ಗಮನದಲ್ಲಿರಿಸಿಕೊಂಡು ಬಳಕೆದಾರರಿಗೆ ಮನೋರಂಜನೆ ನೀಡಲು ಬಯಸುತ್ತೇವೆ. ಇದರ ಮೊದಲ ಭಾಗವಾಗಿ ಭಾರತದಲ್ಲಿ ಪಬ್ ಜಿ ಮೊಬೈಲ್ ಪ್ರಾಂಚೈಸ್ ಹೊಂದಿದ್ದ ಚೀನಾದ ಟೆನ್ಸೆಂಟ್ ಗೇಮ್ ನಿಂದ ಅಧಿಕಾರವನ್ನು ಹಿಂಪಡೆಯಲಾಗಿದೆ. ಇನ್ನು ಮುಂದೆ ಎಲ್ಲಾ ಜವಬ್ದಾರಿಗಳನ್ನು ಪಬ್ ಜಿ ಕಾರ್ಪೋರೇಷನ್ ನಿಯಂತ್ರಿಸುತ್ತದೆ ಎಂದು ಕೊರಿಯಾ ಮೂಲದ ಈ ಸಂಸ್ಥೆ ತಿಳಿಸಿದೆ.

ಏತನ್ಮಧ್ಯೆ ಭಾರತದಲ್ಲಿ ಪಬ್ ಜಿ ಬ್ಯಾನ್ ಆಗಿದ್ದರೂ, ಈಗಾಗಲೇ ಇನ್ ಸ್ಟಾಲ್ ಆಗಿರುವ ಆ್ಯಪ್ ಗಳು ಕಾರ್ಯನಿರ್ವಹಿಸುತ್ತಿವೆ. ಹೀಗಾಗಿ ಹೊಸ ಬೆಳವಣಿಗೆ ಭಾರೀ ಕುತೂಹಲ ಕೆರಳಿಸಿದೆ.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.