ದುಬಾರಿಯಾಗಲಿದೆ ರಿಲಯನ್ಸ್ ಜಿಯೋ: ಹೊಸ ದರದ ಸಂಪೂರ್ಣ ಮಾಹಿತಿ ಇಲ್ಲಿದೆ


Team Udayavani, Dec 2, 2019, 8:14 AM IST

jio

ನವದೆಹಲಿ: ಆರ್ಥಿಕ ಹಿಂಜರಿತದಿಂದ ತತ್ತರಿಸಿರುವ ಟೆಲಿಕಾಂ ಕಂಪೆನಿಗಳು ಇದೀಗ ತಮ್ಮ ಹೊರೆಯನ್ನು ಗ್ರಾಹಕರ ಮೇಲೆ ವರ್ಗಾಯಿಸಲು ಮುಂದಾಗಿವೆ. ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಶಕೆ ಆರಂಭಿಸಿದ ರಿಲಯನ್ಸ್ ಜಿಯೋ ಡಿಸೆಂಬರ್ 6 ರಿಂದ ಟ್ಯಾರಿಫ್ ಪ್ಲ್ಯಾನ್ ನಲ್ಲಿ ಶೇ. 40 ರಷ್ಟು ಶುಲ್ಕವನ್ನು ಹೆಚ್ಚಿಸುವುದಾಗಿ ಘೋಷಿಸಿದೆ. ಇದರೊಂದಿಗೆ ಆಲ್ ಇನ್ ಪ್ಲ್ಯಾನ್ ಗಳ ಮೂಲಕ ಗ್ರಾಹಕರಿಗೆ 300% ಕ್ಕಿಂತಲೂ ಹೆಚ್ಚಿನ ಪ್ರಯೋಜನಗಳನ್ನು ನೀಡಲಿದೆ ಎಂದು ರಿಯಲನ್ಸ್ ಹೇಳಿಕೊಂಡಿದೆ.

ಭಾರತೀಯ ಟೆಲಿಕಾಂ ಉದ್ಯಮವನ್ನು ಉಳಿಸಿಕೊಳುವ ಸಲುವಾಗಿ ಈ ಟ್ಯಾರಿಫ್ ಪ್ಲ್ಯಾನ್ ಹೆಚ್ಚಿಸುವುದು ಅನಿವಾರ್ಯ. ಹೀಗಾಗಿ ರಿಚಾರ್ಜ್ ಪ್ಲ್ಯಾನ್ ಗಳಲ್ಲಿ ಬದಲಾವಣೆ ಮಾಡಿಕೊಳ್ಳಲು ಕಂಪೆನಿ ಮುಂದಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ರಿಲಯನ್ಸ್ ತಿಳಿಸಿದೆ.

ಐಡಿಯಾ, ವೊಡಾಫೋನ್ ಮತ್ತು ಏರ್‌ಟೆಲ್ ಕಂಪನಿಗಳು ಡಿ.3 ರಿಂದ ಮೊಬೈಲ್ ಕರೆ ಮತ್ತು ಡೇಟಾ ದರಗಳನ್ನು ಏರಿಸುವುದಾಗಿ ತಿಳಿಸಿದೆ. ಈ ಹಿಂದಿನ ದರಗಳಿಗೆ ಹೋಲಿಸಿದರೆ ಶೇ.42 ರಷ್ಟು ದರ ಹಚ್ಚಳವಾಗಲಿದೆ.

ಜಿಯೋ ಸಂಸ್ಥೆಯು ಗ್ರಾಹಕರ ಹಿತಾಸಕ್ತಿಗೆ ಬದ್ಧವಾಗಿದ್ದು, ಭಾರತೀಯ ದೂರಸಂಪರ್ಕ ಉದ್ಯಮವನ್ನು ಉಳಿಸಿಕೊಳ್ಳಲು ಈ ಕ್ರಮ ತೆಗೆದುಕೊಳ್ಳುತ್ತಿದೆಎಂದು ರಿಲಯನ್ಸ್ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ದರಗಳ ಹೆಚ್ಚಳವೇಕೆ?

ಭಾರತದಲ್ಲಿ ಮೊಬೈಲ್ ಡೇಟಾ ಶುಲ್ಕಗಳು ವಿಶ್ವದ ಅತ್ಯಂತ ಕಡಿಮೆ ದರದಲ್ಲಿವೆ. ವೇಗವಾಗಿ ಬೆಳೆಯುತ್ತಿರುವ ಮೊಬೈಲ್ ಡೇಟಾ ಸೇವೆಗಳ ಅಗತ್ಯಕ್ಕೆ ಅನುಸಾರವಾಗಿ ಚಂದಾದಾರರಿಗೆ ಕಡಿಮೆ ಬೆಲೆಗೆ ಪ್ರಯೋಜನಗಳನ್ನು ನೀಡಲಾಗುತ್ತಿದೆ. ಆದರೆ ಕೆಲ ದಿನಗಳ ಹಿಂದೆ ಸುಪ್ರೀಂ ಕೋರ್ಟ್ ಆದೇಶದಂತೆ ಏರ್ ಟೆಲ್, ವೊಡಾಫೋನ್ಐಡಿಯಾ ಮತ್ತು ಇತರ ಟೆಲಿಕಾಂ ಆಪರೇಟ್ ಕಂಪೆನಿಗಳು ಸರ್ಕಾರಕ್ಕೆ ಹಣವನ್ನು ಪಾವತಿಸಬೇಕಾಗಿದೆ.

ಭಾರತಿ ಏರ್‌ಟೆಲ್ 21,682 ಕೋಟಿ ರೂ., ವೊಡಾಫೋನ್ ಜೊತೆ ಐಡಿಯಾ ವಿಲೀನಗೊಂಡಿದ್ದರಿಂದ 28,300 ಕೋಟಿ ರೂ., ರಿಲಯನ್ಸ್ ಕಮ್ಯೂನಿಕೇಷನ್ಸ್ 16,456 ಕೋಟಿ ರೂ., ಬಿಎಸ್‍ಎನ್‍ಎಲ್ 2,098 ಕೋಟಿ ರೂ. ಹಾಗೂ ಎಂಟಿಎನ್‍ಎಲ್ 2,537 ಕೋಟಿ ರೂ. ಪಾವತಿಸಬೇಕಾಗಿದೆ.

ಟೆಲಿಕಾಂ ಕಂಪೆನಿಗಳ ವಾರ್ಷಿಕ ಹೊಂದಾಣಿಕೆಯ ಒಟ್ಟು ಆದಾಯವನ್ನು (ಎಜಿಆರ್) ಲೆಕ್ಕಾಚಾರ ಮಾಡುವಲ್ಲಿ ದೂರಸಂಪರ್ಕೇತರ ವ್ಯವಹಾರಗಳಿಂದ ಬರುವ ಆದಾಯವನ್ನು ಸೇರಿಸುವ ಕುರಿತು ಸರ್ಕಾರದ ನಿಲುವನ್ನು ಸುಪ್ರೀಂ ಕೋರ್ಟ್ ಕಳೆದ ತಿಂಗಳು ಎತ್ತಿಹಿಡಿದಿದೆ. ಅದರಲ್ಲಿ ಒಂದು ಭಾಗವನ್ನು ಬೊಕ್ಕಸಕ್ಕೆ ಪರವಾನಗಿ ಮತ್ತು ಸ್ಪೆಕ್ಟ್ರಮ್ ಶುಲ್ಕವಾಗಿ ಪಾವತಿಸಲಾಗುತ್ತದೆ

ಟಾಪ್ ನ್ಯೂಸ್

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.