ಜಿಯೋ ಫೋನ್ ನೆಕ್ಸ್ಟ್‌ನ ಸೀಮಿತ ಅವಧಿಯ ‘ಎಕ್ಸ್‌ಚೇಂಜ್ ಟು ಅಪ್‌ಗ್ರೇಡ್’ ಕೊಡುಗೆ


Team Udayavani, May 18, 2022, 7:09 PM IST

ಜಿಯೋ ಫೋನ್ ನೆಕ್ಸ್ಟ್‌ನ ಸೀಮಿತ ಅವಧಿಯ ‘ಎಕ್ಸ್‌ಚೇಂಜ್ ಟು ಅಪ್‌ಗ್ರೇಡ್’ ಕೊಡುಗೆ

ಮುಂಬಯಿ: ರಿಲಯನ್ಸ್ ರಿಟೇಲ್,  ಜಿಯೋಫೋನ್ ನೆಕ್ಸ್ಟ್‌ಗೆ ಸೀಮಿತ ಅವಧಿಯ ‘ಎಕ್ಸ್‌ಚೇಂಜ್ ಟು ಅಪ್‌ಗ್ರೇಡ್’ ಕೊಡುಗೆ ಪ್ರಾರಂಭಿಸಿದೆ.

ಆಫರ್‌ನ ಪ್ರಕಾರ, ಗ್ರಾಹಕರು ಚಾಲನೆಯಲ್ಲಿರುವ 4G ಫೀಚರ್ ಫೋನ್ ಅಥವಾ ಸ್ಮಾರ್ಟ್‌ಫೋನ್ ಅನ್ನು ಹೊಸ ಜಿಯೋಫೋನ್‌ ನೆಕ್ಸ್ಟ್‌ನೊಂದಿಗೆ ಕೇವಲ 4,499 ರೂ.ಗಳಿಗೆ ಬದಲಾಯಿಸಬಹುದು.

ಈ ಕೊಡುಗೆಯೊಂದಿಗೆ, ಅಸ್ತಿತ್ವದಲ್ಲಿರುವ 4G ಫೀಚರ್ ಫೋನ್ ಮತ್ತು ಸ್ಮಾರ್ಟ್‌ಫೋನ್ ಬಳಕೆದಾರರು ಇನ್ನು ಜಿಯೋಫೋನ್‌ ನೆಕ್ಸ್ಟ್‌ ಮೂಲಕ ಸಂಪೂರ್ಣ 4G ಜಿಯೋ ಡಿಜಿಟಲ್ ಜೀವನವನ್ನು ಆನಂದಿಸಲು ಸಾಧ್ಯವಾಗುತ್ತದೆ. 4G ಫೀಚರ್‌ ಫೋನ್‌ಗಳ ಪ್ರಸ್ತುತ ಬಳಕೆದಾರರು ಈಗ ಡಚ್ ಸ್ಕ್ರೀನ್‌ನ ಡಿಜಿಟಲ್ ಅನುಭವವನ್ನು ಅತ್ಯಂತ ಕೈಗೆಟುಕುವ 4G ಸ್ಮಾರ್ಟ್‌ಫೋನ್‌ಗೆ ಸುಲಭವಾಗಿ ಬದಲಿಸಿಕೊಳ್ಳಲು ಸಾಧ್ಯವಾಗುತ್ತದೆ. ಹಾಗೆಯೇ ಈಗಿರುವ 4G ಕಡಿಮೆ ಗುಣಮಟ್ಟದ ಸ್ಮಾರ್ಟ್‌ಫೋನ್ ಬಳಕೆದಾರರು ಪ್ರಗತಿ ಓಎಸ್‌ನಲ್ಲಿ ಕಾರ್ಯನಿರ್ವಹಿಸುವ ಜಿಯೋಫೋನ್‌ ನೆಕ್ಸ್ಟ್  ಆಂಡ್ರಾಯ್ಡ್‌ನ ಆಪ್ಟಿಮೈಸ್ಡ್ ಆವೃತ್ತಿಯೊಂದಿಗೆ, ಬಳಕೆದಾರರು ಯಾವುದೇ ತೊಂದರೆಯಿಲ್ಲದೆ ಎಲ್ಲಾ ಅಪ್ಲಿಕೇಶನ್‌ಗಳನ್ನು ಬಳಸಬಹುದು‌

ಈ ಕೊಡುಗೆಯು ರಿಲಯನ್ಸ್ ರಿಟೇಲ್‌ನ ಜಿಯೋಮಾರ್ಟ್ ಡಿಜಿಟಲ್ ಮತ್ತು ರಿಲಯನ್ಸ್ ಡಿಜಿಟಲ್ ಸ್ಟೋರ್‌ಗಳ ವ್ಯಾಪಕ ನೆಟ್‌ವರ್ಕ್ ಮೂಲಕ ಗ್ರಾಹಕರಿಗೆ ಲಭ್ಯ.

ಜಿಯೋ ಫೋನ್ ನೆಕ್ಸ್ಟ್‌ ಬಗ್ಗೆ:

ಜಿಯೋ ಮತ್ತು ಗೂಗಲ್‌ ಜಂಟಿಯಾಗಿ ವಿನ್ಯಾಸಗೊಳಿಸಿದ ಜಿಯೋಫೋನ್‌ ನೆಕ್ಸ್‌ಟ್‌ ವಿಶ್ವದ ಅತ್ಯಂತ ಕೈಗೆಟುಕುವ 4G ಸ್ಮಾರ್ಟ್‌ಫೋನ್ ಆಗಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್, 5.45″ HD ಸ್ಕ್ರೀನ್, 2GB ರ್‍ಯಾಮ್‌, 32GB ರೋಮ್‌ (128GB ವರೆಗೆ ವಿಸ್ತರಿಸಬಹುದು), 13MP ಪ್ರಾಥಮಿಕ ಕ್ಯಾಮೆರಾ, 8MP ಮುಂಭಾಗದ ಕ್ಯಾಮೆರಾ ಹೊಂದಿದೆ. 3500 mAh ಬ್ಯಾಟರಿ ಮತ್ತು ಇತರ ಸುಧಾರಿತ ಫೀಚರ್‌ಗಳೂ ಇವೆ.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.