ಬರಲಿದೆ ರಾಯಲ್‌ ಎನ್‌ಫೀಲ್ಡ್‌ ಹಗುರ ಬೈಕ್‌

ಎನ್‌ಫೀಲ್ಡ್‌ ಶೆರ್ಪಾ, ಹಂಟರ್‌ ನಿರ್ಮಾಣಕ್ಕೆ ರೆಡಿ

Team Udayavani, Jan 3, 2020, 5:06 AM IST

Royal-Enfield-Lightweight-Bike

ಬುಲೆಟ್‌ ಬೈಕ್‌ ಓಡಿಸುವುದಕ್ಕೇನೋ ಖುಷಿ. ಆದರೆ ಸಖತ್‌ ಭಾರ ಅನ್ನೋದು ಕೆಲವರ ಕಂಪ್ಲೇಂಟು! ಈ ಕಾರಣದಿಂದ ಹಲವರು ಖರೀದಿಸದೆ ಕೂತಿದ್ದೂ ಇದೆ. ಇದನ್ನು ಗಮನಿಸಿರುವ ರಾಯಲ್‌ ಎನ್‌ಫೀಲ್ಡ್‌ ಮಹಿಳೆಯರೂ ಓಡಿಸಬಹುದಾದ ಹಗುರ ಬೈಕ್‌ಗಳನ್ನು ತಯಾರಿಸಲು ಸಿದ್ಧತೆ ನಡೆಸಿದೆ.

ಶೆರ್ಪಾ, ಹಂಟರ್‌ ಹೊಸ ಬೈಕು
ಎನ್‌ಫೀಲ್ಡ್‌ ಹೊಸ ಬೈಕ್‌ಗಳ ಬಿಡುಗಡೆಗೆ ಯೋಜನೆ ರೂಪಿಸಿದ್ದು, ಅವುಗಳ ಹೆಸರು ಶೆರ್ಪಾ, ಹಂಟರ್‌ ಎಂದಿರಲಿದೆ. ಅಂದಹಾಗೆ ಈ ಶೆರ್ಪಾ ಬಿಡುಗಡೆಯಾಗಬೇಕಾದರೂ ತೀರ ಹೊಸತೇನಲ್ಲ. 1960ರಲ್ಲೇ ಈ ಹೆಸರಿನ ಬೈಕ್‌ ಅನ್ನು ಎನ್‌ಫೀಲ್ಡ್‌ ಮಾರುಕಟ್ಟೆಯಲ್ಲಿ ಹೊಂದಿತ್ತು. ಅದು 173ಸಿಸಿ ಬೈಕ್‌ ಆಗಿದ್ದು, ರಾಜದೂತ್‌ಗೆ ಸಡ್ಡು ಹೊಡೆದಿತ್ತು. ಸದ್ಯ ಹೊಸ ಶೆರ್ಪಾ 250 ಸಿಸಿ ಬೈಕ್‌ ಆಗಿರಲಿದೆ ಎಂದು ಹೇಳಲಾಗಿದೆ.
ಶೆರ್ಪಾ ಮತ್ತು ಹಂಟರ್‌ಗಳು ಎನ್‌ಫೀಲ್ಡ್‌ನ ಎಂಟ್ರಿ ಲೆವೆಲ್‌ ಮಾಡೆಲ್‌ಗ‌ಳಾಗಿದ್ದು ಹೆಚ್ಚಿನ ಗ್ರಾಹಕರನ್ನು ತಲುಪುವ ಉದ್ದೇಶ ಹೊಂದಲಾಗಿದೆ. ಈ ಶೆರ್ಪಾ ಬೈಕ್‌ ಹಿಮಾಲಯನ್‌ನ ಕಿರಿ ತಮ್ಮ ಆಗಿರಲಿದೆ ಎಂಬ ಗುಸುಗುಸು ಕೂಡ ಇದೆ.

ಹಂಟರ್‌ ಹೆಸರಿನಲ್ಲಿ ಬರಲಿರುವ ಬೈಕು 411 ಸಿಸಿಯ ಸಾðéಂಬ್ಲಿರ್‌ ಬೈಕು ಆಗಿರಲಿದೆ ಎಂಬ ಸುದ್ದಿ ಇದೆ. ಈಗಾಗಲೇ ಇದರ ವಿನ್ಯಾಸ ಅಂತಿಮ ಹಂತದಲ್ಲಿದ್ದು ಎಂಜಿನ್‌ ನಿರ್ಮಾಣ ಕಾರ್ಯ ನಡೆದಿದೆ. ಎರಡೂ ಬೈಕ್‌ಗಳು ಬಿಎಸ್‌6 ಎಂಜಿನ್‌ ಹೊಂದಿರಲಿದ್ದು ಮಾರುಕಟ್ಟೆಯಲ್ಲಿ ಪ್ರಬಲ ಪೈಪೋಟಿ ನೀಡುವ ಲಕ್ಷಣವಿದೆ.

ಯಾವಾಗ ಬಿಡುಗಡೆ
2020ರ ಕೊನೆಯ ಭಾಗದಲ್ಲಿ ಎರಡೂ ಬೈಕ್‌ಗಳು ಮಾರುಕಟ್ಟೆಗೆ ಬರುವ ನಿರೀಕ್ಷೆ ಇದೆ. ಇದರೊಂದಿಗೆ ಎನ್‌ಫೀಲ್ಡ್‌ ದೊಡ್ಡ ಸಾಮರ್ಥ್ಯದ ಬೈಕುಗಳ ತಯಾರಿಗೆ ಹೆಚ್ಚಿನ ಗಮನವನ್ನೂ ಕೊಡುತ್ತಿದೆ. 650 ಸಿಸಿ ಹಿಮಾಲಯನ್‌ ಕೂಡ ಬಿಡುಗಡೆಯಾಗುವ ನಿರೀಕ್ಷೆ ಇದೆ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google

Google ಮ್ಯಾಪ್ ಗೆ  6 AI ವೈಶಿಷ್ಟ್ಯ ಪರಿಚಯಿಸಿದ ಗೂಗಲ್ ದಾರಿ ಹುಡುಕಾಟ ಸುಲಭ!!

TATA ಕರ್ವ್‌ ಐಸಿಇ, ಇವಿ ಮಾರುಕಟ್ಟೆಗೆ

TATA ಕರ್ವ್‌ ಐಸಿಇ, ಇವಿ ಮಾರುಕಟ್ಟೆಗೆ

OnePlus ಬೆಂಗಳೂರಿನಲ್ಲಿ ಒನ್ ಪ್ಲಸ್ ಮೆಟಲ್ವರ್ಸ್ ಪಾಪ್ ಅಪ್ ಕಾರ್ಯಕ್ರಮ

OnePlus; ಬೆಂಗಳೂರಿನಲ್ಲಿ ಒನ್ ಪ್ಲಸ್ ಮೆಟಲ್ವರ್ಸ್ ಪಾಪ್ ಅಪ್ ಕಾರ್ಯಕ್ರಮ

Honor 200 Pro 5G, Honor 200 5G ಫೋನ್ ಗಳು ಭಾರತದಲ್ಲಿ ಬಿಡುಗಡೆ

Honor 200 Pro 5G, Honor 200 5G ಫೋನ್ ಗಳು ಭಾರತದಲ್ಲಿ ಬಿಡುಗಡೆ

Microsoft ಬೆನ್ನಲ್ಲೇ ಯುಟ್ಯೂಬ್‌ನಲ್ಲೂ ಅಡಚಣೆ

Microsoft ಬೆನ್ನಲ್ಲೇ ಯುಟ್ಯೂಬ್‌ನಲ್ಲೂ ಅಡಚಣೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.