ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಸ್ಯಾಮ್ ಸಂಗ್ ಗ್ಯಾಲಕ್ಸಿ A 32 .. ವಿಶೇಷತೆಗಳೇನು?


Team Udayavani, Mar 5, 2021, 6:24 PM IST

Samsung Galaxy A32 With Quad Rear Cameras, 90Hz Display Launched in India

ನವದೆಹಲಿ: ವಿಶ್ವದ ಪ್ರಸಿದ್ಧ ಸ್ಮಾರ್ಟ್ ಪೋನ್ ಕಂಪನಿಯಾದ ಸ್ಯಾಮ್ ಸಂಗ್ ತನ್ನ ‘ಎ’ ಸರಣಿಯ ಸ್ಯಾಮ್ ಸಂಗ್ ಗ್ಯಾಲಕ್ಸಿ A 32  ಹೊಸ ಮೊಬೈಲ್ ಪೋನ್ ಅನ್ನು ಭಾರತೀಯ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.

ಬರೊಬ್ಬರಿ 5000 mAh ಬ್ಯಾಟರಿ ಸಾಮರ್ಥ್ಯದೊಂದಿಗೆ ಡಾಲ್ಬಿ ಅಟ್ಮೋಸ್ ಸೌಲಭ್ಯವನ್ನು ಇದು ಒಳಗೊಂಡಿದ್ದು, ಬಳಕೆದಾರರಿಗೆ ಇನ್ನೂ ಹಲವಾರು ಹೊಸ ಫೀಚರ್ ಗಳನ್ನು ನೀಡಿದೆ.

ಸ್ಯಾಮ್ ಸಂಗ್ ಗ್ಯಾಲಕ್ಸಿ A 32  ನ ವೈಶಿಷ್ಟ್ಯತೆಗಳು

ಡುವೆಲ್ ನ್ಯಾನೋ ಸಿಮ್ ಸೌಲಭ್ಯವನ್ನು ಒಳಗೊಂಡಿರುವ ಈ ಮೊಬೈಲ್ ಪೋನ್, ಆಂಡ್ರಾಯ್ಡ್ 11 ನ ಮೂಲಕ ಕಾರ್ಯನಿರ್ವಹಿಸಲಿದೆ. ಅಲ್ಲದೆ ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೋ ಜಿ 80 SoC ಪ್ರೊಸೆಸರ್ ಅನ್ನು ಇದು ಒಳಗೊಂಡಿದ್ದು, 6.4 ಇಂಚಿನ ಸೂಪರ್ ಅಮೋಲ್ಡ್ ಡಿಸ್ ಪ್ಲೇ ಅನ್ನು ಇದು ಹೊಂದಿದೆ.

ಕ್ಯಾಮರಾ: ಹಿಂಭಾಗದಲ್ಲಿ ಕ್ವಾಡ್ ಕ್ಯಾಮರಾವನ್ನು ಒಳಗೊಂಡಿದ್ದು, 64MP ಪ್ರಾಥಮಿಕ ಕ್ಯಾಮರಾವನ್ನು ಹಾಗೂ 8 MP ಸೆಕೆಂಡರಿ ಕ್ಯಾಮರಾವನ್ನು ಕಾಣಬಹುದಾಗಿದೆ. ಈ ಕ್ಯಾಮರಾದಲ್ಲಿ 123 ಡಿಗ್ರಿ ಅಲ್ಟ್ರಾ ವೈಡ್ ಸೌಲಭ್ಯವಿದ್ದು, 5MP ಯ ಇನ್ನೊಂದು ಕ್ಯಾಮರಾವನ್ನು ಈ ಸ್ಮಾರ್ಟ್ ಪೋನಿನ ಹಿಂಬದಿಯಲ್ಲಿ ಕಾಣಬಹುದಾಗಿದೆ. ಇನ್ನು  ಮುಂಭಾಗದಲ್ಲಿ ಒಟ್ಟು 20MP ಸೆಲ್ಫಿ ಕ್ಯಾಮರಾವನ್ನು ಇದು ಒಳಗೊಂಡಿದೆ.

ಇದನ್ನೂ ಓದಿ:291 ಕ್ಷೇತ್ರದಲ್ಲಿ ಸ್ಪರ್ಧೆ; 25 ಹಾಲಿ ಶಾಸಕರು ಮತ್ತು ಸಚಿವರಿಗೆ ಟಿಕೆಟ್ ನಿರಾಕರಿಸಿದ ಮಮತಾ!

ಸ್ಟೋರೇಜ್ ಮತ್ತು ಬೆಲೆ

ಸ್ಯಾಮ್ ಸಂಗ್ ಗ್ಯಾಲಕ್ಸಿ A 32   6 GB RAM ಮತ್ತು 128 GB ಸ್ಟೋರೇಜ್ ಅನ್ನು ಒಳಗೊಂಡಿದ್ದು, ಇದರೊಂದಿಗೆ 1 TB ವರೆಗೆ SD card ಮೂಲಕ ಸ್ಟೋರೇಜ್ ಅನ್ನು ಹೆಚ್ಚಿಸಿಕೊಳ್ಳುವ ಸೌಲಭ್ಯವನ್ನು ನೀಡಲಾಗಿದೆ. ಇದರ ಬೆಲೆ 21,999 ಎಂದು ನಿಗದಿಪಡಿಸಲಾಗಿದ್ದು, HDFC ಬ್ಯಾಂಕಿನ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಬಳಕೆದಾರರಿಗೆ 2,000 ರೂ. ವರೆಗೆ ರಿಯಾಯಿತಿಯನ್ನು ನೀಡಲಾಗುತ್ತಿದೆ.

ಬಣ್ಣಗಳ ಲಭ್ಯತೆ

ಈ ಮೋಬೈಲ್ ಪೋನ್ ಒಟ್ಟು ನಾಲ್ಕು ರೀತಿಯ ಬಣ್ಣಗಳಲ್ಲಿ ಬಳಕೆದಾರರಿಗೆ ಸಿಗಲಿದ್ದು, ಬಿಳಿ, ಕಪ್ಪು,ನೀಲಿ, ಹಾಗೂ ನೇರಳೆ ಬಣ್ಣಗಳಲ್ಲಿ ಲಭ್ಯವಿದೆ.

 

ಟಾಪ್ ನ್ಯೂಸ್

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.