ಟ್ವಿಟರ್‌ನಿಂದ ನಾನು ಕೆಳಗೆ ಇಳಿಯಬೇಕೇ..? ಜನರ ಆಯ್ಕೆಗೆ ಬದ್ದನೆಂದು ಪ್ರಶ್ನೆ ಕೇಳಿದ ಎಲಾನ್‌ ಮಸ್ಕ್

ಎಲಾನ್‌ ಮಸ್ಕ್‌ ಟ್ವಿಟರ್‌ ನಲ್ಲಿ ಹಲವಾರು ಬದಲಾವಣೆಯನ್ನು ತಂದಿದ್ದಾರೆ.

Team Udayavani, Dec 19, 2022, 10:14 AM IST

ಟ್ವಿಟರ್‌ನಿಂದ ನಾನು ಕೆಳಗೆ ಇಳಿಯಬೇಕೇ..? ಜನರ ಆಯ್ಕೆಗೆ ಬದ್ದನೆಂದು ಪ್ರಶ್ನೆ ಕೇಳಿದ ಎಲಾನ್‌ ಮಸ್ಕ್

ನವದೆಹಲಿ: ಎಲಾನ್‌ ಮಸ್ಕ್‌  ಟ್ವಿಟರ್‌ ಖರೀದಿಸಿದ ಬಳಿಕ ಬಹಳಷ್ಟು ಬದಲಾವಣೆಗಳಾಗಿವೆ. ಸಾವಿರಾರು ಮಂದಿಯನ್ನು ಕೆಲಸದಿಂದ ತೆಗೆದು ಹಾಕಲಾಗಿದೆ. ಟ್ವಿಟರ್‌ ನ ನೀತಿ – ನಿಯಮಗಳು ಬದಲಾಗಿವೆ. ದಿನೇ ದಿನೇ ಟ್ವಿಟರ್‌ ನಾನಾ ವಿಚಾರಕ್ಕೆ ಸುದ್ದಿಯಾಗುತ್ತಿದೆ.

ಎಲಾನ್‌ ಮಸ್ಕ್‌ ಟ್ವಿಟರ್‌ ನಲ್ಲಿ ಹಲವಾರು ಬದಲಾವಣೆಯನ್ನು ತಂದಿದ್ದಾರೆ. ಹೊಸ ಬಳಕೆದಾರರು ಟ್ವಿಟರ್‌ ಗೆ ಬರುತ್ತಿದ್ದಾರೆ. ಹಾಗೆಯೇ ಸಾಕಷ್ಟು ಮಂದಿ ಟ್ವಿಟರ್‌ ನಿಂದ ಹೊರ ಹೋಗಿದ್ದಾರೆ. ಈ ನಡುವೆ ಎಲಾನ್‌ ಮಸ್ಕ್‌ ತಮ್ಮ ಟ್ವಟಿರ್‌ ಖಾತೆಯಲ್ಲಿ ಬಳಕೆದಾರರ ಬಳಿ ಪ್ರಶ್ನೆ ಹಾಕಿರುವುದು ಸುದ್ದಿಯಾಗಿದೆ.

ಇದನ್ನೂ ಓದಿ: ಬಿಹಾರ: ಅಕ್ರಮ ಮದ್ಯ ಸೇವಿಸಿ  ದುರಂತ; ಮದ್ಯ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಮಸ್ಕ್ ನಾನು ಟ್ವಿಟರ್‌ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯಬೇಕೇ? ಎಂದು ಪೋಲ್ ಮಾಡಿ ಪ್ರಶ್ನೆ ಹಾಕಿದ್ದಾರೆ. ಇದರೊಂದಿಗೆ ಈ ಸಮೀಕ್ಷೆಯ ಫಲಿತಾಂಶಗಳಿಗೆ ನಾನು ಬದ್ಧನಾಗಿರುತ್ತೇನೆ ಎಂದಿದ್ದಾರೆ. ಇದುವರೆಗೆ ಶೇ.57 ಕ್ಕೂ ಹೆಚ್ಚು ಮಂದಿ ʼಯೆಸ್‌ʼ ಎಂದು ಆಯ್ಕೆ ಮಾಡಿದ್ದಾರೆ. ಇನ್ನು ಕೂಡ ಸಮೀಕ್ಷೆ ಮುಗಿಯಲು 7 ಗಂಟೆಗಳು ಬಾಕಿ ಉಳಿದಿವೆ. ನಾಳೆ ಬೆಳಗ್ಗೆ ಈ ಸಮೀಕ್ಷೆಯ ಫಲಿತಾಂಶ ಗೊತ್ತಾಗಲಿದೆ.

ಇದಾದ ಬಲಿಕ ಮಸ್ಕ್‌ ಮತ್ತೊಂದು ಟ್ವೀಟ್‌ ಮಾಡಿದ್ದು, ಮುಂದೆ, ಪ್ರಮುಖ ನೀತಿ ಬದಲಾವಣೆಗಳಿಗೆ ಮತದಾನ ನಡೆಯಲಿದೆ. ನಾನು ಕ್ಷಮೆಯಾಚಿಸುತ್ತೇನೆ. ಮತ್ತೆ ಹೀಗಾಗುವುದಿಲ್ಲ ಎಂದಿದ್ದಾರೆ.

ಭಾನುವಾರವಷ್ಟೇ ಟ್ವಿಟರ್‌, ಫೇಸ್‌ ಬುಕ್‌, ಇನ್ಸ್ಟಾಗ್ರಾಮ್‌ ಸೇರಿದಂತೆ ಇತರೆ ಸಾಮಾಜಿಕ ಮಾಧ್ಯಮವನ್ನು ಪ್ರಚಾರ ಮಾಡುವ ಖಾತೆಗಳನ್ನು ನಿಷೇಧಿಸಲಾಗುತ್ತದೆ ಎಂದು ಘೋಷಿಸಿತ್ತು.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.