ಹೊಸ ಇತಿಹಾಸ ಬರೆದ ರಿಚರ್ಡ್‌ ಬ್ರಾನ್ಸನ್‌ : ಗಗನಯಾನವೆಂಬ ಹೊಸ ಖಯಾಲಿಯ ಅರನ್‌ಗೇಟ್ರಮ್


Team Udayavani, Jul 12, 2021, 6:55 AM IST

ಹೊಸ ಇತಿಹಾಸ ಬರೆದ ರಿಚರ್ಡ್‌ ಬ್ರಾನ್ಸನ್‌ : ಗಗನಯಾನವೆಂಬ ಹೊಸ ಖಯಾಲಿಯ ಅರನ್‌ಗೇಟ್ರಮ್

ಹೊಸದಿಲ್ಲಿ: ಜಗತ್ತಿನ ದೈತ್ಯ ಉದ್ಯಮಿಗಳಲ್ಲೊಬ್ಬರಾದ ರಿಚರ್ಡ್‌ ಬ್ರಾನ್ಸನ್‌, ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಅವರ ಮಹೋನ್ನತ ಕನಸಾದ ಹವ್ಯಾಸಿ ಗಗನಯಾತ್ರೆ ರವಿವಾರ ಸಾಕಾರಗೊಂಡಿತು. ಈ ಮಹಾನ್‌ ಯೋಜನೆಯಲ್ಲಿ ಭಾರತ ಮೂಲದ ಶಿರಿಷಾ ಬಾಂದ್ಲಾ ಕೂಡ ಭಾಗವಹಿಸಿರುವುದು ವಿಶೇಷ.

ಅವರ ವರ್ಜಿನ್‌ ಗ್ಯಾಲಾಕ್ಟಿಕ್‌ ಸಂಸ್ಥೆಯ ಅವಳಿ ವಿಮಾನ ಗಳುಳ್ಳ (ಟ್ವಿನ್‌ ಫ್ಯೂಸಲೇಜ್‌) “ಯೂನಿಟಿ 22′ ಎಂಬ ವಿಮಾನದಲ್ಲಿ ರಿಚರ್ಡ್‌, ಇಬ್ಬರು ಪೈಲಟ್‌ ಹಾಗೂ ಮೂವರು ಉದ್ಯೋಗಿಗಳ (ಶಿರಿಷಾ ಸೇರಿ) ಜತೆಗೆ ನ್ಯೂ ಮೆಕ್ಸಿಕೋದಿಂದ ಭಾರತೀಯ ಕಾಲಮಾನ 8 ಗಂಟೆ ಸುಮಾರಿಗೆ ಉಡಾವಣೆ ಗೊಂಡಿತು. ಪ್ರತಿಕೂಲ ಹವಾಮಾನವಿದ್ದ ಕಾರಣ ಒಂದೂ ವರೆ ಗಂಟೆ ಕಾಲ ತಡವಾಗಿ ವಿಮಾನ ಉಡಾವಣೆಯಾಗಿದೆ.

ರಾಕೆಟ್‌ ಮಾದರಿಯ ಪ್ರೊಪೆಲÒನ್‌ ತಂತ್ರಜ್ಞಾನವಿರುವ “ಟ್ವಿನ್‌ ಫ್ಯೂಸ ಲೇಜ್‌’ ಬಾಹ್ಯಾ ಕಾ ಶ  ನೌ ಕೆ, ರನ್‌ವೇ ಮೂಲಕ ಓಡುತ್ತಾ ಬಾಹ್ಯಾಕಾಶ ದತ್ತ ಪ್ರಯಾಣ ಬೆಳೆಸಿತು. ಭೂಮಿಯ ಮೇಲ್ಮೆ„ನಿಂದ 45,000 ಕಿ.ಮೀ. ಎತ್ತರ ದಲ್ಲಿ ಗಂಟೆಗೆ 60 ಕಿ.ಮೀ. ವೇಗದಲ್ಲಿ ಸಾಗುತ್ತಾ 90 ನಿಮಿಷಗಳವರೆಗೆ ಸುತ್ತಾಡುವ ಇದು, ಶಟಲ್‌ಕಾಕ್‌ನಲ್ಲಿರುವ ತಂತ್ರಜ್ಞಾನದೊಂದಿಗೆ ಪುನಃ ಭೂಮಂಡಲ ಪ್ರವೇಶಿಸಿ, ಉಡಾವಣೆಗೊಂಡಿದ್ದ ಸ್ಪೇಸ್‌ ಪೋರ್ಟ್‌ನ ರನ್‌ವೇಗೆ ಬಂದಿಳಿಯುವಂತೆ ಇದರ ತಂತ್ರಜ್ಞಾನವನ್ನು ರೂಪಿಸಲಾಗಿದೆ.

ಟಾಪ್ ನ್ಯೂಸ್

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.