ಸ್ಪೇಸ್‌ ಟೂರ್‌ ಶುರು; ಏನಿದು ಸ್ಪೇಸ್‌ ಟೂರಿಸಂ?

ನಾಲ್ವರು ಪ್ರಯಾಣಿಕರಿಗೆ ಸ್ಪೇಸ್‌ ಎಕ್ಸ್‌  5 ತಿಂಗಳು ಕಠಿನ ತರಬೇತಿ ನೀಡಿತ್ತು.

Team Udayavani, Sep 17, 2021, 1:30 PM IST

ಸ್ಪೇಸ್‌ ಟೂರ್‌ ಶುರು

ಸ್ಪೇಸ್‌ ಎಕ್ಸ್‌ ದಿಗ್ಗಜ ಎಲನ್‌ ಮಸ್ಕ್ “ಬಾಹ್ಯಾಕಾಶ ಪ್ರವಾಸೋದ್ಯಮ’ಕ್ಕೆ ಚಾಲನೆ ನೀಡುವ ಮೂಲಕ ಮತ್ತೂಂದು ಮೈಲುಗಲ್ಲು  ನೆಟ್ಟಿದ್ದಾರೆ. ನಾಗರಿಕ ಬಾಹ್ಯಾಕಾಶ ನೌಕೆ ಮೂಲಕ ವೃತ್ತಿಪರರಲ್ಲದ ನಾಲ್ವರನ್ನು ಗಗನಯಾತ್ರೆಗೆ ಕಳುಹಿಸಿದ್ದಾರೆ…

ಏನಿದು ಸ್ಪೇಸ್‌ ಟೂರಿಸಂ? :

ನಾಗರಿಕರನ್ನು ಭೂ ಕಕ್ಷೆಯ ಸುತ್ತಾಟಕ್ಕೆ ಕಳುಹಿಸುವ ಯೋಜನೆ. ಸ್ಪೇಸ್‌ ಎಕ್ಸ್‌ ತನ್ನ ಪುನರ್ಬಳಕೆಯ “ಫಾಲ್ಕನ್‌ 9′ ರಾಕೆಟ್‌ನ “ಇನ್‌ಸ್ಪಿರೇಷನ್‌ 4 ಮಿಷನ್‌’ ನೌಕೆಯಲ್ಲಿ ನಾಲ್ವರನ್ನು ಕೂರಿಸಿ, ಬುಧವಾರ ರಾತ್ರಿ ಈ ಯಾತ್ರೆಗೆ ಚಾಲನೆ ನೀಡಿದೆ.

ಎಲ್ಲಿಯವರೆಗೆ ಪ್ರಯಾಣ?: ಸ್ಪೇಸ್‌ ಎಕ್ಸ್‌ ಹಾರಿಬಿಟ್ಟ ಇನ್‌ಸ್ಪಿರೇಶನ್‌  4 ನೌಕೆಯು ಭೂಮೇಲ್ಮೆ„ನಿಂದ 675 ಕಿ.ಮೀ. ದೂರದಲ್ಲಿ ಹಾರಾಟ ನಡೆಸಲಿದೆ. ಅಂತಾ ರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕಿಂತಲೂ ಎತ್ತರದಲ್ಲಿ ಹಾರಾಡಲಿದೆ.

ನಾಲ್ವರು ನಭಕ್ಕೆ!:

ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ವೃತ್ತಿಪರರಲ್ಲದ ನಾಲ್ವರು  ಬಾಹ್ಯಾಕಾಶ ಪ್ರಯಾಣ ಬೆಳೆಸಿದ್ದಾರೆ. ಸ್ಪೇಸ್‌ ಎಕ್ಸ್‌ನ ಉದ್ಯಮದ ಜತೆ ಕೈಜೋಡಿಸಿರುವ ಬಿಲಿಯನೇರ್‌ ಜಾರೆಡ್‌ ಐಸಾಕ್‌ಮನ್‌ ಜತೆಗೆ ಹ್ಯಾಲೆ ಆರ್ಸೆನಿಯಾಕ್ಸ್‌, ಸಿಯಾನ್‌ ಪ್ರೊಕ್ಟರ್‌, ಕ್ರಿಸ್‌ ಸೆಂಬ್ರೊಸ್ಕಿ  ನೌಕೆಯಲ್ಲಿದ್ದಾರೆ.

ಕ್ಯಾನ್ಸರ್‌ ಗೆದ್ದಾಕೆ  ಮೊದಲ ಪ್ಯಾಸೆಂಜರ್‌ :

ಕ್ಯಾನ್ಸರ್‌ನಿಂದ ಬದುಕುಳಿದ, 29 ವರ್ಷದ ಹ್ಯಾಲೆ ಆರ್ಸೆನಿಯಾಕ್ಸ್‌ಗೆ ಸ್ಪೇಸ್‌ ಎಕ್ಸ್‌ ತನ್ನ “ಮೊದಲ ನಾಗರಿಕ ಪ್ರಯಾಣಿಕ’ ಗೌರವ ನೀಡಿದೆ. ಮೂಳೆ ಕ್ಯಾನ್ಸರ್‌ ಚಿಕಿತ್ಸೆ ಕಾರಣ ಈಕೆಯ ಎಡಗಾಲಿಗೆ ರಾಡ್‌ ಅಳವಡಿಸಲಾಗಿದೆ.

5 ತಿಂಗಳ ತಾಲೀಮು : ನಾಲ್ವರು ಪ್ರಯಾಣಿಕರಿಗೆ ಸ್ಪೇಸ್‌ ಎಕ್ಸ್‌  5 ತಿಂಗಳು ಕಠಿನ ತರಬೇತಿ ನೀಡಿತ್ತು. ಬಾಹ್ಯಾಕಾಶದ ಫಿಟ್ನೆಸ್‌, ಕೇಂದ್ರಾಪಗಾಮಿ, ಮೈಕ್ರೋ ಗ್ರಾವಿಟಿ ಬ್ಯಾಲೆನ್ಸ್‌, ಎಮರ್ಜೆನ್ಸಿ ಡ್ರಿಲ್‌, ನಿರಂತರ ವೈದ್ಯಕೀಯ ಪರೀಕ್ಷೆ ಕೈಗೊಂಡಿತ್ತು.

90 ನಿಮಿಷದಲ್ಲಿ ಭೂಮಿಗೆ ಸುತ್ತು! : ನೌಕೆಯ ವೇಗವು ಶಬ್ದದ ವೇಗಕ್ಕಿಂತ  22 ಪಟ್ಟು ಅಧಿಕ, ಗಂಟೆಗೆ 27,600 ಕಿ.ಮೀ. ಕ್ರಮಿಸಲಿದೆ. ಭೂಮಿಗೆ ಒಂದು ಸುತ್ತು ಬರಲು ಈ ನೌಕೆಗೆ ಕೇವಲ 90 ನಿಮಿಷ ಸಾಕು!

ಟಿಕೆಟ್‌ ದರವೆಷ್ಟು? : 200 ಮಿಲಿಯನ್‌ ಡಾಲರ್‌

ಟಾಪ್ ನ್ಯೂಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.