ಕೈಗೆಟಕುವ ದರದಲ್ಲಿ ಸೋಲಾರ್‌ ಕಾರು: ದಶಕಗಳ ಹಿಂದೆ ಕಂಡಿದ್ದ ಕನಸು 11 ವರ್ಷಗಳ ನಂತರ ನನಸು

ಸತತ 11 ವರ್ಷ ತಪಸ್ಸಿನಂತೆ ಕೆಲಸ ಮಾಡಿ ಈ ಕಾರನ್ನು ಸಿದ್ಧಗೊಳಿಸಿದ್ದಾರೆ.

Team Udayavani, Jun 24, 2022, 7:30 AM IST

ಕೈಗೆಟಕುವ ದರದಲ್ಲಿ ಸೋಲಾರ್‌ ಕಾರು: ದಶಕಗಳ ಹಿಂದೆ ಕಂಡಿದ್ದ ಕನಸು 11 ವರ್ಷಗಳ ನಂತರ ನನಸು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಗಣಿತ ಶಿಕ್ಷಕರೊಬ್ಬರು ಸಂಪೂರ್ಣವಾಗಿ ಸೌರಶಕ್ತಿಯಿಂದಲೇ ಕಾರ್ಯ ನಿರ್ವಹಿಸುವ, ಮರ್ಸಿಡಿಸ್‌, ಆಡಿ, ಬಿಎಂಡಬ್ಲ್ಯೂನಂಥ ಕಾರುಗಳಲ್ಲಿರುವ ಐಶಾರಾಮಿ ಸೌಲಭ್ಯಗಳನ್ನು ಹೊಂದಿರುವ, ಆದರೆ, ಜನಸಾಮಾನ್ಯರ ಕೈಗೆಟಕುವ ಬೆಲೆಯಲ್ಲಿ ಸಿಗುವಂಥ ಕಾರೊಂದನ್ನು ತಯಾರಿಸಿದ್ದಾರೆ.

ಶ್ರೀನಗರದ ಬಿಲಾಲ್‌ ಅಹ್ಮದ್‌, ಇಂಥದ್ದೊಂದು ಸಾಧನೆ ಮಾಡಿದ್ದಾರೆ. ಇದಕ್ಕಾಗಿ ಅವರು ಪಟ್ಟ ಶ್ರಮ ಅಷ್ಟಿಷ್ಟಲ್ಲ. ದಶಕದ ಹಿಂದೆ ತಾವು ಕಂಡಿದ್ದ ಈ ಕನಸನ್ನು ನನಸು ಮಾಡುವ ಸಲುವಾಗಿ ಸತತ 11 ವರ್ಷ ತಪಸ್ಸಿನಂತೆ ಕೆಲಸ ಮಾಡಿ ಈ ಕಾರನ್ನು ಸಿದ್ಧಗೊಳಿಸಿದ್ದಾರೆ.

ಈ ಕಾರಿನ ಮೇಲ್ಮೈನ ಎಲ್ಲಾ ಕಡೆಗಳಲ್ಲೂ ಸೌರಫ‌ಲಕಗಳಿವೆ. ಇದರ ಮೇಲೆ ಬಿದ್ದ ಸೂರ್ಯನ ಬೆಳಕನ್ನು ವಿದ್ಯುತ್ತನ್ನಾಗಿ ಪರಿವರ್ತಿಸಿ, ಗಾಡಿಗೆ ಚಾಲನಾ ಶಕ್ತಿಯನ್ನು ನೀಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇನ್ನು, ಕಾರಿನ ಬಾಗಿಲುಗಳನ್ನು ಐಶಾರಾಮಿ ಕಾರುಗಳಲ್ಲಿರುವಂತೆ ಮೇಲಕ್ಕೆತ್ತಿಕೊಳ್ಳುವಂತೆ ವಿನ್ಯಾಸಗೊಳಿಸಲಾಗಿದೆ. ಆಸನಗಳ ವ್ಯವಸ್ಥೆ, ತಂತ್ರಜ್ಞಾನ ಎಲ್ಲವೂ ಆಧುನಿಕವಾಗಿವೆ. ಕೇವಲ ಬಿಡಿಭಾಗಗಳನ್ನು ಬೇರೆಡೆಯಿಂದ ತಂದು ಸ್ಥಳೀಯವಾಗಿ ತಯಾರಿಸಿರುವುದರಿಂದ ಈ ಕಾರು 15 ಲಕ್ಷ ರೂ.ಗಳಲ್ಲಿ ತಯಾರಾಗಿದೆ.

ನನ್ನ 11 ವರ್ಷಗಳ ಈ ಪ್ರಯತ್ನದಲ್ಲಿ ಯಾರೂ ನನಗೆ ಹಣಕಾಸಿನ ನೆರವು ಕೊಡಲಿಲ್ಲ. ಆರ್ಥಿಕ ಮುಗ್ಗಟ್ಟಿನಿಂದ ಈ ಕಾರು ತಯಾರಾಗುವುದು ಕೆಲವೊಮ್ಮೆ ನನೆಗುದಿಗೆ ಬಿದ್ದಿದ್ದೂ ಉಂಟು. ಕಡೆಗೂ ನನ್ನ ಕನಸಿನ ಕಾರು ಈಗ ಸಿದ್ಧವಾಗಿದೆ. ಬಿಲಾಲ್‌ ಅಹ್ಮದ್‌, ಕಾರು ತಯಾರಕ

ಟಾಪ್ ನ್ಯೂಸ್

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.