Karnataka 4,000ಕ್ಕೂ ಹೆಚ್ಚಿನ ರೆಸ್ಟಾರೆಂಟ್‌ಗಳ ಜೊತೆ ಒಪ್ಪಂದ ಮಾಡಿಕೊಂಡ ಸ್ವಿಗ್ಗಿ


Team Udayavani, Sep 15, 2023, 8:33 PM IST

ಕರ್ನಾಟಕದಲ್ಲಿ 4,000ಕ್ಕೂ ಹೆಚ್ಚಿನ ರೆಸ್ಟಾರೆಂಟ್‌ಗಳ ಜೊತೆ ಒಪ್ಪಂದ ಮಾಡಿಕೊಂಡ ಸ್ವಿಗ್ಗಿ

ಬೆಂಗಳೂರು: ತಿಂಡಿ–ತಿನಿಸುಗಳನ್ನು, ಊಟವನ್ನು ರೆಸ್ಟಾರೆಂಟ್‌ಗಳಿಂದ ಗ್ರಾಹಕರು ಇದ್ದಲ್ಲಿಗೆ ತಲುಪಿಸುವ ಸ್ವಿಗ್ಗಿ, ಕರ್ನಾಟಕದ ಏಳು ನಗರಗಳಿಗೆ ಹೊಸದಾಗಿ ತನ್ನ ಸೇವೆಗಳನ್ನು ವಿಸ್ತರಿಸುತ್ತಿರುವುದಾಗಿ ಪ್ರಕಟಿಸಿದೆ.

ರಾಜ್ಯದ ಜನರಲ್ಲಿ ತಿಂಡಿ–ತಿನಿಸುಗಳ ಬಗ್ಗೆ ಇರುವ ಪ್ರೀತಿ ಹಾಗೂ ಅಭಿರುಚಿಯಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಗುರುತಿಸಿ ಸ್ವಿಗ್ಗಿ ಕಂಪನಿಯು ತನ್ನ ಸೇವೆಗಳನ್ನು ಬಳ್ಳಾರಿ, ವಿಜಯಪುರ, ಚಿಕ್ಕಮಗಳೂರು, ಕಲಬುರ್ಗಿ, ಹಾವೇರಿ, ಶಿರಸಿ, ಕುಂದಾಪುರ ಮತ್ತು ಕೋಟೇಶ್ವರಕ್ಕೆ ವಿಸ್ತರಿಸುತ್ತಿದೆ.

ಸ್ವಿಗ್ಗಿ ಕಂಪನಿಯು ಬೆಂಗಳೂರು, ಮಣಿಪಾಲ, ಮೈಸೂರು, ಹುಬ್ಬಳ್ಳಿ, ಬೆಳಗಾವಿ ನಗರಗಳಲ್ಲಿ ತಾನು ಈಗಾಗಲೇ ಹೊಂದಿರುವ ಅಸ್ತಿತ್ವವನ್ನು ಆಧಾರವಾಗಿ ಬಳಸಿಕೊಂಡು ಈ ವಿಸ್ತರಣಾ ಕಾರ್ಯಕ್ಕೆ ಮುಂದಾಗಿದೆ. ಈ ಕ್ರಮದ ಮೂಲಕ ಕಂಪನಿಯು ಸ್ಥಳೀಯ ಖಾದ್ಯಗಳನ್ನು ಮತ್ತು ಜನಪ್ರಿಯ ರೆಸ್ಟಾರೆಂಟ್‌ಗಳ ತಿನಿಸುಗಳನ್ನು ಇನ್ನಷ್ಟು ಗ್ರಾಹಕರ ಮನೆಬಾಗಿಲಿಗೆ ತಲುಪಿಸುವ ಗುರಿ ಹೊಂದಿದೆ.

ಹೊಸದಾಗಿ ಸೇವೆಯನ್ನು ಒದಗಿಸುತ್ತಿರುವ ನಗರಗಳಲ್ಲಿ ಸ್ವಿಗ್ಗಿ ಕಂಪನಿಯು ಒಟ್ಟು ಐದು ಸಾವಿರಕ್ಕೂ ಹೆಚ್ಚಿನ ರೆಸ್ಟಾರೆಂಟ್‌ಗಳ ಜೊತೆ ಒಪ್ಪಂದ ಮಾಡಿಕೊಂಡಿದೆ. ಕಾಸ್ವಾ ಹಿಲ್ಸ್, ನಬಿಸ್ ಎಂಪೋರಿಯೊ (ಕಲಬುರ್ಗಿ), ಹೆರಿಟೇಜ್ (ವಿಜಯಪುರ), ಅರೇಬಿಯನ್ ಕೆಫೆ ಮತ್ತು ಶೆಟ್ಟಿ ಲಂಚ್ ಹೋಮ್ (ಶಿರಸಿ), ಐಶ್ವರ್ಯ ಗಾರ್ಡನ್ ರೆಸ್ಟಾರೆಂಟ್ (ಹಾವೇರಿ), ಗ್ರಿಲ್ಯಾಂಡ್‌ ಆ್ಯಂಡ್‌ ಸಿಜ್ಲಿ ಚಿಕನ್ (ಹಾವೇರಿ), ಹೊಟೆಲ್ ಎಮಿರೇಟ್ಸ್ (ಬಳ್ಳಾರಿ) ಮತ್ತು ಅರೇಬಿಯನ್ ನೈಟ್ಸ್ (ಚಿಕ್ಕಮಗಳೂರು) ಒಪ್ಪಂದದ ಭಾಗವಾಗಿರುವ ಕೆಲವು ರೆಸ್ಟಾರೆಂಟ್‌ಗಳು.

ಹೊಸ ನಗರಗಳ ಗ್ರಾಹಕರು ಅರೇಬಿಯನ್, ದಕ್ಷಿಣ ಭಾರತ, ಉತ್ತರ ಕರ್ನಾಟಕದ ಖಾದ್ಯಗಳು ಸೇರಿದಂತೆ ಹತ್ತು ಹಲವು ರುಚಿಕರ ತಿನಿಸುಗಳನ್ನು ಸವಿಯಬಹುದು.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.