ವಿಮಾನ ನಿಲ್ದಾಣದಲ್ಲಿ ಕಾರು ಪಾರ್ಕಿಂಗ್‌ ಮಾಡಲೂ ಬಂತು ರೊಬೋಟ್‌

ಮಾಲಕ ಬಿಟ್ಟು ಹೋದ ಕಾರನ್ನು ಜಾಗ ಗುರುತಿಸಿ ಪಾರ್ಕ್‌ ಮಾಡುತ್ತದೆ

Team Udayavani, Jan 3, 2020, 5:21 AM IST

robot

ಹೋಟೆಲ್‌, ವಿಮಾನ ನಿಲ್ದಾಣ, ನಗರದ ಯಾವುದೋ ಮಾಲ್‌ಗೆ ಹೋಗುತ್ತೀರಿ. ನಿಮ್ಮ ಸ್ಥಳ ತಲುಪಿದ ಕೂಡಲೇ ಕಾರು ಅಲ್ಲೇ ಬಿಟ್ಟು ಹೋದರೂ ಅದನ್ನು ಸೂಕ್ತ ಕಡೆಯಲ್ಲಿ ಪಾರ್ಕ್‌ ಮಾಡಲು ಜನ ತಯಾರಿರುತ್ತಾರೆ. ಹೀಗೆ ಪಾರ್ಕ್‌ ಮಾಡುವ ಸೌಕರ್ಯಕ್ಕೆ ವ್ಯಾಲೆಟ್‌ ಪಾರ್ಕಿಂಗ್‌ ಎಂದು ಹೆಸರು. ಭಾರತದ ಅನೇಕ ಕಡೆಗಳಲ್ಲಿ ಕಾರು ಪಾರ್ಕ್‌ ಮಾಡಲು ಹೀಗೆ ಜನರನ್ನು ಬಳಸಲಾಗುತ್ತಿದ್ದರೆ, ವಿದೇಶದಲ್ಲಿ ಈಗ ರೊಬೋಟ್‌ಗಳು ಬಂದಿವೆ.

ಕಾರನ್ನು ನಿರ್ದಿಷ್ಟ ಸ್ಥಾನದಲ್ಲಿ ಬಿಟ್ಟು ಹೋದರೆ ರೊಬೋಟ್‌ಗಳೇ ಬಂದು ಪಾರ್ಕ್‌ ಮಾಡುತ್ತವೆ. ಲಂಡನ್‌ನ ಗೇಟ್‌ವಿಕ್‌ ವಿಮಾನ ನಿಲ್ದಾಣದಲ್ಲಿ ಈಗ ರೊಬೋಟ್‌ ವ್ಯಾಲೆಟ್‌ ಜಾರಿಗೆ ಬಂದಿದೆ. ಕಳೆದ ಆಗಸ್ಟ್‌ ತಿಂಗಳಿಂದ ರೊಬೋಟ್‌ಗಳು ಕಾರು ಪಾರ್ಕಿಂಗ್‌ ಮಾಡುತ್ತಿವೆ.

ಮಿಲಿಟರಿ ಗ್ರೇಡ್‌ನ‌ ಜಿಪಿಎಸ್‌ ವ್ಯವಸ್ಥೆಗಳನ್ನು ಈ ರೊಬೋಟ್‌ಗಳು ಹೊಂದಿದ್ದು, ಕಾರು ಪಾರ್ಕಿಂಗ್‌ ಸ್ಥಳದಲ್ಲಿ ಖಾಲಿ ಜಾಗವನ್ನು ಗುರುತಿಸಿ ತನ್ನಿಂದ ತಾನಾಗಿಯೇ ಪಾರ್ಕ್‌ ಮಾಡುತ್ತವೆ. ಕಾರನ್ನು ಪ್ರಯಾಣಿಕರು ನಿರ್ದಿಷ್ಟ ಜಾಗದಲ್ಲಿ ನಿಲ್ಲಿಸಿ ಹೋದರೆ, ಅದನ್ನು ಗುರುತಿಸುವ ರೊಬೋಟ್‌ಗಳು ಕಾರನ್ನು ತುಸು ಎತ್ತಿ ಅವುಗಳನ್ನು ನಿರ್ದಿಷ್ಟ ಜಾಗದಲ್ಲಿ ಪಾರ್ಕ್‌ ಮಾಡುತ್ತವೆ.

ಸುಮಾರು 100 ಕಾರುಗಳನ್ನು ಪಾರ್ಕ್‌ ಮಾಡುವಷ್ಟು ಜಾಗವನ್ನು ರೊಬೋಟ್‌ಗಳಿಗೆ ನೀಡಲಾಗಿದೆ.ಕಾರುಗಳ ಅಗಲ-ಉದ್ದವನ್ನು ಊಹಿಸುವ ರೊಬೋಟ್‌ಗಳು ಅಷ್ಟೇ ಜಾಗವಿರುವಲ್ಲಿ ಪಾರ್ಕ್‌ ಮಾಡುತ್ತವೆ. ಪ್ರಯಾಣಿಕರ ಟೋಕನ್‌ ಮೂಲಕ ಇವುಗಳು ಕಾರುಗಳನ್ನು ಗುರುತಿಸುತ್ತವೆ. ಸ್ಟಾನ್ಲಿ ರೊಬೋಟಿಕ್ಸ್‌ ಹೆಸರಿನ ಕಂಪೆನಿ ಇವುಗಳನ್ನು ಆವಿಷ್ಕಾರ ಮಾಡಿದ್ದು, ಪಾರ್ಕಿಂಗ್‌ ಪ್ರದೇಶದಲ್ಲಿ ಆಗುವ ಗೊಂದಲಗಳನ್ನು ಪರಿಹರಿಸುತ್ತವೆ. ವಿಮಾನ ಪ್ರಯಾಣ ಮಾಡಿ ಬರುವ ಪ್ರಯಾಣಿಕ ತನ್ನಲ್ಲಿರುವ ಟೋಕನ್‌ ನಂಬರನ್ನು ಮತ್ತೆ ಕಂಪ್ಯೂಟರ್‌ಗೆ ನಮೂದಿಸಿದರೆ, ಪಾರ್ಕಿಂಗ್‌ನಿಂದ ಮತ್ತೆ ರೊಬೋಟ್‌ ಕಾರನ್ನು ತಂದು ಒಪ್ಪಿಸುತ್ತವೆ. ಈಗಾಗಲೇ ರೊಬೋಟ್‌ ಪಾರ್ಕಿಂಗ್‌ ಯಶಸ್ವಿಯಾಗಿದ್ದು, ಇದನ್ನು ಇತರ ವಿಮಾನ ನಿಲ್ದಾಣಗಳಲ್ಲೂ ಅಳವಡಿಸುವ ಇರಾದೆಯನ್ನು ಕಂಪೆನಿ ಹೊಂದಿದೆ.

ಟಾಪ್ ನ್ಯೂಸ್

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.