ಮತ್ತೆ ಬರುತ್ತಾ ಟಿಕ್ ಟಾಕ್, ಪಬ್ ಜಿ ಆ್ಯಪ್? ಏನಿದರ ಸತ್ಯಾಸತ್ಯತೆ?


Team Udayavani, Aug 6, 2022, 3:48 PM IST

ಮತ್ತೆ ಬರುತ್ತಾ ಟಿಕ್ ಟಾಕ್, ಪಬ್ ಜಿ ಆ್ಯಪ್? ಏನಿದರ ಸತ್ಯಾಸತ್ಯತೆ?

ಮುಂಬೈ: ಕೆಲ ವರ್ಷಗಳ ಹಿಂದೆ ಭಾರತದಲ್ಲಿ ಸೆನ್ಸೇಶನ್ ಸೃಷ್ಟಿಸಿದ್ದ ಮಿನಿ ವಿಡಿಯೋ ಆ್ಯಪ್ ಟಿಕ್ ಟಾಕ್ ನ್ನು ಭಾರತ ಸರ್ಕಾರ ನಿಷೇಧ ಮಾಡಿತ್ತು. ಆದರೆ ಈ ಆ್ಯಪ್ ಭಾರತದಲ್ಲಿ ಮತ್ತೆ ಕಾರ್ಯ ನಿರ್ವಹಿಸಲಿದೆ ಎಂದು ವರದಿಯಾಗಿದೆ.

ಕೆಲವು ತಿಂಗಳ ಹಿಂದೆ, ಟಿಕ್‌ಟಾಕ್ ಮಾಲೀಕತ್ವದ ಕಂಪನಿ ಬೈಟ್‌ಡಾನ್ಸ್ ಭಾರತದಲ್ಲಿ ಟಿಕ್‌ಟಾಕ್ ಅನ್ನು ಮತ್ತೆ ತರಲು ಮುಂಬೈ ಮೂಲದ ಕಂಪನಿಯೊಂದಿಗೆ ಮಾತುಕತೆ ನಡೆಸಿತ್ತು. ಈಗ ಭಾರತದಲ್ಲಿ ಪ್ರಮುಖ ಇ ಸ್ಪೋರ್ಟ್ಸ್ ಮತ್ತು ಗೇಮಿಂಗ್ ವೆಂಚರ್‌ ಆಗಿರುವ ಸ್ಕೈ ಸ್ಪೋರ್ಟ್ಸ್, ಖಂಡಿತವಾಗಿಯೂ ಟಿಕ್ ಟಾಕ್ ಭಾರತದಲ್ಲಿ ಮತ್ತೆ ಕಾರ್ಯ ನಿರ್ವಹಿಸಲಿದೆ ಎಂದು ಸ್ಪಷ್ಟನೆ ನೀಡಿದೆ.

ಚೀನಾ ಮೂಲದ ಆ್ಯಪ್ ಟಿಕ್ ಟಾಕ್ ಭಾರತದಲ್ಲಿ ಭಾರೀ ಸಂಖ್ಯೆಯ ಬಳಕೆದಾರರನ್ನು ಹೊಂದಿತ್ತು. ಆದರೆ ಇದನ್ನು ಭಾರತ ಸರ್ಕಾರ 2020ರಲ್ಲಿ ಬ್ಯಾನ್ ಮಾಡಿತ್ತು. ರಾಷ್ಟ್ರೀಯ ಭದ್ರತೆಯ ಕಾರಣದಿಂದ ಸರ್ಕಾರ ಟಿಕ್ ಟಾಕ್ ನೊಂದಿಗೆ ಇತರ 58 ಆ್ಯಪ್ ಗಳನ್ನು ನಿಷೇಧ ಮಾಡಿತ್ತು.

ಸ್ಕೈ ಸ್ಪೋರ್ಟ್ಸ್ ನ ಸಿಇಓ ಶಿವ ನಂದಿ ಮಾತನಾಡಿ, ಟಿಕ್ ಟಾಕ್ ಆ್ಯಪ್ ಭಾರತಕ್ಕೆ ಬರಲು ಸಜ್ಜಾಗಿದೆ. ಒಂದು ವೇಳೆ ಟಿಕ್ ಟಾಕ್ ಬಂದರೆ ಖಂಡಿತಾಗಿಯೂ ಪಬ್ ಜಿ (ಬ್ಯಾಟಲ್ ಗ್ರೌಂಡ್) ಮತ್ತೆ ಭಾರತದ ಗ್ರಾಹಕರಿಗೆ ಸಿಗಲಿದೆ” ಎಂದರು.

ಇದನ್ನೂ ಓದಿ:ಬೀಚ್‌ ನಲ್ಲಿ ವಿಜಯ್‌ – ಅನನ್ಯಾ ರೊಮ್ಯಾನ್ಸ್:‌ ʼಲೈಗರ್‌ʼ ನಿಂದ ʼಆಫತ್‌ʼ ಹಾಡು ರಿಲೀಸ್‌

ಪಬ್ ಜಿಯನ್ನು ಬ್ಯಾನ್ ಮಾಡಿದ್ದಲ್ಲ. ಅದು ಮಧ್ಯಂತರ ಆದೇಶವಷ್ಟೆ. ಹೀಗಾಗಿ ಅದು ಮತ್ತೆ ಭಾರತೀಯ ಗ್ರಾಹಕರಿಗೆ ಸಿಗಲಿದೆ ಎಂದರು.

ಆದರೆ ಪಬ್ ಜಿ ಗೇಮಿಂಗ್ ಆ್ಯಪ್ ಭಾರತಕ್ಕೆ ಮರಳುವ ಬಗ್ಗೆ ಭಾರತ ಸರ್ಕಾರ ಅಥವಾ ಆ್ಯಪ್ ತಯಾರಿಕಾ ಸಂಸ್ಥೆ ಕ್ರಾಫ್ಟನ್ ಯಾವುದೇ ಸ್ಪಷ್ಟನೆ ನೀಡಿಲ್ಲ.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.