ಟ್ವಿಟ್ಟರ್ ನ ಹೊಸ ಫೀಚರ್: ಇನ್ಮುಂದೆ ಟ್ವೀಟ್ ಗೆ Reply ನೀಡುವವರನ್ನು ನೀವೇ ಆಯ್ಕೆ ಮಾಡಿ !


Team Udayavani, Aug 13, 2020, 2:40 PM IST

tweet

ನ್ಯೂಯಾರ್ಕ್: ಹಲವು ತಿಂಗಳುಗಳ ಪರೀಕ್ಷೆಯ ನಂತರ ಟ್ವಿಟ್ಟರ್ ಇದೀಗ ಹೊಸ ಫೀಚರ್ ಒಂದನ್ನು ಬಳಕೆಗೆ ತಂದಿದೆ. ಹೊಸ ಫೀಚರ್ ಅನ್ವಯ ನಮ್ಮ ಟ್ವಿಟ್ಟರ್ ನ ಪೋಸ್ಟ್ ಗೆ ಯಾರು ಕಮೆಂಟ್ ಮಾಡಬೇಕು ಅಥವಾ ಯಾರು ರಿಪ್ಲೈ ನೀಡಬೇಕೆಂಬುದನ್ನು ನಾವೇ ನಿರ್ಧರಿಸಬಹುದು. ಇದು ಟ್ವೀಟ್ಟರ್ ನ ಬಹನಿರೀಕ್ಷಿತ ವೈಶಿಷ್ಟ್ಯಗಳಲ್ಲಿ ಒಂದಾಗಿದೆ.

ಜಗತ್ತಿನಾದ್ಯಂತ ಈ ಹೊಸ ಸೇವೆ ಜಾರಿಗೆ ಬಂದಿದ್ದು, ಆ ಮೂಲಕ ಮೈಕ್ರೋ ಬ್ಲಾಗಿಂಗ್ ನಲ್ಲಿ ಬಳಕೆದಾರರು ತಮ್ಮ ಪೋಸ್ಟ್ ಗಳಿಗೆ ಅನಾಮಧೇಯ ವ್ಯಕ್ತಿಗಳಿಂದ ಬರುವ ಸಲ್ಲದ ರಿಪ್ಲೈ ಗಳಿಂದ ಮುಕ್ತಿ ಪಡೆಯಬಹುದಾಗಿದೆ. ಈ ಕುರಿತು ಟ್ವಿಟ್ಟರ್ ನ ಪ್ರೊಡಕ್ಟ್ ಹೆಡ್ ಸುಝಾನೆ ಕ್ಷಿ ಮಾಹಿತಿ ನೀಡಿದ್ದಾರೆ.

ಹೊಸ ಫೀಚರ್ ಅನ್ನು ಸಾರ್ವಜನಿಕವಾಗಿ ಗುರುತಿಸಿಕೊಂಡಿರುವ ವ್ಯಕ್ತಿಗಳು, ರಾಜಕಾರಣಿಗಳು, ನಟರು, ಪತ್ರಕರ್ತರು ಮುಂತಾದವರನ್ನು ಗಮನದಲ್ಲಿಟ್ಟುಕೊಮಡು ರೂಪಿಸಲಾಗಿದೆ. ಆ ಮೂಲಕ ಅಪಪ್ರಚಾರ ಮತ್ತು ಅನಗತ್ಯ ಕಿರುಕುಳ ತಡೆಯಲು ಇದು ನೆರವಾಗುತ್ತದೆ. ಈ ಫೀಚರ್ ಮೂಲಕ ತಮ್ಮ ಪೋಸ್ಟ್ ಗಳಿಗೆ ಫಾಲೋವರ್ಸ್ ಕಮೆಂಟ್ ಮಾಡಬಹುದೇ ಅಥವಾ ಇಲ್ಲವೆ ಎಂಬುದನ್ನು ನಿರ್ಧರಿಸಬಹುದು. ಅದಾಗ್ಯೂ ರಿಪ್ಲೈ ಮಾಡಲಾಗದವರು ಈ ಫೋಸ್ಟ್ ಅನ್ನು ರೀಟ್ವೀಟ್ ಮಾಡಬಹುದು. ಲೈಕ್ ಮಾಡುವ ಅವಕಾಶವಿದೆ.

ಕಳೆದ ಮೇ ತಿಂಗಳಿನಲ್ಲಿ ಟ್ವಿಟ್ಟರ್ ಈ ಫೀಚರ್ ನ ಪರೀಕ್ಷೆ ಆರಂಭಿಸಿತ್ತು. ಇದೀಗ ಅಪ್ ಡೇ್ಟ್ ವರ್ಷನ್ ನಲ್ಲಿ ಈ ಫೀಚರ್ ಲಭ್ಯವಿದ್ದು ಬಳಕೆದಾರರು #Everyone #people You fallow, #only people you mention ಈ ಮೂರು ಆಯ್ಕೆಯನ್ನು ಬಳಸಿಕೊಳ್ಳಬಹುದಾಗಿದೆ.

 

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

Amit Shah ನಕಲಿ ವೀಡಿಯೋ ಕೇಸ್‌: ಕಾಂಗ್ರೆಸ್‌ ಮುಖಂಡನ ಸೆರೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.