ತನ್ನ ಉದ್ಯೋಗಿಗಳಿಗೆ ‘ಶಾಶ್ವತವಾಗಿ ಮನೆಯಿಂದಲೇ ಕೆಲಸ’ ಮಾಡಲು ಅನುಮತಿ ನೀಡಿದ ಟ್ವಿಟ್ಟರ್


Team Udayavani, May 13, 2020, 7:56 AM IST

twitter

ನ್ಯೂಯಾರ್ಕ್: ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಟ್ವಿಟರ್, ಲಾಕ್ ಡೌನ್ ಕಾರಣದಿಂದ  ತನ್ನ ಕಚೇರಿಗಳನ್ನು ಸೆಪ್ಟೆಂಬರ್ ಮೊದಲು ತೆರೆಯುವ ಸಾಧ್ಯತೆಯಿಲ್ಲವಾದ್ದರಿಂದ, ಕೋವಿಡ್ 19  ಲಾಕ್ ಡೌನ್ ಮುಗಿದ ನಂತರವೂ ತನ್ನ ಅನೇಕ ಉದ್ಯೋಗಿಗಳಿಗೆ ಮನೆಯಿಂದ ಶಾಶ್ವತವಾಗಿ ಕೆಲಸ ಮಾಡಲು ಅನುಮತಿ ನೀಡಲಾಗುತ್ತದೆ ಎಂದು ತಿಳಿಸಿದೆ.

ಟ್ವಿಟ್ಟರ್ ಸ್ಯಾನ್ ಫ್ರಾನ್ಸಿಸ್ಕೋ ಮೂಲದ ಕಂಪನಿಯಾಗಿದ್ದು, ಕೋವಿಡ್ ಕಾಣಿಸಿಕೊಂಡತಕ್ಷಣ ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಿದ ಮೊದಲ ಸಂಸ್ಥೆಯಾಗಿತ್ತು. ಇದೀಗ ವರ್ಕ್ ಫ್ರಂ ಹೋಮ್ ಅನಿರ್ದಿಷ್ಟವಾಗಿ ಮುಂದುವರಿಸುತ್ತದೆ ಎಂದು ತಿಳಿಸಿದೆ.

ಕೆಲವು ತಿಂಗಳಿಂದ ಮನೆಯಲ್ಲೇ ಕುಳಿತು ಅಥವಾ ಎಲ್ಲಿಂದಾದರೂ  ಸಂಸ್ಥೆಯ ಕೆಲಸ ಮಾಡಬಹುದೆಂದು ಉದ್ಯೋಗಿಗಳು ನಿರೂಪಿಸಿದ್ದಾರೆ. ಇಂತಹ ಆರೋಗ್ಯ ಬಿಕ್ಕಟ್ಟಿನ ನಡುವೆಯೂ ತ್ವರಿತವಾಗಿ ಪ್ರತಿಕ್ರಿಯಿಸಲು ನಮಗೆ ಸಾಧ್ಯವಾಗಿದೆ. ನಮ್ಮ ಸಂಸ್ಥೆಯ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡುವ ಉತ್ಸಾಹ ತೋರಿದರೆ ಇನ್ನು ಶಾಶ್ವತವಾಗಿ ಅದನ್ನು ಮುಂದುವರಿಸಲಾಗುವುದು ಎಂದು ಟ್ವಿಟ್ಟರ್ ವಕ್ತಾರರು ತಿಳಿಸಿದ್ದಾರೆ.

ಮತ್ತೊಂದೆಡೆ ಸಾಮಾಜಿಕ ಜಾಲತಾಣಗಳ ದಿಗ್ಗಜರಾದ ಫೇಸ್ ಬುಕ್ ಮತ್ತು ಗೂಗಲ್ ಈ ವರ್ಷದ ಕೊನೆಯವರೆಗೂ ವರ್ಕ್ ಫ್ರಂ ಹೋಮ್ ಮುಂದುವರೆಸುವ ಇಚ್ಚೆಯನ್ನು ವ್ಯಕ್ತಪಡಿಸಿದೆ ಎಂದು ಎನ್ ಡಿಟಿವಿ ತಿಳಿಸಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.