ತನ್ನ ಬಳಕೆದಾರರಿಗೆ ಮತ್ತೆರಡು ವಿಶೇಷತೆಗಳನ್ನು ನೀಡುತ್ತಿದೆ ವಾಟ್ಸ್ಯಾಪ್ ..!


Team Udayavani, Jun 28, 2021, 4:38 PM IST

two-ore-features-of-whatsapp-for-android-users

ನವ ದೆಹಲಿ  : ಸಂವಹನ ಮಾಧ್ಯಮಗಳಲ್ಲೇ ಅಗ್ರ ಸ್ಥಾನವನ್ನು ಪಡೆದಿರುವ ವಾಟ್ಸ್ಯಾಪ್ ಈಗ ಮತ್ತೆ ಎರಡು ಹೊಸ ವಿಶೇಷತೆಯನ್ನು ಸೇರಸಿದೆ. ಸದ‍್ಯ ಈ ವಿಶೇಷತೆಗಳು ಆ್ಯಂಡ್ರಾಯ್ಡ್ ಬಳಕೆದಾರರಿಗೆ ಮಾತ್ರ ಶೀಘ್ರದಲ್ಲೇ ಲಭ್ಯವಾಗಿದ್ದು, ಮುಂದೆ ಎಲ್ಲಾ ವಾಟ್ಸ್ಯಾಪ್ ಬಳಕೆದಾರರಿಗೆ ಬಳಕೆಯಾಗುವಂತೆ ಮಾಡಲಾಗುವಂತೆ ಮಾಡಲಾಗುತ್ತದೆ ಎಂದು ವಾಟ್ಸ್ಯಾಪ್ ಹೇಳಿದೆ.

ವಾಟ್ಸ್ಯಾಪ್ ನ ಈ ಎರಡು ಹೊಸ ಸೇರ್ಪಡೆಗಳು ವಾಯ್ಸ್ ನೋಟ್ ಹಾಗೂ ಸ್ಟಿಕರ್ ಪ್ಯಾಕ್ ಗಳಿಗೆ ಸಂಬಂಧಿಸಿದ್ದಾಗಿದ್ದು, ಆ್ಯಂಡ್ರಾಯ್ಡ್ ಬಳಕೆದಾರರಿಗೆ ಶೀಘ್ರದಲ್ಲೇ ಬಳಕೆಗೆ ಸಿಗಲಿದೆ.

ಇದನ್ನೂ ಓದಿ : ಕೋವಿಡ್ ಬಿಕ್ಕಟ್ಟು : ಮತ್ತೊಂದು ಸುತ್ತಿನ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ ವಿತ್ತ ಸಚಿವೆ

ವಾಟ್ಸ್ಯಾಪ್ ಬೀಟಾದಲ್ಲಿ ಈಗ  ವಾಯ್ಸ್ ನೋಟ್ ಗೆ ವೇವ್ ಫಾರ್ಮ್ ನನ್ನು  ಅಳವಡಿಸಲಾಗಿದೆ. ಸೇರಿಸಲಾಗಿದೆವಾಟ್ಸಾಪ್ನ ಈ ಹೊಸ ವೈಶಿಷ್ಟ್ಯವು ಆಂಡ್ರಾಯ್ಡ್ ಆವೃತ್ತಿ 2.21.13.17 ರಲ್ಲಿ ಎಲ್ಲಾ ಬೀಟಾ ಟೆಸ್ಟರ್ಸ್ ಗೆ ಕಾಣಿಸಲಿದೆ ಎಂದು  ವಾಬೆಟಾಇನ್‌ಫೋ (WaBetaInfo) ಮಾಹಿತಿ ನೀಡಿದೆ.

ಇನ್ಮುಂದೆ ವಾಟ್ಸ್ಯಾಪ್ ನಲ್ಲಿ ಫಾರ್ವರ್ಡ್ ಮಾಡಬಹುದು  ಸ್ಟಿಕರ್ ಪ್ಯಾಕ್..!

ವಾಟ್ಸ್ಯಾಪ್ ಬೀಟಾದಲ್ಲಿ ಎರಡು ವಿಶೇಷತೆಗಳನ್ನು ಉನ್ನತೀಕರಿಸಿದ ನಂತರ, ಬಳಕೆದಾರರು ತಮ್ಮ ಸ್ನೇಹಿತರಿಗೆ ಸ್ಟಿಕ್ಕರ್ ಪ್ಯಾಕ್‌ ಗಳನ್ನು ಫಾರ್ವರ್ಡ್ ಮಾಡಲು ಸಾಧ್ಯವಾಗಲಿದೆ. ವಾಟ್ಸ್ಯಾಪ್ ನಿಂದ ಡೌನ್‌ ಲೋಡ್ ಮಾಡಲಾದ ಸ್ಟಿಕರ್ ಪ್ಯಾಕ್‌ ಗಳನ್ನು ಮಾತ್ರ ಫಾರ್ವರ್ಡ್ ಮಾಡಲು ಸಾಧ್ಯವಾಗುತ್ತದೆ. ಇನ್ನು,  ಐಫೋನ್ ಬಳಕೆದಾರರಿಗಾಗಿ ಸ್ಟಿಕರ್ ಪ್ಯಾಕ್‌ ಗಳ ವೈಶಿಷ್ಟ್ಯವು ಈಗಾಗಲೇ ವಾಟ್ಸ್ಯಾಪ್ ನಲ್ಲಿ ಈಗಾಗಲೇ ಬಳಕೆಗೆ ಲಭ್ಯವಿದೆ.

ವಾಯ್ಸ್ ನೋಟ್ ವೇವ್ ಫಾರ್ಮ್ ನಲ್ಲಿ ತುಸು ಸಮಸ್ಯೆ..!?

ಬೇರೆ ಬೇರೆ ಸ್ಥಳಗಳಿಂದ ವಾಯ್ಸ್ ನೋಟ್ ಗಳನ್ನು ಕಳುಹಿಸುವಾಗ ಕೆಲವು ಬಳಕೆದಾರರಿಗೆ ಸಮಸ್ಯೆ ಎದುರಾಗಬಹುದು. ಯಾಕೆಂದರೆ, ವಾಯ್ಸ್ ನೋಟ್ಸ್  ವೇವ್ ಫಾರ್ಮ್ ಗಳು ಡಾರ್ಕ್ ಮೋಡ್‌ ನಲ್ಲಿ  ಹೆಚ್ಚು ಕಾಣಿಸುವುದಿಲ್ಲಿ, ಹಾಗಾಗಿ ಈ ವಿಶೇಷತೆ ಕೆಲವು ಬಳಕದಾರರಿಗೆ ಕೆಲವು ಸಂದರ್ಭದಲ್ಲಿ ಸಮಸ್ಯೆ ಎದುರಾಗಬಹುದು ಎಂದು ಹೇಳಲಾಗಿದೆ.

ಇನ್ನು, ಈ ಮೇಲೆ ಹೇಳಿದ ಹಾಗೆ, ಸದ್ಯ ವಟ್ಸ್ಯಾಪ್ ನೀಡಲು ಹೊರಟಿರುವ ಈ ಎರಡು ಹೊಸ ವಿಶೇಷತೆಗಳು  ಪ್ರಸ್ತುತ, ಈ ಆ್ಯಂಡ್ರಾಯ್ಡ್ ಬಳಕೆದಾರರಿಗೆ ಮಾತ್ರ ಲಭ್ಯವಾಗಲಿದ್ದು, ಮುಂದಿನ ದಿನಗಳಲ್ಲಿ ಈ ಹೊಸ ವಿಶೇಷತೆಗಳು ಐಒಎಸ್  ಬಳಕೆದಾರರಿಗೂ ಲಭ್ಯವಾಗಲಿದೆ ಎಂದು ಸಂಸ್ಥೆಯ ಆಂತರಿಕ ಮೂಲಗಳು ಹೇಳಿರುವುದಾಗು ವರದಿ ತಿಳಿಸಿದೆ.

ಇದನ್ನೂ ಓದಿ : ಆಮ್ ಆದ್ಮಿ ಪಕ್ಷಕ್ಕೆ ಉದ್ಯಮಿ ಮಹೇಶ್ ಸಾವನಿ ಸೇರ್ಪಡೆ ಬೆಳವಣಿಗೆಯ ಸಂಕೇತ : ಮನೀಶ್ ಸಿಸೋಡಿಯಾ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.