160ಕ್ಕೂ ಹೆಚ್ಚಿನ ಸೇವೆ ಪಡೆಯಲು ಉಪಯೋಗಿಸಿ UMANG APP


Team Udayavani, Feb 15, 2018, 6:09 PM IST

Umang-app.jpg

ಕೆಲ ದಿನಗಳ ಹಿಂದೆ ಕೇಂದ್ರ ಸರ್ಕಾರವು ಸಾರ್ವಜನಿಕರ ಸೇವೆಗಳಿಗೆ  ಒಂದು ವಿಶೇಷವಾದ ಅಧಿಕೃತ ಮೊಬೈಲ್ ಆಪ್ ಸೇವೆಯನ್ನು ಬಿಡುಗಡೆ ಮಾಡಿದ್ದು, ಇನ್ಮುಂದೆ ನೀವು ಸರ್ಕಾರದ ಸೇವೆಗಳಿಗೆ ಅಲೆಯುವ ಬದಲು ಈ ಚಿಕ್ಕ ಆಪ್ ನಿಮ್ಮ ಮೊಬೈಲಿನಲಿದ್ರೆ ಸಾಕು ಭಾರತ ಸರ್ಕಾರದ 160ಕ್ಕೂ ಹೆಚ್ಚಿನ ಸೇವೆಗಳನ್ನು ಒಂದೇ ವ್ಯವಸ್ಥೆಯಲ್ಲಿ ಪಡೆದುಕೊಳ್ಳಬಹುದು.

ಉಮಾಂಗ್ – UMANG ( Unified Mobile Application for New-age Governance ) ಎಂಬ ಹೆಸರಿನ ಈ ಸೇವೆ ಆಂಡ್ರಾಯ್ಡ್ ಆಪ್ , ಆಪಲ್ ಆಪ್ ಹಾಗೂ ಡೇಸ್ಕ್ಟಾಪ್ ತಂತ್ರಾಂಶದಲ್ಲೂ ಲಭ್ಯವಿದೆ.

ಇದರ ಅಡಿಯಲ್ಲಿ ನೀವು ಬಳಸಬಹುದಾದಂತ ಪ್ರಮುಖ ಸೇವೆಗಳೆಂದರೆ :

ಕೇಂದ್ರ ಸರ್ಕಾರದ ಸೇವೆಗಳಾದ ಆಧಾರ್ , ಪಾನ್ ಕಾರ್ಡ್ ,ಅಡುಗೆ ಅನಿಲದ ಬುಕ್ಕಿಂಗ್ & ಸಬ್ಸಿಡಿ, ಪಿಂಚಣಿ ಹಣ, ಪಾಸ್ ಫೋರ್ಟ್ ಅರ್ಜಿ, ವಾಹನದ ದಾಖಲೆ  ಪತ್ರಗಳು , ನೌಕರರ ಕಲ್ಯಾಣ ನಿಧಿ ( EPF ಮಾಹಿತಿ ) , ರೈತರ ಸೇವೆಗಳು , ವಿದ್ಯಾರ್ಥಿ ವೇತನ, ಜಿ.ಎಸ.ಟಿ , ಉದ್ಯೋಗ ಮಾಹಿತಿ ಹಾಗೂ ಕರೆಂಟ್ ಬಿಲ್, ನೀರಿನ ಬಿಲ್, ಮೊಬೈಲ್ ರೀಚಾರ್ಜ್ ಹಾಗೂ ಆದಾಯ ತೆರಿಗೆ ಸಂದಾಯ ಸೇರಿದಂತೆ 160ಕ್ಕೂ ಹೆಚ್ಚು ಸೇವೆಗಳನ್ನು ಪಡೆಯಬಹುದಾಗಿದೆ.

ಈ ಸೇವೆಯನ್ನು ನೀವು ಬಳಸಿಕೊಳ್ಳಲು – ಆಪ್ ಅಥವಾ ಜಾಲತಾಣದ ಮೂಲಕ ನಿಮ್ ಫೋನ್ ನಂ ಬಳಸಿ ನೋಂದಣಿ ಮಾಡಿಕೊಳ್ಳಬೇಕು.

ನಂತರ ನಿಮ್ಮ ಆಯ್ಕೆಯ 4 ಅಂಕೆಗಳ ಪಿನ್.ನಂ ರಚಿಸಿಕೊಳ್ಳಿ , ಹಾಗೆಯೇ  ” ಆಧಾರ “ನ್ನು ಈ ಸೇವೆಗೆ ಲಿಂಕ್ ಕೂಡ ಮಾಡಬಹುದು ( ಆಧಾರ್ ಕಡ್ಡಾಯವಲ್ಲ ). ನಂತರ ನೀವು ನಿಮ್ಮ ವ್ಯಯಕ್ತಿಕ ಮಾಹಿತಿಯನ್ನು ನೀಡಿದರೆ ಯಶಸ್ವಿಯಾಗಿ ನೊಂದಣಿಯಾಗುತ್ತೀರಿ.

ಮುಂದೆ ನಿಮ್ಮ ಪರದೆಯ ಮೇಲೆ ಕಾಣುವಂತಹ ಸೇವೆಗಳ ಮೇಲೆ ಕ್ಲಿಕ್ ಮಾಡಿ – ಆ ಸೇವೆಯನ್ನು ಪಡೆಯಬಹುದು.  ಕೇಂದ್ರ ಸರ್ಕಾರ & ರಾಜ್ಯ ಸರ್ಕಾರದ ಸೇವೆಗಳನ್ನು ಆಯ್ದುಕೊಳ್ಳಲು ವಿಭಿನ್ನ ಆಯ್ಕೆಗಳು ಕೂಡ ಲಭ್ಯವಿದೆ.

ನಿಮ್ಮ ಯಾವುದೇ ಪ್ರಶ್ನೆ / ಸಮಸ್ಯೆಗಳ ಪರಿಹಾರಕ್ಕಾಗಿ ಆ “ಆಪ್” ನಲ್ಲೇ ” ಲೈವ್ ಚಾಟ್ ” ಎಂಬ ಆಯ್ಕೆಯಿದ್ದು ವಾರದ 7 ದಿನ ಬೆಳಗೆ 8 ರಿಂದ ರಾತ್ರಿ 8ರ ವರೆಗೆ ಇದರ ಸದುಪಯೋಗ ಮಾಡಿಕೊಳ್ಳಬಹುದು.

ಸದ್ಯ ಈ ಸೇವೆ ಪ್ರಾಥಮಿಕ ಹಂತದಲ್ಲಿದ್ದು ಕರ್ನಾಟಕ ರಾಜ್ಯ ಸರ್ಕಾರದ ಸೇವೆಗಳು ಅಲಭ್ಯವಾಗಿದ್ದು – ಮುಂದಿನ ದಿನಗಳಲ್ಲಿ ಸೇರ್ಪಡೆಯಾಗಲಿದೆ.

ಈ ಆಪ್ ಅನ್ನು ನಿಮ್ಮ ಮೊಬೈಲ್ಗೆ ಡೌನ್ಲೋಡ್ ಮಾಡಿಕೊಳ್ಳಲು ಈ ನಂ 97183 97183  ಗೆ ಮಿಸ್ ಕಾಲ್ ಕೊಡುವುದರ ಮೂಲಕ ಅಧಿಕೃತ ಡೌನ್ಲೋಡ್ ಲಿಂಕ್ ಪಡೆಯಬಹುದು, ಹಾಗೆಯೇ ಇದು ಪ್ಲೇಸ್ಟೋರ್ , ಆಪಲ್ ಸ್ಟೋರ್ & ವಿಂಡೋಸ್ ಸ್ಟೋರ್ ನಿಂದಲೂ ಡೌನ್ಲೋಡ್ ಮಾಡಿಕೊಳ್ಳಬಹುದು.

*ಸೂರಜ್ ಅಣ್ವೇಕರ್, ಬೆಂಗಳೂರು

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.