![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಕನ್ನಡದಲ್ಲೇ ಯುಪಿಐ ವಹಿವಾಟು ನಡೆಸಿ; ಫೀಚರ್ ಫೋನ್ ಬಳಕೆದಾರರಿಗೆ ಸಿಹಿಸುದ್ದಿ
Team Udayavani, Sep 11, 2022, 7:45 AM IST
![thumb-1](https://www.udayavani.com/wp-content/uploads/2022/09/thumb-1-3-620x326.jpg)
ನವದೆಹಲಿ:ಇನ್ನು ಮುಂದೆ ಫೀಚರ್ ಫೋನ್ ಬಳಕೆದಾರರು ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲೂ ಯುಪಿಐ ಪಾವತಿ ಮಾಡಬಹುದು. ಟೋನ್ ಟ್ಯಾಗ್ನ ವಾಯ್ಸಸೆ ಯುಪಿಐ ಪೇಮೆಂಟ್ಸ್ಗೆ ಆರ್ಬಿಐ ಅನುಮತಿ ನೀಡಿದ್ದು, ಇದರ ಮೂಲಕ ಗ್ರಾಮೀಣ ಪ್ರದೇಶಗಳ ಜನರೂ ತಮ್ಮದೇ ಭಾಷೆಯಲ್ಲಿ ಡಿಜಿಟಲ್ ವಹಿವಾಟು ಮಾಡಲು ಅನುವು ಮಾಡಿಕೊಡಲಾಗಿದೆ.
ಗ್ರಾಹಕರಿಗೆ ಯುಪಿಐ 123 ಪಾವತಿ ಸೇವೆಯನ್ನು ಒದಗಿಸಲು ಸೌಂಡ್ ವೇವ್ ಟೆಕ್ ಸೊಲ್ಯೂಷನ್ಸ್ ಸಂಸ್ಥೆ ಟೋನ್ಟ್ಯಾಗ್ ದೇಶದ ಅತಿದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳೊಂದಿಗೆ ಸಹಭಾಗಿತ್ವ ಮಾಡಿಕೊಂಡಿದೆ. “ವಾಯ್ಸ ಸೇ ಯುಪಿಐ ಡಿಜಿಟಲ್ ಪಾವತಿ’ ಮೂಲಕ ಫೀಚರ್ ಫೋನ್ ಬಳಕೆದಾರರು ಕೇವಲ ಧ್ವನಿಯ ಮೂಲಕ ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಮತ್ತು ಬಂಗಾಳಿ ಭಾಷೆಗಳಲ್ಲಿ ಡಿಜಿಟಲ್ ವಹಿವಾಟು ನಡೆಸಬಹುದು.
ಎನ್ಎಸ್ಡಿಎಲ್ ಪೇಮೆಂಟ್ ಬ್ಯಾಂಕ್ ಮತ್ತು ಎನ್ಪಿಸಿಐ ಪಾಲುದಾರಿಕೆಯೊಂದಿಗೆ, ವಾಯ್ಸಸೇ ದೇಶಾದ್ಯಂತ 40 ಕೋಟಿ ಫೀಚರ್ ಫೋನ್ ಬಳಕೆದಾರರಿಗೆ ಪ್ರಾದೇಶಿಕ ಭಾಷೆಗಳಲ್ಲಿ ಪಾವತಿ ಸೇವೆ ಒದಗಿಸಲಿದೆ.
ಬಳಕೆ ಮಾಡುವ ಕ್ರಮ ಹೇಗೆ?
ಮೊದಲಿಗೆ ನೀವು “6366 200 200′ ಎಂಬ ಐವಿಆರ್ ಸಂಖ್ಯೆಗೆ ಕರೆ ಮಾಡಬೇಕು. ಅಲ್ಲಿ ಭಾಷೆಯ ಆಯ್ಕೆ ಕೊಟ್ಟಾಗ “ಕನ್ನಡ’ ಎಂದು ಹೇಳಿದರೆ ಸಾಕು. ಈ ಸೇವೆಯ ಮೂಲಕ ನೀವು ಕೇವಲ ಧ್ವನಿಯಲ್ಲೇ ನೀರು, ವಿದ್ಯುತ್ ಸೇರಿದಂತೆ ಯುಟಿಲಿಟಿ ಬಿಲ್ ಪಾವತಿ ಮಾಡಬಹುದು, ನಿಮ್ಮ ಖಾತೆಯಲ್ಲಿ ಹಣ ಎಷ್ಟಿದೆ ಎಂದು ನೋಡಬಹುದು, ಫಾಸ್ಟಾಗ್ ಆ್ಯಕ್ಟಿವೇಷನ್ ಅಥವಾ ರೀಚಾರ್ಜ್ ಮಾಡಬಹುದು. ಆದರೆ, ಹಣ ವರ್ಗಾವಣೆಗೆ ಅವಕಾಶವಿರುವುದಿಲ್ಲ.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.