ಸ್ಮಾರ್ಟ್ ಫೋನ್ ಡಾಟಾ ಸೋರಿಕೆ ತಡೆಯಲು ಬಂದಿದೆ ‘USB ಕಾಂಡೋಮ್‘! ಏನಿದರ ವಿಶೇಷತೆ ?


Team Udayavani, Dec 14, 2019, 1:32 PM IST

con-2

ನ್ಯೂಯಾರ್ಕ್: ಇಂದು ಜಗತ್ತಿನಾದ್ಯಂತ ಯುಎಸ್ ಬಿ ಕಾಂಡೋಮ್ಸ್ ಎಂಬುದು ಬಹಳ ಪ್ರಸಿದ್ದಿ ಪಡೆಯುತ್ತಿವೆ. ಸಾರ್ವಜನಿಕ ಸ್ಥಳಗಳಲ್ಲಿ ಸ್ಮಾರ್ಟ್ ಫೋನ್ ಗಳ ಜಾರ್ಜ್ ಖಾಲಿಯಾದ ತಕ್ಷಣ USB ಪೋರ್ಟ್ ಮೂಲಕ ಚಾರ್ಜ್ ಮಾಡುತ್ತೇವೆ. ಆದರೆ ಇಂತಹ ಸ್ಥಳಗಳಲ್ಲಿ ಚಾರ್ಜ್ ಮಾಡುವುದು ಬಹಳ ಅಪಾಯಕಾರಿ. ಆದ ಕಾರಣ ಸಾರ್ವಜನಿಕ ಸ್ಥಳಗಳಲ್ಲಿ ಚಾರ್ಜ್ ಮಾಡುವ ಮೊದಲು ಡಾಟಾ ಬ್ಲಾಕರ್, USB ಕಾಂಡೋಮ್ ಬಳಸಿ ಚಾರ್ಜ್ ಮಾಡುವುದು ಉತ್ತಮ.

ಹೌದು, ಸಾರ್ವಜನಿಕವಾಗಿ ವಯರ್ ಲೆಸ್, ವಯರ್ಡ್ ಇಂಟರ್ ನೆಟ್ ಅಥವಾ USB ಪವರ್ ಚಾರ್ಜಿಂಗ್ ಸ್ಟೇಷನ್ ನಲ್ಲಿ ಮೊಬೈಲ್ ಚಾರ್ಜ್ ಮಾಡುವುದು ಬಹಳ ಅಪಾಯಕಾರಿ. ಇದರಿಂದ ನಮ್ಮ ಖಾಸಗಿ ಡಾಟಾಗಳು ಸೋರಿಕೆಯಾಗುವ ಅಪಾಯಗಳೇ ಹೆಚ್ಚಿರುತ್ತದೆ. ಸಾರ್ವಜನಿಕ ಪ್ರದೇಶದಲ್ಲಿ ಉಚಿತವಾಗಿ ಇಂಟರ್ ನೆಟ್ ಸಿಗುತ್ತದೆಯೆಂದು  ವಿಪಿಎನ್ ಮೂಲಕ  ಲಾಗಿನ್ ಮಾಡಿದರೆ ನಿಮ್ಮ ಸಂಪೂರ್ಣ ಮಾಹಿತಿಗಳು ಹ್ಯಾಕರ್ ಗಳ ಪಾಲಾಗುತ್ತದೆ.

ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ, ಮುಂತಾದ ಸ್ಥಳಗಳಲ್ಲಿ ಸ್ಮಾರ್ಟ್ ಫೋನ್ ಚಾರ್ಜ್ ಮಾಡುವವರ ಜಾಗೃತಿಗಾಗಿ USB ಕಾಂಡೋಮ್ ಹೆಸರಿನ ಡಾಟಾ ಬ್ಲಾಕರ್ ಅನ್ನು ಕಂಡುಹಿಡಿಯಲಾಗಿದೆ. ಯಾಕೆಂದರೇ ಇಂತಹ ಸ್ಥಳಗಳಲ್ಲಿ ಯುಎಸ್ ಬಿ ಪೋರ್ಟ್ ಗಳನ್ನು ಬಳಸಿ ಹ್ಯಾಕರ್ ಗಳು ಸೂಕ್ಷ್ಮ ಡೇಟಾವನ್ನು ಕದಿಯಲು ಬಳಸಬಹುದು. ಮಾತ್ರವಲ್ಲದೆ ಮಾಲ್ವೇರ್ ಗಳು ಸ್ಮಾರ್ಟ್ ಫೋನ್ ಗಳನ್ನು ಪ್ರವೇಶಿಸಬಹುದು.

USB ಕಾಂಡೋಮ್ ಎಂಬುದು ಒಂದು ಸಾಮಾನ್ಯ ಡಿವೈಸ್, ಇದು ಚಾರ್ಜಿಂಗ್ ವೇಳೆ ಸೋರಿಕೆಯಾಗುವ ಖಾಸಗಿ ಡಾಟಾವನ್ನು ತಡೆಗಟ್ಟುತ್ತದೆ. ಒಂದು ತೆರನಾದ ಅಡಾಪ್ಟರ್ ನಂತೆ ಕಾಣಿಸುವುದು, ಇದು ಇನ್ ಪುಟ್ ಹಾಗೂ ಔಟ್ ಪುಟ್ ಪೋರ್ಟ್ ಹೊಂದಿದೆ. ಅಮೇರಿಕಾದಲ್ಲಿ ಇದರ ಬೆಲೆ 714 ರೂ. ಇದ್ದರೆ,  ಭಾರತದಲ್ಲಿ 500 ರಿಂದ 1000 ರೂ. ಮುಖಬೆಲೆ ಹೊಂದಿದೆ.

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.