ವಾಹನಗಳಲ್ಲಿ ಈ ಕಾರಣಗಳಿಗೆ ಮಾತ್ರ ಸ್ಮಾರ್ಟ್ ಪೋನ್ ಬಳಸಿ: ಮೋಟಾರು ವಾಹನ ಕಾಯ್ದೆ ಅಧಿಸೂಚನೆ !


Team Udayavani, Sep 28, 2020, 1:11 PM IST

car

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ (MoRTH) ಇತ್ತೀಚೆಗೆ ಕೇಂದ್ರ ಮೋಟಾರು ವಾಹನ ನಿಯಮ-1989 ವಿವಿಧ ತಿದ್ದುಪಡಿಗಳಿಗೆ ಸಂಬಂಧಿಸಿದಂತೆ ಅಧಿಸೂಚನೆಗಳನ್ನು ಹೊರಡಿಸಿದ್ದು, ವಾಹನಗಳಲ್ಲಿ ಚಾಲಕರು ಮೊಬೈಲ್ ಫೋನ್ ಬಳಸುವುದರ ಕುರಿತಾಗಿ ಕೆಲವೊಂದು ಸೂಚನೆಗಳನ್ನು ನೀಡಿದೆ.

ವಾಹನಗಳಲ್ಲಿ ಚಾಲಕರು ಮತ್ತು ಪ್ರಯಾಣಿಕರು ಎದುರಿಸುತ್ತಿರುವ ತೊಂದರೆಗಳನ್ನು ಬಗೆಹರಿಸಲು, ಕೆಲವು ಉದ್ದೇಶಿತ ಕಾರಣಗಳಿಗೆ ಫೋನ್‌ಗಳ ಬಳಕೆಯನ್ನು ಅನುಮತಿಸಲಾಗಿದೆ.

ಪ್ರಮುಖವಾಗಿ ಡಾಕ್ಯಮೆಂಟ್ ಗಳನ್ನು ತೋರ್ಪಡಿಸಲು ಸ್ಮಾರ್ಟ್ ಫೋನ್ ಬಳಸಲು ಅನುಮತಿಸಲಾಗಿದೆ, ಇದೀಗ ವಾಹನಗಳಿಗೆ ಸಂಬಂಧಿಸಿದ ದಾಖಲೆಗಳು ಡಿಜಿ-ಲಾಕರ್ ನಂತಹ ಅಪ್ಲಿಕೇಶನ್ ಗಳಲ್ಲಿ ಅಪ್ ಡೇಟ್ ಆಗಿರುವುದರಿಂದ ಚಾಲಕರು ಈ ಉದ್ದೇಶಗಳಿಗಾಗಿ ಸ್ಮಾರ್ಟ್ ಫೋನ್ ಬಳಸಬಹುದಾಗಿದೆ. ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ವಿದ್ಯುನ್ಮಾನ ಮಾಧ್ಯಮ ಬಹಳ ಸಹಕಾರಿಯಾಗುತ್ತದೆ.

ಮತ್ತೊಂದು ಕಾರಣ ಎಂದರೇ ನ್ಯಾವಿಗೇಷನ್ ಉದ್ದೇಶಗಳಿಗೆ ಸ್ಮಾರ್ಟ್ ಪೋನ್ ಗಳನ್ನು ಚಾಲಕರು ಬಳಕೆ ಮಾಡಬಹುದು. ಅಂದರೇ ಸ್ಮಾರ್ಟ್ ಪೋನ್ ಮ್ಯಾಪ್ ಸಹಾಯದಿಂದ ಸುಲಭವಾಗಿ  ಉದ್ದೇಶಿತ ಸ್ಥಳಗಳಿಗೆ ತಲುಪಲು ಇದು ಸಹಾಯ ಮಾಡುತ್ತದೆ. ಆದರೇ ಡಿವೈಸ್ ಗಳನ್ನು ಬಳಸುವಾಗ ಯಾವುದೇ ರೀತಿಯ ಅಡೆತಡೆಗಳು ಎದುರಾಗದಂತೆ ಮುಂಜಾಗರೂಕತೆ ವಹಿಸಬೇಕಾಗಿರುವುದು ಚಾಲಕನ ಕರ್ತವ್ಯ ಎಂದು ಕಾಯ್ದೆಯಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.