ದಕ್ಷಿಣ ಕರ್ನಾಟಕದಲ್ಲಿ ನೆಟ್ ವರ್ಕ್ ಸಾಮರ್ಥ್ಯ ಉನ್ನತೀಕರಿಸಿದ VI


Team Udayavani, Jan 26, 2024, 10:25 AM IST

6

ಬೆಂಗಳೂರು: ದಕ್ಷಿಣ ಕರ್ನಾಟಕದಲ್ಲಿ ತನ್ನ ನೆಟ್‌ವರ್ಕ್‌ ಸಾಮರ್ಥ್ಯ ಹೆಚ್ಚಿಸಿದ ವಿ 1000 ಕ್ಕೂ ಹೆಚ್ಚು ಸೈಟ್‌ಗಳಲ್ಲಿ ನೆಟ್‌ವರ್ಕ್ ಸಾಮರ್ಥ್ಯವನ್ನು ಹೆಚ್ಚಿಸಲು LTE 2100 MHz ಬ್ಯಾಂಡ್‌ನಲ್ಲಿ 5 MHz ನಿಂದ 10 MHz ಗೆ ಸ್ಪೆಕ್ಟ್ರಮ್ ಬ್ಯಾಂಡ್‌ವಿಡ್ತ್ ಅನ್ನು ಅಪ್‌ಗ್ರೇಡ್ ಮಾಡಲಿದೆ.

ದಕ್ಷಿಣ ಕರ್ನಾಟಕದ ವಿ ಗ್ರಾಹಕರು ಹೆಚ್ಚಿದ ಡೌನ್‌ಲೋಡ್ ವೇಗದೊಂದಿಗೆ ಉನ್ನತ ನೆಟ್‌ವರ್ಕ್ ಸೌಲಭ್ಯವನ್ನು ಆನಂದಿಸಬಹುದು.

ಪ್ರಮುಖ ಟೆಲಿಕಾಂ ಬ್ರ್ಯಾಂಡ್ ಆದ ವಿ ದಕ್ಷಿಣ ಕರ್ನಾಟಕದ ಗ್ರಾಹಕರಿಗೆ ತಡೆರಹಿತ ನೆಟ್‌ವರ್ಕ್ ಅನುಭವವನ್ನು ನೀಡಲು ತನ್ನ ನೆಟ್‌ವರ್ಕ್ ಸಾಮರ್ಥ್ಯವನ್ನು ಹೆಚ್ಚಿಸಿದೆ.

ಕಳೆದ ಒಂದು ತಿಂಗಳಿನಲ್ಲಿ ವಿ ದಕ್ಷಿಣ ಕರ್ನಾಟಕದ 1000+ ಸೈಟ್‌ಗಳಲ್ಲಿ LTE 2100 MHz ಬ್ಯಾಂಡ್‌ನಲ್ಲಿ ಸ್ಪೆಕ್ಟ್ರಮ್ ಬ್ಯಾಂಡ್‌ವಿಡ್ತ್ ಅನ್ನು 5 MHz ನಿಂದ 10 MHz ಗೆ ನವೀಕರಿಸಿದೆ. ಹೀಗಾಗಿ ಇದರೊಂದಿಗೆ ವಿ ಗ್ರಾಹಕರು ವೇಗದ ಡೌನ್‌ಲೋಡ್ ಮತ್ತು ಅಪ್‌ಲೋಡ್ ವೇಗವನ್ನು ಅನುಭವಿಸಬಹುದು. ಹೆಚ್ಚುವರಿಯಾಗಿ, ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ ವಾಣಿಜ್ಯ ಮತ್ತು ವಸತಿ ಪ್ರದೇಶಗಳಾದ ಮೈಸೂರು, ಮಂಡ್ಯ, ಕೋಲಾರ ಮತ್ತು ತುಮಕೂರಿನಲ್ಲಿರುವ ವಿ ಗ್ರಾಹಕರು ಹೆಚ್ಚು ಜನರಿರುವ ಮತ್ತು ದಟ್ಟಣೆಯ ಪ್ರದೇಶಗಳಲ್ಲೂ ಸಹ ಉತ್ತಮ ನೆಟ್‌ವರ್ಕ್‌ ಸೌಲಭ್ಯವನ್ನು ಪಡೆದುಕೊಳ್ಳಬಹುದು.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.