ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸುವಿರೇ ? ಭಾರತದಲ್ಲಿ ಲಭ್ಯವಿರುವ ಪ್ರಮುಖ 5 ಆಯ್ಕೆಗಳು ಇಲ್ಲಿವೆ

ಭಾರತದಲ್ಲಿ ಖರೀದಿಸಬಹುದಾದ ಉನ್ನತ ಶ್ರೇಣಿಯ ಐದು ಎಲೆಕ್ಟ್ರಿಕ್ ಸ್ಕೂಟರ್‌ ಗಳ ಪಟ್ಟಿ ಇಲ್ಲಿದೆ.

Team Udayavani, Feb 6, 2021, 12:15 PM IST

Want to buy an electric scooter? Here are the top 5 options available in India

ನವ ದೆಹಲಿ : ಮಾರುಕಟ್ಟೆಯಲ್ಲಿ ಲಭ್ಯವಿರುವ ಎಲೆಕ್ಟ್ರಿಕ್ ಸ್ಕೂಟರ್‌ ಗಳಲ್ಲಿ ಯಾವುದನ್ನು ಆಯ್ಕೆ ಮಾಡಿಕೊಳ್ಳಬಹುದು ಎಂಬುವುದರ ಬಗ್ಗೆ ನಿಮಗೆ ಗೊಂದವಿದೆಯೇ ? ಚಿಂತಿಸಬೇಡಿ! ನಾವು ನಿಮಗೆ ಮಾಹಿತಿ ನೀಡುತ್ತೇವೆ. ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಲ್ಲಿ ಇತ್ತೀಚೆಗೆ ಸಾಕಷ್ಟು ಸ್ಕೂಟರ್ ಗಳು ಬಿಡುಗಡೆಗೊಂಡಿವೆ.

ನೀವು ಭಾರತದಲ್ಲಿ ಖರೀದಿಸಬಹುದಾದ ಉನ್ನತ ಶ್ರೇಣಿಯ ಐದು ಎಲೆಕ್ಟ್ರಿಕ್ ಸ್ಕೂಟರ್‌ ಗಳ ಪಟ್ಟಿ ಇಲ್ಲಿದೆ.

 

 

 

1) ಆಥರ್ 450 ಎಕ್ಸ್

ಹೊಸದಾಗಿ ಮಾರುಕಟ್ಟೆಗೆ ಪ್ರವೇಶಿಸಿದ ಆಥರ್ 450 ಎಕ್ಸ್, 4ಜಿ ಸಿಮ್ ಕಾರ್ಡ್ ಹಾಗೂ ಬ್ಲುಟೂತ್ ಕನೆಕ್ಟಿವಿಟಿ ಸೌಲಭ್ಯವನ್ನು ಹೊಂದಿದೆ.ಟಚ್‌ ಸ್ಕ್ರೀನ್ ಡ್ಯಾಶ್‌ ಬೋರ್ಡ್‌ ನಲ್ಲಿ ಫೋನ್ ಕರೆಗಳು ಮತ್ತು ಸಂಗೀತವನ್ನು ನಿರ್ವಹಿಸಲು ದಿ ನ್ಯೂ 7  ಟಚ್‌ ಸ್ಕ್ರೀನ್ ಡ್ಯಾಶ್‌ ಬೋರ್ಡ್  ಮತ್ತು ಸ್ನ್ಯಾಪ್‌ ಡ್ರಾಗನ್ ಕ್ವಾಡ್-ಕೋರ್ ಪ್ರೊಸೆಸರ್ ಒಳಗೊಂಡಿರುತ್ತದೆ.

2) ಹೀರೋ ಎಲೆಕ್ಟ್ರಿಕ್ ಆಪ್ಟಿಮಾ LA

ಹೀರೋ ಎಲೆಕ್ಟರಿಕ್ ಆಪ್ಟಿಮಾ LA ಸಾಮಾನ್ಯರಿಗೂ ಕೈಗೆಟುಕುವ ದರದಲ್ಲಿ ಲಭ್ಯವಿದೆ. ದೆಹಲಿ ಮಾರುಕಟ್ಟೆಗಳ ಪ್ರಕಾರ ಸದ್ಯಕ್ಕೆ ಇದರ ಬೆಲೆ ಕೇವಲ 47, 490 ರೂ ಆಗಿದೆ. ಉತ್ತಮ ಲೀಡ್ ಆ್ಯಸಿಡ್ ಬ್ಯಾಟರಿಯನ್ನೊಳಗೊಂಡಿದೆ.

3) ಹೀರೋ ಎಲೆಕ್ಟ್ರಿಕ್ ಆಪ್ಟಿಮಾ ಪ್ಲಸ್ 

ಭಾರತದಲ್ಲಿ ಹೀರೋ ಎಲೆಕ್ಟ್ರಿಕ್ ಆಪ್ಟಿಮಾ ಪ್ಲಸ್ 46,531 ರೂ. ಗೆ ಲಭ್ಯವಿದೆ. ಮೂರು ಬಣ್ಣಗಳ ನಾಲ್ಕು ಮಾಡೆಲ್ ಗಳಲ್ಲಿ ಹೀರೋ ಎಲೆಕ್ಟ್ರಿಕ್ ಆಪ್ಟಿಮಾ ಪ್ಲಸ್ ಸಿಗಲಿವೆ. ಸದ್ಯಕ್ಕೆ ಲಭ್ಯವಿರುವ ಮಾಹಿತಿಯ ಪ್ರಕಾರ ಉನ್ನತ ಶ್ರೇಣಿಯ ಮಾಡೆಲ್ ನ ಆರಂಭಿಕ ಬೆಲೆ 72, 803 ರೂ. ಆಗಿದೆ. ಹೀರೋ ಎಲೆಕ್ಟ್ರಿಕ್ ಆಪ್ಟಿಮಾ ತನ್ನ ಮೋಟರ್‌ ನಿಂದ 250 W ಶಕ್ತಿಯನ್ನು ಉತ್ಪಾದಿಸುತ್ತದೆ.

 4) ಹೀರೋ ಎಲೆಕ್ಟ್ರಿಕ್ ಫ್ಲ್ಯಾಶ್ 

ಭಾರತದಲ್ಲಿ ಹೀರೋ ಎಲೆಕ್ಟ್ರಿಕ್ ಫ್ಲ್ಯಾಶ್, ಆರಂಭಿಕ ಬೆಲೆ 41,650 ರೂ. ಆಗಿದೆ. ಅಷ್ಟಲ್ಲದೇ, 2 ಮಾಡೆಲ್ ಗಳಲ್ಲಿ ಮತ್ತು 2 ಬಣ್ಣಗಳಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿದೆ.  ಹೀರೋ ಎಲೆಕ್ಟ್ರಿಕ್ ಫ್ಲ್ಯಾಶ್ ತನ್ನ ಮೋಟರ್‌ ನಿಂದ 250 W ಶಕ್ತಿಯನ್ನು ಉತ್ಪಾದಿಸುತ್ತದೆ.

5) ಐ ಕ್ಯೂಬ್

ಟಿ ವಿ ಎಸ್ ಮೋಟಾರ್ಸ್ ತನ್ನ ಎಲೆಕ್ಟ್ರಿಕ್ ಸ್ಕೂಟರ್ ಐಕ್ಯೂಬ್ ಅನ್ನು ದೆಹಲಿಯಲ್ಲಿ 1,08,012 ರೂ, ಗೆ ಬಿಡುಗಡೆಗೊಳಿಸಿದೆ. 5000 ರೂ  ಟೋಕನ್ ಅಮೌಂಟ್ ನೊಂದಿಗೆ ಕಾಯ್ದಿರಿಸಿಕೊಳ್ಳಬುದಾಗಿದೆ ಎಂದು ಕಂಪೆನಿ ಹೇಳಿದೆ.

 

 

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.