ಡಿಜಿಟಲ್‌ ರುಪಿಯ ಹೊಸ ಜಮಾನ


Team Udayavani, Feb 3, 2022, 5:55 AM IST

ಡಿಜಿಟಲ್‌ ರುಪಿಯ ಹೊಸ ಜಮಾನ

ಮಂಗಳವಾರವಷ್ಟೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಬಜೆಟ್‌ನಲ್ಲಿ ಡಿಜಿಟಲ್‌ ರುಪಿ ಬಗ್ಗೆ ಪ್ರಸ್ತಾವವಾಗಿದೆ. ಈಗಲೂ ಡಿಜಿಟಲ್‌ ಕರೆನ್ಸಿ ಎಂದರೆ ಎಲ್ಲರ ಮನಸ್ಸಿನಲ್ಲಿ ಇದೂ ಒಂದು ರೀತಿ ಕ್ರಿಪ್ಟೋ ಕರೆನ್ಸಿ ರೀತಿಯಲ್ಲೇ ಇರಬಹುದು ಎಂಬ ಭಾವನೆಗಳಿವೆ. ಹಾಗಾದರೆ ಈ ಡಿಜಿಟಲ್‌ ಕರೆನ್ಸಿ ಕುರಿತ ಒಂದು ಸಂಕ್ಷಿಪ್ತ ನೋಟ ಇಲ್ಲಿದೆ.

ಏನಿದು ಡಿಜಿಟಲ್‌ ಕರೆನ್ಸಿ?
ಭಾರತೀಯ ರಿಸರ್ವ್‌ ಬ್ಯಾಂಕ್‌ ಹೇಳಿರುವಂತೆ ಡಿಜಿಟಲ್‌ ಕರೆನ್ಸಿ ಕೂಡ ಒಂದು ಕಾನೂನುಬದ್ಧ ರೂಪಾಯಿ. ಅಂದರೆ ಈ ಹಣ ಸಂಪೂರ್ಣವಾಗಿ ಡಿಜಿಟಲ್‌ ರೂಪದಲ್ಲಿ ಇರುತ್ತದೆ. ಸರಳವಾಗಿ ಹೇಳುವುದಾದರೆ ಇದೊಂದು ಫಿಯಟ್‌ ಕರೆನ್ಸಿ. ಇದನ್ನು ಪರಸ್ಪರ ವರ್ಗಾವಣೆ ಕೂಡ ಮಾಡಿಕೊಳ್ಳಬಹುದು.

ಡಿಜಿಟಲ್‌ ರುಪಿಯ ಉಪಯೋಗವೇನು?
ಡಿಜಿಟಲ್‌ ರೂಪದಲ್ಲಿರುವ ಹಣ ಕಳೆದುಹೋಗಲ್ಲ, ಇದನ್ನು ಹರಿಯಲೂ ಆಗುವುದಿಲ್ಲ, ದೀರ್ಘಾವಧಿವರೆಗೆ ಬಾಳಿಕೆ ಬರುತ್ತದೆ. ಆದರೆ, ಭೌತಿಕ ರೂಪದಲ್ಲಿರುವ ನೋಟು ಹರಿದು ಹೋಗುವ ಅಥವಾ ಕಳೆದುಹೋಗುವ ಸಾಧ್ಯತೆಗಳು ಹೆಚ್ಚು. ಅಲ್ಲದೆ ನೋಟುಗಳನ್ನು ಪ್ರಿಂಟ್‌ ಮಾಡಬೇಕಾಗಿಲ್ಲವಾಗಿರುವುದರಿಂದ ಇದರ ವೆಚ್ಚವೂ ಸರಕಾರಕ್ಕೆ ಉಳಿಯುತ್ತದೆ.

ನಗದು ರೂಪಕ್ಕೆ ಬದಲಾಯಿಸಿಕೊಳ್ಳಬಹುದೇ?
ಹೌದು, ಆರ್‌ಬಿಐ ಜಾರಿಗೆ ತರಲಿರುವ ಡಿಜಿಟಲ್‌ ರುಪಿಯನ್ನು ನಗದು ರೂಪಕ್ಕೆ ವರ್ಗಾವಣೆ ಮಾಡಿಕೊಳ್ಳಬಹುದು. ಈ ಬಗ್ಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಹೇಳಿದ್ದಾರೆ. ಅಲ್ಲದೆ ಡಿಜಿಟಲ್‌ ರುಪಿಯಿಂದಾಗಿ ಭಾರತದ ಡಿಜಿಟಲ್‌ ಆರ್ಥಿಕತೆಯೂ ಬೆಳವಣಿಗೆ ಕಾಣುತ್ತದೆ. ಈ ಹಣಕ್ಕೆ ಹೆಚ್ಚಿನ ಭದ್ರತೆಯೂ ಇರುತ್ತದೆ ಎಂದಿದ್ದಾರೆ.

ಕ್ರಿಪ್ಟೋ, ಡಿಜಿಟಲ್‌ ಕರೆನ್ಸಿ ನಡುವಿನ ವ್ಯತ್ಯಾಸ
1 ಡಿಜಿಟಲ್‌ ಕರೆನ್ಸಿಯು ಭೌತಿಕ ನೋಟಿನ ಎಲೆಕ್ಟ್ರಾನಿಕ್‌ ರೂಪವಷ್ಟೇ. ಇದನ್ನು ಸಂಪರ್ಕರಹಿತ ವಹಿವಾಟಿಗೆ ಬಳಕೆ ಮಾಡಬಹುದು. ಆದರೆ, ಕ್ರಿಪ್ಟೋ ಕರೆನ್ಸಿಯನ್ನು ಬೇಧಿಸಲಾಗದ ಅತ್ಯಂತ ಸುರಕ್ಷಿತ ವ್ಯವಸ್ಥೆಯಲ್ಲಿ ಇರಿಸಲಾಗಿರುತ್ತದೆ.

2ಡಿಜಿಟಲ್‌ ಕರೆನ್ಸಿಗೆ ಆರ್‌ಬಿಐನಿಂದ ಮಾನ್ಯತೆ ಇರುತ್ತದೆ. ಆದರೆ, ಕ್ರಿಪ್ಟೋ ಕರೆನ್ಸಿಗೆ ಯಾವುದೇ ಮಾನ್ಯತೆ ಇರುವುದಿಲ್ಲ.

3ಡಿಜಿಟಲ್‌ ಕರೆನ್ಸಿಯ ಮೌಲ್ಯ ಸ್ಥಿರವಾಗಿರುತ್ತದೆ. ಯಾವುದೇ ದೇಶಕ್ಕೆ ಹೋದರೂ ಒಪ್ಪಿಕೊಳ್ಳಲಾಗುತ್ತದೆ. ಆದರೆ ಕ್ರಿಪ್ಟೋ ಕರೆನ್ಸಿ ರೇಟ್‌ ಬದಲಾವಣೆಯಾಗುತ್ತಿರುತ್ತದೆ. ಎಲ್ಲ ಕಡೆಗಳಲ್ಲೂ ಇದನ್ನು ಒಪ್ಪಿಕೊಳ್ಳುವುದಿಲ್ಲ.

4ಡಿಜಿಟಲ್‌ ಕರೆನ್ಸಿಯ ಮಾಹಿತಿ ಕಳುಹಿಸುವವರು, ಪಡೆದುಕೊಳ್ಳಲಿರುವವರು ಮತ್ತು ಬ್ಯಾಂಕ್‌ಗೆ ಮಾತ್ರ ಗೊತ್ತಿರುತ್ತದೆ. ಆದರೆ ಕ್ರಿಪ್ಟೋ ಕರೆನ್ಸಿಯ ಮಾಹಿತಿ ಎಲ್ಲರಿಗೂ ಗೊತ್ತಿರುತ್ತದೆ.

5ಡಿಜಿಟಲ್‌ ಕರೆನ್ಸಿಯನ್ನು ಸುರಕ್ಷಿತವಾಗಿ ಇರಿಸಿಕೊಳ್ಳಲು ಬಲವಾದ ಪಾಸ್‌ವರ್ಡ್‌ ಬೇಕಾಗುತ್ತದೆ. ಅದೇ ಕ್ರಿಪ್ಟೋ ಕರೆನ್ಸಿಗೆ ಎನ್‌ಕ್ರಿಪ್ಶನ್‌(ಬೇಧಿಸಲಾಗದ ಭದ್ರತೆ)ನ ಭದ್ರತೆ ನೀಡಲಾಗಿರುತ್ತದೆ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.