ವಾಟ್ಸ್ಯಾಪ್, ಫೇಸ್​ಬುಕ್ ಹಾಗೂ ಇನ್ಸ್ಟಾಗ್ರಾಮ್ ಸ್ಥಗಿತಕ್ಕೆ ಕಾರಣವೇನು ಗೊತ್ತಾ?


Team Udayavani, Oct 5, 2021, 9:37 AM IST

what is the reason behind whats whatsapp, instagram, facebook server down

ಹೊಸದಿಲ್ಲಿ: ಸೋಮವಾರ ರಾತ್ರಿ ಸುಮಾರು 9 ಗಂಟೆಯಿಂದ ಜಗತ್ತಿನಾದ್ಯಂತ ವಾಟ್ಸ್ಯಾಪ್, ಫೇಸ್​ಬುಕ್ ಹಾಗೂ ಇನ್ಸ್ಟಾಗ್ರಾಮ್​ ಸ್ಥಗಿತವಾಗಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಆರಂಭದಲ್ಲಿ ಸರ್ವರ್ ಡೌನ್ ವಿಚಾರದ ತಿಳಿಯದ ಬಹುತೇಕರು ಮೊಬೈಲ್ ರೀ ಸ್ಟಾರ್ಟ್, ಫ್ಲೈಟ್ ಮೊಡ್ ಎಂದೆಲ್ಲಾ ಮಾಡಿ ಪರದಾಡಿದರು.

ಮಂಗಳವಾರ ಮುಂಜಾನೆ 4.30ರ ಸುಮಾರಿಗೆ ವಾಟ್ಸ್ಯಾಪ್ ​, ಫೇಸ್​ಬುಕ್ ಹಾಗೂ ಇನ್ಸ್ಟಾಗ್ರಾಮ್ ​ಗಳು ತನ್ನ ದೋಷವನ್ನು ಸರಿಪಡಿಸಿಕೊಂಡು, ಮೊದಲಿನಂತೆ ಕಾರ್ಯನಿರ್ವಹಿಸಲು ಆರಂಭಿಸಿವೆ.

ಜಗತ್ತಿನ ನಾನಾ ಸಾಮಾಜಿಕ ಜಾಲತಾಣಗಳ ನಿರ್ವಹಣೆ ಬಗ್ಗೆ ನಿಗಾ ಇಡುವ ಡೌನ್‌ ಡಿಟೆಕ್ಟರ್‌ ಡಾಟ್‌ ಕಾಮ್‌ ಎಂಬ ಜಾಲತಾಣ, ವಿಶ್ವದ ಹಲವಾರು ಜನರು, ತಮ್ಮ ವಾಟ್ಸ್ಯಾಪ್ ​, ಫೇಸ್​ಬುಕ್ ಹಾಗೂ ಇನ್ಸ್ಟಾಗ್ರಾಮ್ ​ಗಳು ಕಾರ್ಯ ನಿರ್ವಹಿಸದ ಬಗ್ಗೆ ಟ್ವಿಟರ್‌ ನಂಥ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ದೂರಲಾರಂಭಿಸಿದ್ದಾರೆ. ಫೇಸ್‌ ಬುಕ್‌ನಲ್ಲಿ 1.26 ಲಕ್ಷ ಬಳಕೆದಾರರು ದೂರು ಸಲ್ಲಿಕೆ ಮಾಡಿದರೆ, ಇನ್ಸ್ಟಾಗ್ರಾಮ್ ನಲ್ಲಿ 98,700 ಮಂದಿ ದೂರಿನ ಕುರಿತು ವರದಿ ಮಾಡಿದ್ದಾರೆ. ಇನ್ನು ವಾಟ್ಸ್ಯಾಪ್ ಕೆಲಸ ಮಾಡುತ್ತಿಲ್ಲ ಎಂದು 35 ಸಾವಿರ ಮಂದಿ ದೂರು ನೀಡಿದ್ದಾರೆ.

ಇದನ್ನೂ ಓದಿ:ದೆಹಲಿಗೆ ಹೊರಟ ಸಿದ್ದರಾಮಯ್ಯ: ಹೈಕಮಾಂಡ್ ಜೊತೆ ಮಹತ್ವದ ಚರ್ಚೆ

ಏನಿದು ಸಮಸ್ಯೆ? ಈ ಮೂರು ಸಾಮಾಜಿಕ ಜಾಲತಾಣಗಳು ಡೌನ್‌ ಆಗಲು ಡಿಎನ್‌ಎಸ್‌ ಸಮಸ್ಯೆಯೇ ಕಾರಣ ಎಂದು ನಾನಾ ವೆಬ್‌ ಸೈಟ್‌ ಗಳು ವರದಿ ಮಾಡಿವೆ. ಇದು ಒಂದು ರೀತಿ ಇಂಟರ್ನೆಟ್‌ಗೆ ಫೋನ್‌ಬುಕ್‌ ಇದ್ದಂತೆ. ಅಂದರೆ, ಬಳಕೆದಾರರು ಫೇಸ್‌ಬುಕ್‌.ಕಾಮ್‌ ಎಂದು ಟೈಪ್‌ ಮಾಡಿದರೆ, ಕಂಪ್ಯೂಟರ್‌ ಇದನ್ನು ಒಂದು ಐಪಿ ಅಡ್ರೆಸ್‌ ಆಗಿ ಪರಿವರ್ತಿಸಬೇಕು.

ಅಂದರೆ, ಅಲ್ಲಿ ಸಂಖ್ಯೆಗಳ ಸರಣಿಯನ್ನೇ ಸೃಷ್ಟಿಸುತ್ತದೆ. ಆಗ ಫೇಸ್‌ಬುಕ್‌ನ ಡೇಟಾವನ್ನು ಆ್ಯಕ್ಸಸ್‌ ಮಾಡಿ ಫೇಸ್‌ ಬುಕ್‌ ಪುಟ ತೆರೆಯಲು ಸಹಾಯ ಮಾಡುತ್ತದೆ. ಈಗ ಫೇಸ್‌ ಬುಕ್‌ ನ ಸಿಸ್ಟಮ್‌ ಕೆಲಸ ಮಾಡುತ್ತಿಲ್ಲ. ಹೀಗಾಗಿ, ಪೇಜ್‌ ಲೋಡ್‌ ಆಗುತ್ತಿಲ್ಲ ಎಂದು ತಜ್ಞರು ಹೇಳುತ್ತಾರೆ

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.