ಬಂತು ಓಲಾ ಎಲೆಕ್ಟ್ರಿಕ್‌ ಸ್ಕೂಟರ್‌; ಎರಡು ಮಾದರಿಗಳಲ್ಲಿ ಲಭ್ಯ

ಓಲಾ ಎಲೆಕ್ಟ್ರಿಕ್‌ ಸ್ಕೂಟರ್‌ನ್ನು ಅಕ್ಟೋಬರ್‌ ನಲ್ಲಿ ಗ್ರಾಹಕರ ಮನೆಗಳಿಗೆ ಪೂರೈಕೆ ಮಾಡುವ ಉದ್ದೇಶ ಹೊಂದಿದೆ.

Team Udayavani, Aug 16, 2021, 2:14 PM IST

ಬಂತು ಓಲಾ ಎಲೆಕ್ಟ್ರಿಕ್‌ ಸ್ಕೂಟರ್‌; ಎರಡು ಮಾದರಿಗಳಲ್ಲಿ ಲಭ್ಯ

ಚೆನ್ನೈ: ಬಹುನಿರೀಕ್ಷಿತ ಓಲಾ ಎಲೆಕ್ಟ್ರಿಕ್‌ ಸ್ಕೂಟರ್‌ ರವಿವಾರ ಬಿಡುಗಡೆಯಾಗಿದೆ. ಎಸ್‌1 ಮತ್ತು ಎಸ್‌1 ಪ್ರೊ ಹೆಸರಿನ ಎರಡು ಮಾದರಿಗಳಲ್ಲಿ ಸ್ಕೂಟರ್‌ ಮಾರುಕಟ್ಟೆಗೆ ಬಂದಿದೆ. ಇದರ ಆರಂಭಿಕ ಬೆಲೆ 1 ಲಕ್ಷ ರೂ. ಆಗಿದೆ. ಎಸ್‌1 ವೇರಿ ಯೆಂಟ್‌ ಬೆಲೆ 99,999 ರೂ.( ಎಕ್ಸ್‌ ಶೋ ರೂಂ) ಇದ್ದರೆ, ಎಸ್‌1 ಪ್ರೊ ಬೆಲೆ 1,29,999 ರೂ.. ಪ್ರೊನಲ್ಲಿ ವಿಶಿಷ್ಟವಾಗಿ ವಾಯ್ಸ್ ಕಂಟ್ರೋಲ್‌, ಹಿಲ್‌ ಹೋಲ್ಡ್‌, ಕ್ರೂಸ್‌ ಕಂಟ್ರೋಲ್‌ ನೀಡಲಾಗಿದೆ.

ಇದನ್ನೂ ಓದಿ‘ಸರಿಯಾಗಿ ರಾಷ್ಟ್ರಗೀತೆ ಹಾಡಿ’ ಎಂದ ವ್ಯಕ್ತಿಗೆ ನಟ ಸುದೀಪ್ ಹೇಳಿದ್ದೇನು ?

ಎಸ್‌1 ಸ್ಕೂಟರ್‌ ಒಮ್ಮೆ ಪೂರ್ತಿ ಚಾರ್ಜ್‌ ಆದರೆ 121 ಕಿಮೀವರೆಗೆ ಮೈಲೇಜ್‌ ನೀಡುತ್ತದೆ (ಗರಿಷ್ಠ ವೇಗ 90 ಕಿಮೀ). ಪ್ರೊ ಗಾಡಿಯು 181ಕಿಮೀವರೆಗೆ ಮೈಲೇಜ್‌ ಕೊಡುತ್ತದೆ (ಗ ರಿಷ್ಠ ವೇಗ 115 ಕಿಮೀ). ಎಸ್‌1 ಗಾಡಿ ಯನ್ನು 3.6 ಸೆಕೆಂಡ್‌ ಗಳಲ್ಲಿ 0-40 ಕಿಮೀ ವೇಗಕ್ಕೆ ಹಾಗೂ 7 ಸೆಕೆಂಡ್‌ ಗಳಲ್ಲಿ 0-60 ಕಿಮೀ ವೇಗಕ್ಕೆ ವೇಗ ಹೆಚ್ಚಿಸಬಹುದು. ಪ್ರೊಗಾಡಿಯಲ್ಲಿ ಈ ಸಮಯ ಕ್ರಮವಾಗಿ 3, 5 ಸೆಕೆಂಡ್‌ ಗಳಷ್ಟಿದೆ. ಎಸ್‌1 ಗಾಡಿ ಪೂರ್ತಿ ಚಾರ್ಜ್‌
ಆಗಲು 4 ಗಂಟೆ 48 ನಿಮಿಷ ತೆಗೆ ದುಕೊಂಡರೆ ಪ್ರೊ ಗಾಡಿಗೆ 6 ಗಂಟೆ 30 ನಿಮಿಷ ಬೇಕು.

ಎರಡೂ ಸ್ಕೂಟರ್‌ ನಲ್ಲಿ 3ಜಿಬಿ RAM ಇರುವ ಸ್ಮಾರ್ಟ್‌ ವೆಹಿಕಲ್‌ ಕಂಟ್ರೋಲ್‌ ಯುನಿಟ್‌ ಅಳವಡಿಸಲಾಗಿದೆ. ವೈಫೈ, ಬ್ಲೂಟೂತ್‌ ಮೂಲಕ ಕೆಲಸ ಮಾಡುವ ಇದು ರೋಡ್‌ ಮ್ಯಾಪ್‌ ತೋರಿಸುವುದರಿಂದ ಹಿಡಿದು ಅನೇಕ ಸ್ಮಾರ್ಟ್‌ ವರ್ಕ್‌ಗಳನ್ನು ಮಾಡುತ್ತದೆ. ಓಲಾ ಎಲೆಕ್ಟ್ರಿಕ್‌ ಸ್ಕೂಟರ್‌ನ್ನು ಅಕ್ಟೋಬರ್‌ ನಲ್ಲಿ ಗ್ರಾಹಕರ ಮನೆಗಳಿಗೆ ಪೂರೈಕೆ ಮಾಡುವ ಉದ್ದೇಶ ಹೊಂದಿದೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.