15ರಿಂದ ವಾಟ್ಸ್‌ಆ್ಯಪ್‌ ಖಾತೆ ರದ್ದು ಆಗಲ್ಲ


Team Udayavani, May 8, 2021, 6:50 AM IST

15ರಿಂದ ವಾಟ್ಸ್‌ಆ್ಯಪ್‌ ಖಾತೆ ರದ್ದು ಆಗಲ್ಲ

ಹೊಸದಿಲ್ಲಿ: ವಾಟ್ಸ್‌ಆ್ಯಪ್‌ನ ವಿವಾದಾತ್ಮಕ ಖಾಸಗಿತನದ ನಿಯಮಾವಳಿಗಳನ್ನು ಅದರ ಗ್ರಾಹಕರು ಒಪ್ಪಿಕೊಳ್ಳಲು ಆ ಸಂಸ್ಥೆ ವಿಧಿಸಿದ್ದ ಮೇ 15ರ ಗಡುವನ್ನು ಖುದ್ದು ವಾಟ್ಸ್‌ಆ್ಯಪ್‌ ಸಂಸ್ಥೆಯೇ ರದ್ದುಗೊಳಿಸಿದೆ.

ಈ ಹಿಂದೆ ಎಚ್ಚರಿ­ಸಿದ್ದಂತೆ, ಖಾಸಗಿತನದ ನಿಯಮ­ಗಳನ್ನು ಒಪ್ಪಿಕೊಳ್ಳದ ಗ್ರಾಹಕರ ಖಾತೆಗಳನ್ನು ರದ್ದುಗೊಳಿಸುವುದಿಲ್ಲ ಎಂದು ಸಂಸ್ಥೆ ಪ್ರಕಟನೆ  ನೀಡಿದೆ.

ಖಾಸಗಿತನದ ನಿಯಮಾವಳಿ­ಗಳಲ್ಲಿ ಅದರಲ್ಲಿದ್ದ ಗ್ರಾಹಕರ ಖಾಸಗಿ ಮಾಹಿತಿ­ಯನ್ನು ಹಂಚಿಕೊಳ್ಳುವುದರ ಕುರಿತಾಗಿ ಸಂಸ್ಥೆ ರೂಪಿಸಿದ್ದ ನಿಯಮ­ವೊಂದು ಭಾರೀ ವಿವಾದಕ್ಕೀಡಾಗಿತ್ತು. ಗ್ರಾಹಕರ ಮಾಹಿತಿಯನ್ನು ತನ್ನ ಮಾತೃಸಂಸ್ಥೆ ಫೇಸ್‌ಬುಕ್‌ಗೆ ನೀಡು­ವುದಾಗಿ ಹೇಳಿದ್ದ ಸಂಸ್ಥೆ, ಗ್ರಾಹಕರು ತಮ್ಮ ಖಾತೆಯನ್ನು ಉಳಿಸಿಕೊಳ್ಳುವ ಉದ್ದೇಶವಿದ್ದರೆ ಈ ನಿಯಮವನ್ನೂ ಸೇರಿ, ಉಳಿದೆಲ್ಲ ಖಾಸಗಿತನದ ನಿಯಮಾವಳಿ­ಗಳನ್ನು ಒಪ್ಪಿಕೊಳ್ಳಲೇ ಬೇಕೆಂದು ಸಂಸ್ಥೆ ಸೂಚಿಸಿತ್ತು. ಈಗ ಆ ಎಲ್ಲ ನಿಯ ಮಗಳಿಂದ ಸಂಸ್ಥೆ ತಾನಾಗಿಯೇ ಹಿಂದೆ ಸರಿದಿದೆ. ಇದಕ್ಕೇನು ಕಾರಣ ಎಂಬುದಕ್ಕೆ ಸಂಸ್ಥೆ ಸ್ಪಷ್ಟನೆ ನೀಡಿಲ್ಲ.

ಟಾಪ್ ನ್ಯೂಸ್

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.