ವಾಟ್ಸಾಪ್, ಫೇಸ್ ಬುಕ್, ಟ್ವಿಟ್ಟರ್ ಬ್ಲಾಕ್ ? ಸಂಸ್ಥೆಗಳು ಹೇಳುವುದೇನು ?


Team Udayavani, May 26, 2021, 9:21 AM IST

social-meida

ನವದೆಹಲಿ: ಗುರುವಾರದಿಂದ ನಿಮ್ಮ ಟ್ವಿಟರ್‌, ಫೇಸ್‌ ಬುಕ್‌ ಬ್ಲಾಕ್‌ ಆಗಲಿವೆಯೇ? ಕೇಂದ್ರ ಸರ್ಕಾರದ ನೂತನ ಐಟಿ ನಿಯಮಗಳನ್ನು ಜಾರಿ ಮಾಡಲು ಸಾಮಾಜಿಕ ಜಾಲತಾಣಗಳಿಗೆ ನೀಡಿರುವ ಗಡುವು ಬುಧವಾರ ಮುಗಿಯಲಿದ್ದು, ಗುರುವಾರದಿಂದ ಈ ಜಾಲತಾಣಗಳ ಕಥೆ ಏನಾಗಲಿದೆ ಎಂಬ ಕುತೂಹಲ ಮೂಡಿದೆ.

ಹೊಸ ನಿಯಮಗಳ ಜಾರಿಗೆ ಕಳೆದ ಫೆಬ್ರವರಿಯಲ್ಲೇ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯವು ಮೇ 25ರ ಗಡುವು ನೀಡಿತ್ತು. ಆದರೆ, ವಾಟ್ಸ್‌ಆ್ಯಪ್‌, ಫೇಸ್‌ ಬುಕ್‌, ಟ್ವಿಟರ್‌ ಸೇರಿದಂತೆ ಬಹುತೇಕ ತಾಣಗಳು ಈ ನಿಯಮಗಳನ್ನು ಅನುಷ್ಠಾನ ಮಾಡಿಲ್ಲ. ಟ್ವಿಟರ್‌ ಮಾದರಿಯ ಭಾರತದ ಆವೃತ್ತಿ “ಕೂ’ ಮಾತ್ರವೇ ಹೊಸ ಮಾರ್ಗಸೂಚಿಗಳನ್ನು ಪಾಲಿಸಿದೆ.

ಇದೇ ವೇಳೆ, ಅಮೆಜಾನ್‌ ಪ್ರೈಮ್‌, ನೆಟ್‌ಫ್ಲಿಕ್ಸ್ ನಂಥ ಒಟಿಟಿ ಪ್ಲಾಟ್‌ಫಾರಂಗಳಿಗೂ “ದೂರು ಪರಿಹಾರ ಅಧಿಕಾರಿ” ಗಳನ್ನು ನೇಮಕ ಮಾಡುವಂತೆ ಸರ್ಕಾರ ಸೂಚಿಸಿದೆ. ವಿವಿಧ ಸಚಿವಾಲಯಗಳ ಪ್ರತಿ ನಿಧಿಗಳನ್ನು ಒಳಗೊಂಡ ಸಮಿತಿ ರಚಿಸಿ, ಒಟಿಟಿ ಕಂಟೆಂಟ್‌ಗಳ ಮೇಲೆ ನಿಯಂತ್ರಣ ಹೇರಬೇಕು ಎಂದೂ ಹೇಳಿದೆ.

ಆದರೆ,ಈ ಯಾವ ತಾಣಗಳೂ ಸರ್ಕಾರದ ನಿಯಮವನ್ನು ಪಾಲಿಸಿಲ್ಲ. ದೇಶದ ಕಾನೂನಿನ ಪ್ರಕಾರ, ಸರ್ಕಾರದ ಮಾರ್ಗಸೂಚಿ ಪಾಲಿಸದ ಕಂಪನಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಹಾಗೂ ಅಂಥ ಜಾಲತಾಣಗಳನ್ನು ಬ್ಲಾಕ್‌ ಮಾಡಲು ಅವಕಾಶವಿದೆ.

ಪ್ರಕ್ರಿಯೆ ನಡೆಯುತ್ತಿದೆ: ಫೇಸ್ ಬುಕ್

ಭಾರತ ಸರ್ಕಾರದ ನಿಯಮಗಳನ್ನು ಮೇ 26ರ ಒಳಗಾಗಿ ಅನುಷ್ಠಾನಗೊಳಿಸಲು ಪ್ರಕ್ರಿಯೆಗಳು ನಡೆದಿವೆ ಎಂದು ಫೇಸ್‌ಬುಕ್‌ ಮಂಗಳವಾರ ತಿಳಿಸಿದೆ. ಕೆಲ ವಿಚಾರದ ಬಗ್ಗೆ ಸರ್ಕಾರದ ಜತೆಗೆ ಮಾತುಕತೆ ನಡೆಯುತ್ತಿವೆ ಎಂದೂ ಹೇಳಿದೆ.

ವಾಟ್ಸ್ ಆ್ಯಪ್ ಸ್ಪಷ್ಟನೆ:

ಖಾಸಗಿತನ ನೀತಿ ಒಪ್ಪದೇ ಇರುವ ಗ್ರಾಹಕರ ಮೇಲೆ ಕ್ರಮ ಕೈಗೊಳ್ಳುವುದಿಲ್ಲ ಎಂದು ವಾಟ್ಸ್‌ ಆ್ಯಪ್‌ ಸ್ಪಷ್ಟನೆ ನೀಡಿದೆ. ಅಂಥ ಗ್ರಾಹಕರ ವಾಟ್ಸ್‌ ಆ್ಯಪ್‌ ನ ಒಂದೊಂದೇ ಫೀಚರ್‌ಗಳನ್ನು ಹಿಂಪಡೆಯಲಾಗುತ್ತದೆ ಎಂಬ ಸುದ್ದಿ ಸುಳ್ಳು.ಅಂಥ ಯಾವುದೇ ಯೋಚನೆ ನಮಗಿಲ್ಲ ಎಂದಿದೆ.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.