ವಾಟ್ಸಾಪ್ ತಂದಿದೆ ಹೊಸ ಫೀಚರ್: ಇನ್ನು ಮುಂದೆ ಚಾಟಿಂಗ್ ಮತ್ತಷ್ಟು ಸುಲಭ !


Team Udayavani, Nov 29, 2020, 11:00 PM IST

WhatsApp-launches-disappearing-messages-feature

ನವದೆಹಲಿ: ಜನಪ್ರಿಯ ವಾಟ್ಸಾಪ್ ಹೊಸ ಹೊಸ ಫೀಚರ್ ಗಳ ಮೂಲಕ ಬಳಕೆದಾರರ ಮನಗೆದ್ದಿದ್ದು, ಇದೀಗ  ಅನಾವಶ್ಯಕ ಚಾಟ್ ಗಳು 7 ದಿನದ ನಂತರ ತಾನಾಗಿಯೇ ಡಿಲೀಟ್ ಆಗುವಂತೆ  ‘ಡಿಸಪಿಯರಿಂಗ್ ಮೆಸೇಜಸ್ ’(disappearing-messages) ಎಂಬ ಹೊಸ ಆಯ್ಕೆಯನ್ನು ನೀಡಿದೆ.

ಈ ಸೌಲಭ್ಯವನ್ನು ಆ್ಯಂಡ್ರಾಯ್ಡ್, ಐಪೋನ್ ಮತ್ತು ಡೆಸ್ಕ್ ಟಾಪ್ ಆವೃತ್ತಿಗಳಿಗೆ ನೀಡಲಾಗಿದ್ದು, ಗ್ರೂಪ್ ಮತ್ತು ವ್ಯೆಯಕ್ತಿಕ ಚಾಟ್ ಗಳಲ್ಲಿ ಈ ಆಯ್ಕೆಯನ್ನು ಬಳಸಿಕೊಳ್ಳಬಹುದಾಗಿದೆ.

ವಾಟ್ಸಾಪ್ ನಲ್ಲಿ ಈ ಫೀಚರ್ ಅನ್ನು ಆನ್ ಮಾಡಿದ ತಕ್ಷಣ,  7 ದಿನಗಳ ನಂತರ ನಿಮ್ಮ ಚಾಟ್ ಗಳು  ಡಿಲೀಟ್ ಆಗುತ್ತದೆ. ಗ್ರೂಪ್ ಚಾಟ್ ನಲ್ಲಿ ಈ ಆಯ್ಕೆಯ ಸೌಲಭ್ಯವನ್ನು ಕೇವಲ  ಅಡ್ಮಿನ್ ಗಳು ಮಾತ್ರ ಬಳಸಬಹುದಾಗಿದೆ.

ಇದನ್ನೂ ಓದಿ:ಸುಗ್ರೀವಾಜ್ಞೆಯ ಮರುದಿನವೇ ‘ಲವ್ ಜಿಹಾದ್ ತಡೆ ಕಾಯ್ದೆಯಡಿ’ ಮೊದಲ ಪ್ರಕರಣ ದಾಖಲು

ಈ ಕುರಿತು ಮಾಹಿತಿ ಹಂಚಿಕೊಂಡಿರುವ ವಾಟ್ಸಾಪ್ ಸಂಸ್ಥೆ, ಈ ಸೌಲಭ್ಯ ಗ್ರಾಹಕರ ವ್ಯೆಯಕ್ತಿಕ ಮಾತುಕತೆಗಳಿಗೆ ಯಾವುದೇ ಹಾನಿ ಮಾಡುವುದಿಲ್ಲ. ಗ್ರಾಹಕರು ಈ ಸೌಲಭ್ಯವನ್ನು ಅವಶ್ಯಕತೆಗೆ ತಕ್ಕಂತೆ ಆನ್ ಮತ್ತು ಆಫ್ ಮಾಡಿಕೊಳ್ಳಬಹುದಾಗಿದ್ದು. ಈ ಫೀಚರ್ ಅನ್ನು ಆಫ್ ಮಾಡಿದರೆ ಯಾವುದೇ ಮಾಹಿತಿಗಳು ಅಳಿಸಿಹೋಗುವುದಿಲ್ಲ ಎಂದಿದೆ, ಗ್ರೂಪ್ ಚಾಟ್ ಗಳಲ್ಲಿ ಮಾತ್ರ ಈ ಫೀಚರ್ ಅನ್ನು ನಿಯಂತ್ರಿಸಲು ಕೇವಲ ಅಡ್ಮಿನ್ ಗೆ  ಮಾತ್ರ ಅವಕಾಶವಿದೆ ಎಂದು ತಿಳಿಸಿದೆ.

ಈ ಫೀಚರ್ ನಿಂದ ಚಾಟ್ ಗಳು ಮಾತ್ರ  7 ದಿನಗಳಲ್ಲಿ ಸಂಪೂರ್ಣ ಡಿಲೀಟ್ ಆಗುತ್ತವೆ. ಆದರೇ ಆಟೋ ಡೌನ್ ಲೋಡ್ ಆಗುವಂತಹ ಪೋಟೋ ಮತ್ತು ವಿಡಿಯೋಗಳು ಸ್ಟೋರೇಜ್ ನಲ್ಲಿಯೇ ಉಳಿಯಲಿದೆ ಎಂದು ವಾಟ್ಸಾಪ್ ಸಂಸ್ಥೆ ತಿಳಿಸಿದೆ.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.