ವಾಟ್ಸ್ಯಾಪ್ ನಲ್ಲಿ ಬಂದಿದೆ 3 ಹೊಸ ಫೀಚರ್: ಇನ್ಮುಂದೆ ಚಾಟಿಂಗ್-ಟಾಕಿಂಗ್ ಮತ್ತಷ್ಟು ಆಕರ್ಷಕ!


Team Udayavani, Dec 18, 2019, 9:15 AM IST

whatspp

ನವದೆಹಲಿ: ತಂತ್ರಜ್ಞಾನ ದೈತ್ಯ ವಾಟ್ಸ್ಯಾಪ್ ತನ್ನ ಹೊಸ ಹೊಸ ಫೀಚರ್ ಗಳಿಂದಲೇ ಬಳಕೆದಾರರ ಮನಗೆಲ್ಲುತ್ತಿದೆ. ಇದೀಗ ಯುವ ಜನರನ್ನು ಆಕರ್ಷಿಸಲು ಮತ್ತಷ್ಟು ಹೊಸ ಫೀಚರ್ ಗಳನ್ನು ತನ್ನ ಅಪ್ ಡೇಟ್ ವರ್ಷನ್ ನಲ್ಲಿ ನೀಡಿದ್ದು ಬಳಕೆದಾರರಿಗೆ ಚಾಟಿಂಗ್-ಟಾಕಿಂಗ್ ಅನುಭವ ಮತ್ತಷ್ಟು ಉತ್ತಮಗೊಳ್ಳಲಿದೆ ಎಂದು ಫೇಸ್​ಬುಕ್ ಇಂಕ್ ಕಂಪೆನಿ ಹೇಳಿದೆ.

ಹೌದು ! ವಾಟ್ಸ್ಯಾಪ್ ಇದೀಗ ನೂತನ  ಮೂರು ಫೀಚರ್ ಗಳನ್ನು ಪರಿಚಿಯಿಸಿದೆ. ಅದು ಬಳಕೆದಾರರಿಗೆ ಮತ್ತಷ್ಟು ಸಂತಸ ತರುತ್ತದೆ ಎನ್ನುವುದರಲ್ಲಿ ಅನುಮಾನವೇ ಇಲ್ಲ.

1) ಕಾಲ್ ವ್ಯೆಟಿಂಗ್(waiting) ಆಯ್ಕೆ: ನೀವು ವಾಟ್ಸ್ಯಾಪ್ ​ ಕರೆಯಲ್ಲಿ ನಿರತರಾಗಿದ್ದಾಗಲೇ ಮತ್ತೊಂದು ಕರೆ ಬಂದರೆ  ವ್ಯೆಟಿಂಗ್ ನಲ್ಲಿ ಕಾಣಿಸಿಕೊಳ್ಳಲಿದೆ. ಅಂದರೆ ಒಬ್ಬರೊಂದಿಗೆ ಮಾತನಾಡುವ ವೇಳೆ ಅವರನ್ನು ಹೋಲ್ಡ್ ಮಾಡಿ ಮತ್ತೊಂದು ಕರೆಯನ್ನು ಸ್ವೀಕರಿಸುವ ಸೌಲಭ್ಯ ವಾಟ್ಸ್ಯಾಪ್ ಕಾಲ್​ನಲ್ಲಿ ಲಭ್ಯವಾಗಲಿದೆ.

2)  ವಾಟ್ಸ್ಯಾಪ್ ರಿಮೈಂಡರ್ ಫೀಚರ್ (WhatsApp Reminder Feature) : ಈ ಫೀಚರ್​ ಸಹಾಯದಿಂದ ಅಗತ್ಯ ಕಾರ್ಯಕ್ರಮಗಳು,  ಪ್ರಮುಖ ದಿನಾಂಕಗಳನ್ನು ನೆನಪಿಟ್ಟುಕೊಳ್ಳುವಂತೆ ಮಾಡಬಹುದು. ಇದಕ್ಕಾಗಿ ಬಳಕೆದಾರರು ತಮ್ಮ ವಾಟ್ಸ್ಯಾಪ್ ಅಕೌಂಟ್​ನ್ನು Any.do ಜೊತೆ ಲಿಂಕ್ ಮಾಡಬೇಕಾಗಿದೆ. ಆ ಬಳಿಕ ರಿಮೈಂಡರ್ ಸೇವೆಯನ್ನು ಬಳಕೆದಾರರು ಪಡೆದುಕೊಳ್ಳಬಹುದು.

#) ವಾಟ್ಸ್ಯಾಪ್  ಗ್ರೂಪ್ ಗೌಪ್ಯತೆ ಸೆಟ್ಟಿಂಗ್​​​: ಈ ಹಿಂದೆ ತಿಳಿಸಲಾಗಿರುವ  ವಾಟ್ಸ್ಯಾಪ್ ಗೌಪ್ಯತೆ ಸೆಟ್ಟಿಂಗ್  ಎಲ್ಲಾ ಮೊಬೈಲ್​ಗಳಲ್ಲೂ ಜಾರಿಗೆ ಬಂದಿದೆ. ಇದರಿಂದ ಇನ್ನು ಮುಂದೆ ವಾಟ್ಸ್ಯಾಪ್ ​ನಲ್ಲಿ ಬೇರೆ ಗುಂಪಿಗೆ ಸೇರುವ ಮುನ್ನ ಬಳಕೆದಾರರ ಅನುಮತಿ ಕೇಳುವುದನ್ನು ಕಡ್ಡಾಯಗೊಳಿಸಿದೆ. ವಾಟ್ಸ್ಯಾಪ್ ಪರಿಚಯಿಸಿರುವ ನೂತನ ಫೀಚರ್ ಗ್ರೂಪ್ ಗೌಪ್ಯತೆ ಅಳವಡಿಸುವವರು ಆ್ಯಪ್​​ನಲ್ಲಿ Settings ಆಯ್ಕೆಯನ್ನು ಕ್ಲಿಕ್ ಮಾಡಬೇಕು. ನಂತರ Account ಆ ಬಳಿಕ  Privacy ಇದಾದ ಮೇಲೆ Groups ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮಗೆ Who can add me to groups (ಯಾರು ನಿಮ್ಮನ್ನು ಗುಂಪಿಗೆ ಸೇರಿಸಬಹುದು) ಆಯ್ಕೆ ಕಾಣಿಸುತ್ತದೆ. ಅದನ್ನು ಕ್ಲಿಕ್ ಮಾಡಿ. ಇಲ್ಲಿ ನಿಮಗೆ Everyone , my contacts my contacts except ಮೂರು ಆಯ್ಕೆಗಳು ಕಾಣಿಸುತ್ತದೆ. ಬಳಕೆದಾರರು ಈ ಮೂರರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಬಹುದು.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.