whatsapp Removed+ ಸಹಾಯದಿಂದ ಡಿಲೀಟ್ ಆಗಿರುವ ಮೆಸೆಜ್ ಮತ್ತೆ ಪಡೆಯಬಹುದು..!

ಡಿಲೀಟ್ ಆದ ಮೆಸೇಜ್ ನ್ನು ಹೇಗೆ ಓದುವುದು..?

Team Udayavani, Feb 12, 2021, 6:58 PM IST

whatsapp Removed+

ನವ ದೆಹಲಿ : ನಿಮ್ಮ ವಾಟ್ಸ್ಯಾಪ್ ನಲ್ಲಿ ಡಿಲೀಟ್ ಆಗಿರುವ ಮೆಸೆಜ್ ಅಥವಾ ಡಾಕ್ಯುಮೆಂಟ್ ಗಳನ್ನು ಮತ್ತೆ ತೆಗೆದು ಓದಬಹುದಾಗಿದೆ. ಅರೇ… ಏನ್ ಹೇಳ್ತಿದ್ದೀರಿ ಅಂತ ಆಶ್ಚರ್ಯವಾಗಬೇಡಿ. ಹೌದು, ನಾವು ಹೇಳುತ್ತಿರುವ ವಿಷಯ ಶೇಕಡಾ 100 ರಷ್ಟು ಸತ್ಯ.

ಹೊಸದೊಂದು ತಂತ್ರಗಾರಿಕೆಯ ಮೂಲಕ ಡಿಲೀಟ್ ಆಗಿರುವ ಮೆಸೆಜ್ ಅಥವಾ ಡಾಕ್ಯುಮೆಂಟ್ ಗಳನ್ನು ಮತ್ತೆ ತೆಗೆಯಬಹುದಾಗಿದೆ. ಆದರೇ, ಇದು ಆ್ಯಂಡ್ರಾಯ್ಡ್ ಬಳಕೆದಾರರಿಗೆ ಮಾತ್ರ ಸಾಧ್ಯವಾಗುತ್ತದೆ, ಆದರೇ, ಮತ್ತೊಂದು ಅಪ್ಲಿಕೇಶನ್ ನ ಸಹಾಯ ಕೂಡ ಇದಕ್ಕೆ ಬೇಕಾಗುತ್ತದೆ.

ಡಿಲೀಟ್ ಆದ ಮೆಸೇಜ್ ನ್ನು ಹೇಗೆ ಓದುವುದು..?

–ಗೂಗಲ್ ಪ್ಲೇ ಸ್ಟೋರ್ ನಿಂದ whatsapp Removed+ ಅಪ್ಲಿಕೇಶನನ್ನು ಡೌನ್ ಲೋಡ್ ಮಾಡಿ.

–ಅಪ್ಲಿಕೇಶನ್ ನ ಸೆಟ್ಟಿಂಗ್ಸ್ ನ್ನು ಪೂರ್ಣಗೊಳಿಸಿ ಅನುಮತಿ ನೀಡಿ.

–ಯಾವ ಅಪ್ಲಿಕೇಶನ್ ನೋಟಿಫಿಕೇಶನ್ ನನ್ನು ಸೇವ್ ಮಾಡಬೇಕೋ ಅದನ್ನು ಸೆಲೆಕ್ಟ್ ಮಾಡಿ. ಅಂದರೇ, ವಾಟ್ಸ್ಯಾಪ್ ನೋಟಿಫಿಕೇಶನ್ ಸೇವ್ ಮಾಡಬೇಕಎಮದಿದ್ದರೇ, ವಾಟ್ಸ್ಯಾಪ್ ಮೇಲೆ ಕ್ಲಿಕ್ ಮಾಡಿ.

–NEXT ಆಯ್ಕೆಯನ್ನು ಒತ್ತಿರಿ

–ಇದಾದ ನಂತರ ಹೊಸ ಸ್ಕ್ರೀನ್ ತೆರೆದುಕೊಳ್ಳುತ್ತದೆ.ಸೇವ್ ಒತ್ತಿರಿ. ಸೇವ್ ಫೈಲ್ ಗೆ ಅನುಮತಿಸಿ.

–ಇಷ್ಟಾದ ಮೇಲೆ ಅಪ್ಲಿಕೇಶನ್ ಬಳಸಲು ಯೋಗ್ಯವಾಗುತ್ತದೆ. ಹಾಗೆಯೇ ನಿಮ್ಮ ಡಿಲೀಟ್ ಆದ ಮೆಸೇಜ್ ಗಳು ಹಾಗೂ ಡಾಕ್ಯುಮೆಂಟ್ಸ್ ಗಳು ಸಿಗುತ್ತದೆ.

ಓದಿ : ಆದಾನಿ ಕಂಪನಿಯಿಂದ ವಿದ್ಯುತ್ ಖರೀದಿ ನಿಲ್ಲಿಸಿ : ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

ಟಾಪ್ ನ್ಯೂಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.