whatsapp Removed+ ಸಹಾಯದಿಂದ ಡಿಲೀಟ್ ಆಗಿರುವ ಮೆಸೆಜ್ ಮತ್ತೆ ಪಡೆಯಬಹುದು..!

ಡಿಲೀಟ್ ಆದ ಮೆಸೇಜ್ ನ್ನು ಹೇಗೆ ಓದುವುದು..?

Team Udayavani, Feb 12, 2021, 6:58 PM IST

whatsapp Removed+

ನವ ದೆಹಲಿ : ನಿಮ್ಮ ವಾಟ್ಸ್ಯಾಪ್ ನಲ್ಲಿ ಡಿಲೀಟ್ ಆಗಿರುವ ಮೆಸೆಜ್ ಅಥವಾ ಡಾಕ್ಯುಮೆಂಟ್ ಗಳನ್ನು ಮತ್ತೆ ತೆಗೆದು ಓದಬಹುದಾಗಿದೆ. ಅರೇ… ಏನ್ ಹೇಳ್ತಿದ್ದೀರಿ ಅಂತ ಆಶ್ಚರ್ಯವಾಗಬೇಡಿ. ಹೌದು, ನಾವು ಹೇಳುತ್ತಿರುವ ವಿಷಯ ಶೇಕಡಾ 100 ರಷ್ಟು ಸತ್ಯ.

ಹೊಸದೊಂದು ತಂತ್ರಗಾರಿಕೆಯ ಮೂಲಕ ಡಿಲೀಟ್ ಆಗಿರುವ ಮೆಸೆಜ್ ಅಥವಾ ಡಾಕ್ಯುಮೆಂಟ್ ಗಳನ್ನು ಮತ್ತೆ ತೆಗೆಯಬಹುದಾಗಿದೆ. ಆದರೇ, ಇದು ಆ್ಯಂಡ್ರಾಯ್ಡ್ ಬಳಕೆದಾರರಿಗೆ ಮಾತ್ರ ಸಾಧ್ಯವಾಗುತ್ತದೆ, ಆದರೇ, ಮತ್ತೊಂದು ಅಪ್ಲಿಕೇಶನ್ ನ ಸಹಾಯ ಕೂಡ ಇದಕ್ಕೆ ಬೇಕಾಗುತ್ತದೆ.

ಡಿಲೀಟ್ ಆದ ಮೆಸೇಜ್ ನ್ನು ಹೇಗೆ ಓದುವುದು..?

–ಗೂಗಲ್ ಪ್ಲೇ ಸ್ಟೋರ್ ನಿಂದ whatsapp Removed+ ಅಪ್ಲಿಕೇಶನನ್ನು ಡೌನ್ ಲೋಡ್ ಮಾಡಿ.

–ಅಪ್ಲಿಕೇಶನ್ ನ ಸೆಟ್ಟಿಂಗ್ಸ್ ನ್ನು ಪೂರ್ಣಗೊಳಿಸಿ ಅನುಮತಿ ನೀಡಿ.

–ಯಾವ ಅಪ್ಲಿಕೇಶನ್ ನೋಟಿಫಿಕೇಶನ್ ನನ್ನು ಸೇವ್ ಮಾಡಬೇಕೋ ಅದನ್ನು ಸೆಲೆಕ್ಟ್ ಮಾಡಿ. ಅಂದರೇ, ವಾಟ್ಸ್ಯಾಪ್ ನೋಟಿಫಿಕೇಶನ್ ಸೇವ್ ಮಾಡಬೇಕಎಮದಿದ್ದರೇ, ವಾಟ್ಸ್ಯಾಪ್ ಮೇಲೆ ಕ್ಲಿಕ್ ಮಾಡಿ.

–NEXT ಆಯ್ಕೆಯನ್ನು ಒತ್ತಿರಿ

–ಇದಾದ ನಂತರ ಹೊಸ ಸ್ಕ್ರೀನ್ ತೆರೆದುಕೊಳ್ಳುತ್ತದೆ.ಸೇವ್ ಒತ್ತಿರಿ. ಸೇವ್ ಫೈಲ್ ಗೆ ಅನುಮತಿಸಿ.

–ಇಷ್ಟಾದ ಮೇಲೆ ಅಪ್ಲಿಕೇಶನ್ ಬಳಸಲು ಯೋಗ್ಯವಾಗುತ್ತದೆ. ಹಾಗೆಯೇ ನಿಮ್ಮ ಡಿಲೀಟ್ ಆದ ಮೆಸೇಜ್ ಗಳು ಹಾಗೂ ಡಾಕ್ಯುಮೆಂಟ್ಸ್ ಗಳು ಸಿಗುತ್ತದೆ.

ಓದಿ : ಆದಾನಿ ಕಂಪನಿಯಿಂದ ವಿದ್ಯುತ್ ಖರೀದಿ ನಿಲ್ಲಿಸಿ : ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

ಟಾಪ್ ನ್ಯೂಸ್

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?

Robbery case: ಕೇರಳದಲ್ಲಿ ಓರ್ವನ ಬಂಧನ?

Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ

Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ

Kadaba ಜೈ ಶ್ರೀರಾಮ್‌ ಘೋಷಣೆ: ಇಬ್ಬರ ಬಂಧನ

Kadaba ಜೈ ಶ್ರೀರಾಮ್‌ ಘೋಷಣೆ: ಇಬ್ಬರ ಬಂಧನ

Brahmavar ಸ್ಕೂಟಿ ಢಿಕ್ಕಿ ಹೊಡೆದು ಪಾದಚಾರಿ ಸಾವು

Brahmavar ಸ್ಕೂಟಿ ಢಿಕ್ಕಿ ಹೊಡೆದು ಪಾದಚಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

boult

Boult: ಬೌಲ್ಟ್‌ನಿಂದ ಬಜೆಟ್ ದರದಲ್ಲಿ 3 ಇಯರ್‌ಬಡ್‌ಗಳ ಬಿಡುಗಡೆ

alchohol

AI News: ಮದ್ಯ ಸಂಸ್ಥೆಗೆ ಎಐ CEO

2-amazon-business

Amazon Business: ಭಾರತದಲ್ಲಿ ಆರು ವರ್ಷ ಪೂರೈಸಿದ ಅಮೆಜಾನ್ ಬ್ಯುಸಿನೆಸ್

viv

Vivo T-2 ಪ್ರೋ 5ಜಿ- 22 ನಿಮಿಷದಲ್ಲಿ 50 ಪರ್ಸೆಂಟ್‌ ಚಾರ್ಜಿಂಗ್‌

ನೂತನ ಸುಧಾರಿತ ಟಾಟಾ ನೆಕ್ಸಾನ್‌, ನೆಕ್ಸಾನ್‌ ಇವಿ ಮಾರುಕಟ್ಟೆಗೆ

Tata Motors ನೂತನ ಸುಧಾರಿತ ಟಾಟಾ ನೆಕ್ಸಾನ್‌, ನೆಕ್ಸಾನ್‌ ಇವಿ ಮಾರುಕಟ್ಟೆಗೆ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?

Robbery case: ಕೇರಳದಲ್ಲಿ ಓರ್ವನ ಬಂಧನ?

BJP FLAG 1

BJP: ಈ ವಾರವೇ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.