ಹೊಸ ಫೀಚರ್; ವಾಟ್ಸಪ್ ಮೇಸೆಜ್ ಡಿಲೀಟ್ ಮಾಡೋ ಕಿರಿಕಿರಿಗೆ ಬ್ರೇಕ್

ಆ್ಯಂಡ್ರಾಯ್ಡ್ ಬೇಟಾ ವರ್ಷನ್ ನಲ್ಲಿ ಲಭ್ಯವಾಗಲಿದೆ ಹೊಸ ಫೀಚರ್

Team Udayavani, Nov 28, 2019, 5:00 PM IST

Whatsapp

ಜನಪ್ರಿಯ ಮೇಸೆಜಿಂಗ್ ಸೇವೆ ವಾಟ್ಸಪ್ ತನ್ನ ಬಳಕೆದಾರರಿಗೆ ಹೊಸ ಫೀಚರ್ ವೊಂದನ್ನು ಬಿಡುಗಡೆ ಮಾಡಲಿದ್ದು, ಸಂದೇಶಗಳನ್ನು ಡಿಲೀಟ್ ಮಾಡಬೇಕೆಂಬ ಕಿರಿಕಿರಿಗೆ ಈ ವಿನೂತನ ಫೀಚರ್ ಬ್ರೇಕ್ ಹಾಕಲಿದೆ. ಹಾಗಾದರೆ ಏನಿದು ಹೊಸ ಫೀಚರ್ ? ವಿಶೇಷತೆಗಳೇನು ಇಲ್ಲಿದೆ ಮಾಹಿತಿ…

ಆ್ಯಂಡ್ರಾಯ್ಡ್ ಬೇಟಾ ವರ್ಷನ್
ಆ್ಯಂಡ್ರಾಯ್ಡ್ ಬೇಟಾ ವರ್ಷನ್ ನಲ್ಲಿ ಈ ಫೀಚರ್ ಅನ್ನು ಪರಿಚಯಿಸಲಾಗಿದ್ದು, ಆ್ಯಂಡ್ರಾಯ್ಡ್ 2.19.348ರ ಬೇಟಾ ಆವೃತ್ತಿಯಲ್ಲಿ ಲಭ್ಯವಾಗಲಿದೆ. ಸದ್ಯ ವಾಬೇಟಾಇನ್ಫೋ ಈ ಫೀಚರ್ ನ ಪರಿಷ್ಕೃತ ಅಭಿವೃದ್ಧಿ ಕಾರ್ಯದಲ್ಲಿ ನಿರತವಾಗಿದ್ದು, ಡಿಲೀಟ್ ಮೆಸ್ಸೇಜ್ ಅಥವಾ ಡೀಸ್ಅಫಿಯರ್ ಮೇಸೆಜ್ ಎಂಬ ಹೆಸರಿನಲ್ಲಿ ಪರಿಚಯಿಸಲಿದೆ.

ಸಮಯ ನಿಗದಿಪಡಿಸಿದರೆ ಸಾಕು….
ಸಂದೇಶ ಕಳುಹಿಸುವ ಬಳಕೆದಾರರು ಎಷ್ಟು ಸಮಯ ಮೆಸೇಜ್ ಇರಬೇಕೆಂದು ನಿರ್ಧರಿಸುವ ಆಯ್ಕೆಯೂ ಇದರಲ್ಲಿ ಇರಲಿದ್ದು, ಬಳಕೆದಾರರು 1 ಗಂಟೆ, 1 ದಿನ, 1 ವಾರ, 1 ತಿಂಗಳು ಅಥವಾ 1 ವರ್ಷ ಎಂಬಂತೆ ನಿಗದಿತ ಸಮಯವನ್ನು ಆಯ್ಕೆ ಮಾಡುವ ಮೂಲಕ ಸಂದೇಶಗಳು ಸ್ವಯಂಚಾಲಿತವಾಗಿ ಡಿಲೀಟ್ ಆಗಲಿದೆ.

ಮೇಸೆಜ್ ಗಳು ಸ್ವಯಂ ಚಾಲಿತವಾಗಿ ಡಿಲೀಟ್ ಆಗುವ ಹೊಸ ಆಯ್ಕೆ ಇದಾಗಿದ್ದು, ಟಾಗಲ್ ಆನ್ / ಆಫ್ ಬಟನ್ನೊಂದಿಗೆ ಈ ಫೀಚರ್ ಬರಲಿದೆ. ಜತೆಗೆ ಡಿಲೀಟ್ ಮೆಸೇಜ್ ಸೆಟ್ಟಿಂಗ್ ಲ್ಲಿ ಈ ಆಯ್ಕೆ ಇರಲಿದ್ದು, ಒಮ್ಮೆ ಸೆಟ್ಟಿಂಗ್ ಮಾಡಿಕೊಂಡರೆ ಸಾಕು ಸ್ವಯಂ ಚಾಲಿತವಾಗಿ ಸಂದೇಶ ಡಿಲೀಟ್ ಆಗಲಿದೆ.

ಗ್ರೂಪ್ ಚಾಟ್ ನಲ್ಲಿ
ಆರಂಭದಲ್ಲಿ ಗ್ರೂಪ್ ಚಾಟ್ ಗಳಿಗೆ ಮಾತ್ರ ಲಭ್ಯವಿರಲಿರುವ ಈ ಆಯ್ಕೆಯನ್ನು ಗ್ರೂಪ್ ನ ಆಡ್ಮಿನ್ ಮಾತ್ರ ಸಕ್ರಿಯಗೊಳಿಸಬಹುದು. ಸಕ್ರಿಯಗೊಳಿಸಿದ ನಂತರ, ಸಂಪರ್ಕ ಮಾಹಿತಿ (ಕಂಟ್ಯಾಕ್ಟ್ ಇನ್ಫೋ) ಅಥವಾ ಗ್ರೂಪ್ ಸೇಟಿಂಗ್ ಅಲ್ಲಿ ಫೀಚರ್ ನ್ನು ಟಾಗಲ್ ಆನ್ ಮಾಡಬಹುದು.

ಗೂಗಲ್ ಪ್ಲೇ ಅಲ್ಲಿ ಲಭ್ಯ
ಗೂಗಲ್ ಪ್ಲೇಯ ಬೀಟಾ ಫ್ರೋ ಗ್ರಾಂಗೆ ಬಳಕೆದಾರರು ಮಾತ್ರ ಹೊಸ ಆವೃತ್ತಿಯನ್ನು ಡೌನ್ ಲೋಡ್ ಮಾಡಬಹುದಾಗಿದ್ದು, ಎಪಿಕೆ ಮಿರರ್ ಪ್ಲಾಟ್ಫಾರ್ಮ್ ಅಲ್ಲಿ ಲಭ್ಯವಿರುವ ಎಪಿಕೆ ಆ್ಯಪ್‌ ಯಿಂದ ಕೂಡ ಡೌನ್ ಲೋಡ್ ಮಾಡಿಕೊಳ್ಳ ಬಹುದಾಗಿದೆ.
ಅತಿ ಹೆಚ್ಚು ಬಳಕೆದಾರರನ್ನು ಹೊಂದಿರುವ ಫೇಸ್‌ ಬುಕ್‌ ಮೇಸೆಂಜರ್‌ ನಲ್ಲಿ  ಈ ಫೀಚರ್ ಇದ್ದು, ಇನ್ನುಮುಂದೆ ವಾಟ್ಸ ಆ್ಯಪ್ ನಲ್ಲೂ ಈ ಫೀಚರ್ ಲಭ್ಯವಾಗಲಿದೆ.

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

IIT Madras graduate Pawan Davuluri heads Microsoft Windows

Microsoft Windows ಮುಖ್ಯಸ್ಥರಾಗಿ ಐಐಟಿ ಮದ್ರಾಸ್ ಪದವೀಧರ ಪವನ್ ದಾವುಲೂರಿ

1-qweewqe

Sony Float Run: ಓಟ, ವಾಕಿಂಗ್, ಜಿಮ್ ಮಾಡುವವರಿಗೆ ವಿನ್ಯಾಸಗೊಳಿಸಿದ ಹೆಡ್ ಫೋನ್

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.