ಇನ್ಮುಂದೆ ನಿಮಗೆ ನೀವೇ ವಾಟ್ಸಪ್ ಮೆಸೇಜ್ ಕಳುಹಿಸಬಹುದು: ಇಲ್ಲಿದೆ ನೋಡಿ ಹೊಸ ಫೀಚರ್ ನ ಮಾಹಿತಿ


Team Udayavani, Sep 1, 2022, 11:41 AM IST

ಇನ್ಮುಂದೆ ನಿಮಗೆ ನೀವೇ ವಾಟ್ಸಪ್ ಮೆಸೇಜ್ ಕಳುಹಿಸಬಹುದು: ಇಲ್ಲಿದೆ ನೋಡಿ ಹೊಸ ಫೀಚರ್ ನ ಮಾಹಿತಿ

ನ್ಯೂಯಾರ್ಕ್: ಸಾಮಾಜಿಕ ಜಾಲತಾಣ ದೈತ್ಯ ವಾಟ್ಸಪ್ ತನ್ನ ಗ್ರಾಹಕರಿಗೆ ಉತ್ತಮ ಸೇವೆ ಒದಗಿಸಲು ಸದಾ ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತದೆ. ಈ ಮೆಸೆಜಿಂಗ್ ಆ್ಯಪ್ ಇತ್ತೀಚೆಗೆ ಬಳಕೆದಾರ ತಮಗೆ ತಾವೇ ಮೆಸೇಜ್ ಗಳನ್ನು ಕಳುಹಿಸುವ ವೈಶಿಷ್ಟ್ಯತೆಯ ಬಗ್ಗೆ ಕೆಲಸ ಮಾಡುತ್ತಿದೆ. ಕೇಳಲು ಇದು ವಿಚಿತ್ರವಾಗಿದೆಯಾದರೂ ಮುಂದಿನ ದಿನಗಳಲ್ಲಿ ವಾಟ್ಸಪ್ ಈ ಫೀಚರ್ ನೀಡುತ್ತಿದೆ.

ನೀವೆಲ್ಲಾದರೂ ಹೋದಾಗ ಏನಾದರೂ ಬರೆದಿಟ್ಟುಕೊಳ್ಳಲು ಜನರು ಇದೀಗ ಪುಸ್ತಕಗಳ -ಡೈರಿಯ ಬದಲು ಮೊಬೈಲನ್ನೇ ಹೆಚ್ಚಾಗಿ ಡಿಪೆಂಡ್ ಆಗಿರುತ್ತಾರೆ. ಆದರೆ ಮೊಬೈಲ್ ನಲ್ಲಿರುವ ಇತರ ಆ್ಯಪ್ ಗಳ ಬದಲಾಗಿ ಹೆಚ್ಚಾಗಿ ಬಳಸುವ ವಾಟ್ಸಪ್ ನಲ್ಲೇ ನೋಟ್ ಮಾಡಲು ಬಯಸುತ್ತಾರೆ. ಅವರಿಗೆ ಈ ಹೊಸ ಫೀಚರ್ ಉಪಯುಕ್ತವಾಗಲಿದೆ.

ಸದ್ಯ ಈ ಫೀಚರ್ ಅಭಿವೃದ್ಧಿ ಹಂತದಲ್ಲಿದ್ದು, ಮೊದಲು ವಾಟ್ಸಪ್ ಡೆಸ್ಕ್‌ಟಾಪ್ ಬೀಟಾದಲ್ಲಿ ಬಿಡುಗಡೆ ಮಾಡಲಿದೆ ಎಂದು ವರದಿಯಾಗಿದೆ. ಈ ಹೊಸ ಫೀಚರನ್ನು ಸಾರ್ವಜನಿಕ ಬಳಿಕಗೆ ತರುವ ಮೊದಲು ವಾಟ್ಸಾಪ್ ಪ್ರಸ್ತುತ ಬೀಟಾದಲ್ಲಿ ಪರೀಕ್ಷೆ ಮಾಡಲಿದೆ.

ಇದನ್ನೂ ಓದಿ:ಮಂಗಳೂರು ಭೇಟಿ ವೇಳೆ ಪ್ರಧಾನಿ ಮೋದಿಗೆ ಉಡುಗೊರೆಯಾಗಿ ಪರಶುರಾಮ ಪುತ್ಥಳಿ

ಮುಂದಿನ ದಿನಗಳಲ್ಲಿ ಬಳಕೆದಾರರು ವಾಟ್ಸಪ್ ಲಾಗಿನ್ ಆದಾಗ ವಾಟ್ಸಪ್ ಕಾಂಟಾಕ್ಟ್ ಲಿಸ್ಟ್ ನಲ್ಲಿ ತಮ್ಮ ಹೆಸರನ್ನು ಮೊದಲು ಕಾಣಬಹುದು. ಆದ್ದರಿಂದ ನೀವು ನಿಮ್ಮ ಲ್ಯಾಪ್‌ಟಾಪ್ ಅಥವಾ ಕಂಪ್ಯೂಟರ್‌ನಿಂದ ವಾಟ್ಸಪ್ ಅನ್ನು ಬಳಸುತ್ತಿದ್ದರೆ, ಮುಂದಿನ ಅಪ್ಡೇಟ್ ನಲ್ಲಿ ನಿಮ್ಮ ಹೆಸರನ್ನು ಚಾಟ್ ಪಟ್ಟಿಯಲ್ಲಿ ನೋಡಲು ನಿಮಗೆ ಸಾಧ್ಯವಾಗುತ್ತದೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.