ಇನ್ನು ಬೇಕಾಬಿಟ್ಟಿ ಗ್ರೂಪ್ ಚಾಟ್ ಮಾಡುವಂತಿಲ್ಲ..: ಅಡ್ಮಿನ್ ಗೆ ಹೊಸ ಆಯ್ಕೆ ನೀಡಿದ ವಾಟ್ಸಪ್


Team Udayavani, Jan 27, 2022, 4:29 PM IST

whatsapp group

ಪ್ರಸಿದ್ದ ಸಾಮಾಜಿಕ ಜಾಲತಾಣ ವಾಟ್ಸಪ್ ತನ್ನ ಕಾರ್ಯಚಟುವಟಿಕೆಯನ್ನು ಸುಗಮಗೊಳಿಸಲು ಮತ್ತು ಜನಸ್ನೇಹಿಯನ್ನಾಗಿಸಲು ಪ್ರಯತ್ನ ಪಡುತ್ತಲೇ ಇರುತ್ತದೆ. ತನ್ನ ಗ್ರಾಹಕರಿಗೆ ಆಗಾಗ್ಗೆ ಹೊಸ ಹೊಸ ಅಪ್ಡೇಟ್ ಗಳನ್ನು ನೀಡುತ್ತಿರುತ್ತದೆ. ಇದೀಗ ಗ್ರೂಪ್ ಅಡ್ಮಿನ್ ಗಳಿಗೆ ವಾಟ್ಸಪ್ ಹೊಸ ಸವಲತ್ತು ನೀಡಿದೆ.

ವಾಟ್ಸಪ್ ಗ್ರೂಪ್ ಅಡ್ಮಿನ್ ಗೆ ಆ ಗ್ರೂಪ್ ನಲ್ಲಿ ಬಂದ ಯಾವುದೇ ಸಂದೇಶವನ್ನು ಅಳಿಸುವ ಆಯ್ಕೆಯನ್ನು ವಾಟ್ಸಪ್ ನೀಡಲಿದೆ. ಆ ಗುಂಪಿನಲ್ಲಿ ಯಾವ ಸದಸ್ಯನೇ ಸಂದೇಶ ಕಳುಹಿಸಿರಲಿ ಅದನ್ನು ಎಲ್ಲರಿಗೂ ಡಿಲೀಟ್ ಆಗುವಂತೆ (ಡಿಲೀಟ್ ಎವರಿವನ್) ಅಡ್ಮಿನ್ ಅವಕಾಶ ನೀಡಲಾಗುತ್ತದೆ. ಆ ಗ್ರೂಪ್ ನಲ್ಲಿ ಎಷ್ಟು ಮಂದಿ ಅಡ್ಮಿನ್ ಗಳಿದ್ದರೂ ಅವರಿಗೆಲ್ಲರಿಗೂ ಈ ಆಯ್ಕೆ ಸಿಗಲಿದೆ.

ಈ ಆಯ್ಕೆ ಆಂಡ್ರಾಯ್ಡ್ ಬಳಕೆದಾರರಿಗೆ ಶೀಘ್ರದಲ್ಲಿ ಸಿಗಲಿದೆ ಎಂದು ವರದಿ ತಿಳಿಸಿದೆ. ಗ್ರೂಪ್ ಅಡ್ಮಿನ್ ಸಂದೇಶ ಅಳಿಸಿದಾಗ “ದಿಸ್ ವಾಸ್ ಡಿಲೀಟೆಡ್ ಬೈ ಆನ್ ಅಡ್ಮಿನ್” ಎಂಬ ಸಂದೇಶ ಇತರ ಸದಸ್ಯರಿಗೆ ಕಾಣಿಸುತ್ತದೆ.

ಇದನ್ನೂ ಓದಿ:ಟೆಸ್ಟ್ ನಾಯಕರಾಗಬಲ್ಲ ನಾಲ್ಕೈದು ಆಟಗಾರರು ಭಾರತ ತಂಡದಲ್ಲಿದ್ದಾರೆ: ಬ್ರೆಟ್ ಲೀ

ವಾಟ್ಸಪ್ ಗುಂಪುಗಳಲ್ಲಿ ಹರಿದಾಡುವ ಅಶ್ಲೀಲ ಮತ್ತು ಆಕ್ಷೇಪಾರ್ಹ ಸಂದೇಶಗಳನ್ನು ನಿಯಂತ್ರಿಸಲು ಈ ಆಯ್ಕೆ ಗ್ರೂಪ್ ಅಡ್ಮಿನ್ ಗಳಿಗೆ ಸಹಾಯ ಮಾಡುತ್ತದೆ.

ಟಾಪ್ ನ್ಯೂಸ್

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.