ಈ ಸ್ಮಾರ್ಟ್ ಪೋನ್ ಗಳಲ್ಲಿ 2021ರಿಂದ ವಾಟ್ಸಾಪ್ ಬಂದ್ – ಕಾರಣವೇನು ?


Team Udayavani, Dec 16, 2020, 7:56 PM IST

whatsapp

ನವದೆಹಲಿ: ಜನಪ್ರಿಯ ವಾಟ್ಸಾಪ್ 2021ರಿಂದ ಕೆಲವು ಆ್ಯಂಡ್ರಾಯ್ಡ್ ಮತ್ತು ಐಪೋನ್ ಗಳಲ್ಲಿ ತನ್ನ ಕಾರ್ಯನಿರ್ವಹಣೆಯನ್ನು ಸ್ಥಗಿತಗೊಳಿಸಲಿದೆ. ಹೌದು, ಐಓಎಸ್ 9 ಮತ್ತು ಆ್ಯಂಡ್ರಾಯ್ಡ್ 4.0.3 ಅಪರೇಟಿಂಗ್ ಸಿಸ್ಟಂ ಹೊಂದಿರುವ ಹಳೆಯ ಡಿವೈಸ್ ಗಳಲ್ಲಿ ವಾಟ್ಸಾಪ್ ತನ್ನ ಕಾರ್ಯವನ್ನು ಮುಂದಿನ ವರ್ಷದಿಂದ (2021) ಸಂಪೂರ್ಣ ನಿಲ್ಲಿಸಲಿದೆ.

ಪ್ರಮುಖವಾಗಿ ಐಪೋನ್-4 ಮತ್ತು ಅದಕ್ಕೂ ಮೊದಲಿನ ಸ್ಮಾರ್ಟ್ ಫೋನ್, ಐಫೋನ್ 4ಎಸ್, ಐಫೋನ್ 5, ಐಫೋನ್ 5ಸಿ, ಐಪೋನ್ 5ಎಸ್, ಐಫೊನ್ 6, ಐಪೋನ್ 6ಎಸ್ ಮುಂತಾದವುಗಳಲ್ಲಿ  ವಾಟ್ಸಾಪ್ ನಿಷ್ಕ್ರೀಯಗೊಳ್ಳಲಿದೆ.

ಆ್ಯಂಡ್ರಾಯ್ಡ್ ನಲ್ಲೂ ಕೂಡ 4.0.3 ಆಪರೇಟಿಂಗ್ ಸಿಸ್ಟಂ ಹೊಂದಿರುವ ಡಿವೈಸ್ ಗಳಲ್ಲಿ 2021ರಿಂದ ವಾಟ್ಸಾಪ್ ಕಾರ್ಯನಿರ್ವಹಿಸುವುದಿಲ್ಲ. ಪ್ರಮುಖವಾಗಿ ಹೆಚ್ ಟಿಸಿ ಡಿಸೈರ್, ಎಲ್ ಜಿ ಆಪ್ಟಿಮಸ್ ಬ್ಲ್ಯಾಕ್, ಮೋಟೋರೋವಾಲ ಡ್ರಾಯ್ಡ್ ರೇಜರ್, ಸ್ಯಾಮ್ ಸಂಗ್ ಗ್ಯಾಲಕ್ಷಿ ಎಸ್2, ಸೇರಿದಂತೆ ಇತರ ಹಳೆಯ ಸ್ಮಾರ್ಟ್ ಫೋನ್ ಗಳಲ್ಲಿ ವಾಟ್ಸಾಪ್ ತನ್ನ ಚಟುವಟಿಕೆಯನ್ನು ನಿಲ್ಲಿಸಲಿದೆ.

ಇದನ್ನೂ ಓದಿ: ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ: LDF ಗೆ ಗೆಲುವು, ಬಿಜೆಪಿಗೆ ಈ ಬಾರಿ ಹೆಚ್ಚು ಸ್ಥಾನ

ಹೊಸ ಸ್ಮಾರ್ಟ್ ಪೋನ್ ಅಥವಾ ಅಪ್ ಡೇಟೆಡ್ ಸಾಫ್ಟ್ ವೇರ್ ಗಳನ್ನು ಹೊಂದಿರುವ ಡಿವೈಸ್ ಗಳಲ್ಲಿ ವಾಟ್ಸಾಪ್ ಎಂದಿನಂತೆ ಕಾರ್ಯನಿರ್ವಹಿಸಲಿದೆ.

ಇತ್ತೀಚಿಗಷ್ಟೇ ವಾಟ್ಸಾಪ್ ಬಳಕೆದಾರರ ಹಿತದೃಷ್ಟಿಯಿಂದ ಪೇಮೆಂಟ್ ಸರ್ವಿಸ್, ಕಸ್ಟಂ ವಾಲ್ ಪೇಪರ್ಸ್, ಕಸ್ಟಂ ಕಾರ್ಟ್ಸ್, ಆಲ್ವೇಸ್ ಮ್ಯೂಟ್ ಸೇರಿದಂತೆ ಹಲವು ಫೀಚರ್ ಗಳನ್ನು ಜಾರಿಗೆ ತಂದಿತ್ತು.

ಇದನ್ನೂ ಓದಿ: ಜನವರಿ 1ರಿಂದ ವಿದ್ಯಾಗಮ ಕಾರ್ಯಕ್ರಮ ಆರಂಭ :ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.