ಏನಿದು ವಿದೇಶಿ ವಿನಿಮಯ ವಂಚನೆ ಕೇಸ್: ಶಿಯೋಮಿ ಕಂಪನಿಯ 5,551 ಕೋಟಿ ರೂ. ಜಪ್ತಿ: ಇ.ಡಿ

ಭಾರತದಲ್ಲಿ ಶಿಯೋಮಿ ಕಂಪನಿ ಆರಂಭಗೊಂಡಿತ್ತು. 2015ರಿಂದ ಹಣಕಾಸು ವರ್ಗಾವಣೆ ಮಾಡಲು ಆರಂಭಿಸಿತ್ತು.

Team Udayavani, Apr 30, 2022, 4:10 PM IST

ಏನಿದು ವಿದೇಶಿ ವಿನಿಮಯ ವಂಚನೆ ಕೇಸ್:ಶಿಯೋಮಿ ಕಂಪನಿಯ 5,551 ಕೋಟಿ ರೂ. ಜಪ್ತಿ: ಇ.ಡಿ

ನವದೆಹಲಿ: ವಿದೇಶಿ ವಿನಿಮಯ ಕಾಯ್ದೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಭಾರತದಲ್ಲಿರುವ ಚೀನಾ ಮೂಲದ ಶಿಯೋಮಿ ಸ್ಮಾರ್ಟ್ ಫೋನ್ ಕಂಪನಿಯ 5,000ಕೋಟಿಗೂ ಅಧಿಕ ನಗದನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಗಂಜಿ ಕುಡಿದು ಬದುಕುತ್ತೇನೆ ಹೊರತು ಭ್ರಷ್ಟಾಚಾರ ಮಾಡಲ್ಲ; ಹಾಲಪ್ಪ ಅವರಿಗೆ ಬೇಳೂರು ಟಾಂಗ್

ಶಿಯೋಮಿ ಕಂಪನಿಯ ಅಕ್ರಮ ಹಣಕಾಸು ವರ್ಗಾವಣೆ ಕುರಿತು ಜಾರಿ ನಿರ್ದೇಶನಾಲಯ ತನಿಖೆಯನ್ನು ಆರಂಭಿಸಿತ್ತು. ಇ.ಡಿ ಮಾಹಿತಿ ಪ್ರಕಾರ, 2014ರಲ್ಲಿ ಭಾರತದಲ್ಲಿ ಶಿಯೋಮಿ ಕಂಪನಿ ಆರಂಭಗೊಂಡಿತ್ತು. 2015ರಿಂದ ಹಣಕಾಸು ವರ್ಗಾವಣೆ ಮಾಡಲು ಆರಂಭಿಸಿತ್ತು. ಈವರೆಗೆ ಶಿಯೋಮಿ 5,551.27 ಕೋಟಿ ರೂಪಾಯಿಗೆ ಸಮನಾದ ವಿದೇಶಿ ಕರೆನ್ಸಿಯನ್ನು ಮೂರು ವಿದೇಶಿ ಮೂಲದ ಸಂಸ್ಥೆಗಳಿಗೆ ವರ್ಗಾಯಿಸಿರುವುದಾಗಿ ತನಿಖಾ ಸಂಸ್ಥೆ ಇ.ಡಿ. ವಿವರ ನೀಡಿದೆ.

ರಾಯಲ್ಟಿ ಹೆಸರಿನಲ್ಲಿ ಭಾರೀ ಮೊತ್ತದ ಹಣವನ್ನು ಅವರ ಚೀನಾ ಮೂಲದ ಪೇರೆಂಟ್ ಗ್ರೂಪ್ ಸೂಚನೆ ಮೇರೆಗೆ ಹಣವನ್ನು ವರ್ಗಾಯಿಸಿರುವುದಾಗಿ ಜಾರಿ ನಿರ್ದೇಶನಾಲಯ ತಿಳಿಸಿದೆ. ಅಷ್ಟೇ ಅಲ್ಲ ತಮಗೆ ಸಂಬಂಧವಿಲ್ಲದ ಅಮೆರಿಕ ಮೂಲದ ಎರಡು ಸಂಸ್ಥೆಗಳಿಗೆ ಶಿಯೋಮಿ ಗ್ರೂಪ್ ಕಂಪನಿಯಿಂದ ಹಣ ವರ್ಗಾವಣೆಯಾಗಿರುವುದಾಗಿ ಇ.ಡಿ ತಿಳಿಸಿದೆ.

ಶಿಯೋಮಿ ಇಂಡಿಯಾ MI ಬ್ರ್ಯಾಂಡ್ ಹೆಸರಿನಲ್ಲಿ ಭಾರತದಲ್ಲಿ ಮೊಬೈಲ್ ಫೋನ್ ಗಳ ಮಾರಾಟ ಮತ್ತು ವಿತರಣೆ ಮಾಡುತ್ತಿದೆ. ಭಾರತದಲ್ಲಿ ಸಂಪೂರ್ಣವಾಗಿ ತಯಾರಿಸಲ್ಪಟ್ಟ ಮೊಬೈಲ್ ಸೆಟ್ ಮತ್ತು ಇತರ ಉತ್ಪನ್ನಗಳನ್ನು ಶಿಯೋಮಿ ಪಡೆಯುತ್ತಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.