Free Flight Ticket ವಿಐನಿಂದ ಗ್ರಾಹಕರಿಗೆ ಹಬ್ಬದ ವಿಶೇಷ ಸಂಭ್ರಮಾಚರಣೆ ಕೊಡುಗೆ


Team Udayavani, Sep 26, 2023, 9:05 PM IST

viFree Flight Ticket ವಿಐನಿಂದ ಗ್ರಾಹಕರಿಗೆ ಹಬ್ಬದ ವಿಶೇಷ ಸಂಭ್ರಮಾಚರಣೆ ಕೊಡುಗೆ

ಬೆಂಗಳೂರು: ಹಬ್ಬದ ಋತುವಿನ ಅಂಗವಾಗಿ ಪ್ರಮುಖ ದೂರಸಂಪರ್ಕ ಸೇವಾಸಂಸ್ಥೆ ವಿಐ (Vi), ಇಂದು ಈಸಿಮೈಟ್ರಿಪ್ (Ease MyTrip) ಸಹಯೋಗದಲ್ಲಿ ತನ್ನ ಪ್ರಿಪೇಯ್ಡ್ ಗ್ರಾಹಕರಿಗೆ ವಿಶೇಷ ಸಂಭ್ರಮಾಚರಣೆ ಕೊಡುಗೆ ‘ರೀಚಾರ್ಜ್ ಆ್ಯಂಡ್ ಫ್ಲೈ’ (Recharge & Fly) ಪ್ರಕಟಿಸಿದೆ.

ಈ ಕೊಡುಗೆಯ ಭಾಗವಾಗಿ, ವಿಐ ಬಳಕೆದಾರರು ವಿಐ ಆ್ಯಪ್ (Vi App)ಮೂಲಕ ಸೆಪ್ಟೆಂಬರ್ 26 ರಿಂದ 30 ರವರೆಗೆ ರೀಚಾರ್ಜ್ ಮಾಡಿದರೆ, ಪ್ರತಿ ಗಂಟೆಗೊಮ್ಮೆ ಉಚಿತ ವಿಮಾನ ಟಿಕೆಟ್ ಗೆಲ್ಲುವ ಅವಕಾಶವನ್ನು ಪಡೆಯಲಿದ್ದಾರೆ. ಇದರ ಮೌಲ್ಯ ₹ 5,000 ಇರಲಿದೆ. ಇದಕ್ಕೆ ಪರ್ಯಾಯವಾಗಿ, ಬಳಕೆದಾರರು ಹೆಚ್ಚಿನ ಬೆಲೆಯ ಟಿಕೆಟ್ ಅನ್ನು ಬುಕ್ ಮಾಡಬಹುದು ಮತ್ತು ₹ 5,000 ಗಳ ರಿಯಾಯ್ತಿಯನ್ನೂ ಪಡೆಯಬಹುದು.

ಇದೇ ಸಂದರ್ಭದಲ್ಲಿ ಈ 5 ದಿನಗಳ ಕೊಡುಗೆಯ ಅವಧಿಯಲ್ಲಿ, ತನ್ನ ಗ್ರಾಹಕರಿಗೆ ಅಂತರ್ಜಾಲದಲ್ಲಿ ಹೆಚ್ಚಿನ ಮಾಹಿತಿ ಜಾಲಾಡುವುದಕ್ಕೂ ‘ವಿಐ’ ಅನುವು ಮಾಡಿಕೊಡಲಿದೆ. ವಿಐ ಆ್ಯಪ್ ಮೂಲಕ ಆಯ್ದ ರೀಚಾರ್ಜ್ ಗಳ ಮೇಲೆ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 50 ಜಿಬಿ ಡೇಟಾವನ್ನು ಸಹ ವಿಐ ನೀಡಲಿದೆ.

ಈ ಮೇಲಿನ ಕೊಡುಗೆಗಳ ಜೊತೆಗೆ, ವಿಐ ಬಳಕೆದಾರರು, ಈಸಿಮೈಟ್ರಿಪ್ ಮೂಲಕ ವಿಮಾನ ಟಿಕೆಟ್ ಗಳ ಮೇಲೆ ₹ 400 ಮೌಲ್ಯದ ವಿಶೇಷ ರಿಯಾಯಿತಿ ಕೂಪನ್ ಗಳನ್ನು ಸಹ ಗೆಲ್ಲಬಹುದು.

ಈ ಮೇಲಿನ ಕೊಡುಗೆಗಳು ವಿಐ ಆ್ಯಪ್ ನಲ್ಲಿ ಮಾತ್ರ ಲಭ್ಯ ಇರಲಿವೆ.

 

ಟಾಪ್ ನ್ಯೂಸ್

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆಡಳಿತ ವ್ಯವಸ್ಥೆ,ರಾಜಕೀಯ ಪದ್ದತಿ ಅರ್ಥೈಸಿಕೊಳ್ಳಬೇಕು: ಲಾಡ್

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆಡಳಿತ ವ್ಯವಸ್ಥೆ,ರಾಜಕೀಯ ಪದ್ದತಿ ಅರ್ಥೈಸಿಕೊಳ್ಳಬೇಕು: ಲಾಡ್

ಜಾತಿ ಸಮೀಕ್ಷೆ ವರದಿ ಜಾರಿಗೆ ಮಠಾಧೀಶರು ಅಡ್ಡಿಪಡಿಸಬಾರದು: ಎಂ.ಸಿ. ವೇಣುಗೋಪಾಲ

Belagavi; ಜಾತಿ ಸಮೀಕ್ಷೆ ವರದಿ ಜಾರಿಗೆ ಮಠಾಧೀಶರು ಅಡ್ಡಿಪಡಿಸಬಾರದು: ಎಂ.ಸಿ. ವೇಣುಗೋಪಾಲ

VIDEO; 43 ಎಸೆತದಲ್ಲಿ 193 ರನ್ ಚಚ್ಚಿದ ಬ್ಯಾಟರ್; ಸ್ಟ್ರೈಕ್ ರೇಟ್ ಬರೋಬ್ಬರಿ 449!

VIDEO; 43 ಎಸೆತದಲ್ಲಿ 193 ರನ್ ಚಚ್ಚಿದ ಬ್ಯಾಟರ್; ಸ್ಟ್ರೈಕ್ ರೇಟ್ ಬರೋಬ್ಬರಿ 449!

Electric Car: ಬ್ಯಾಟರಿ ಚಾಲಿತ ಕಾರು ನಿರ್ಮಿಸಿದ ವಿದ್ಯಾರ್ಥಿಗಳು…

Electric Car: ಬ್ಯಾಟರಿ ಚಾಲಿತ ಕಾರು ನಿರ್ಮಿಸಿದ ವಿದ್ಯಾರ್ಥಿಗಳು…

TDY-11

Fighter Teaser ಔಟ್: ಇಂಟರ್‌ನೆಟ್‌ ನಲ್ಲಿ ಬೆಂಕಿ ಹಚ್ಚಿದ ಹೃತಿಕ್‌ – ದೀಪಿಕಾ ಕೆಮೆಸ್ಟ್ರಿ

Vijayapura; ಮಾನಸಿಕ ಹಿಂಸೆಯಿಂದ ವ್ಯಕ್ತಿ ಆತ್ಮಹತ್ಯೆ; ಮೂವರು ಆರೋಪಿಗಳಿಗೆ ಮೂರು ವರ್ಷ ಜೈಲು

Vijayapura; ಮಾನಸಿಕ ಹಿಂಸೆಯಿಂದ ವ್ಯಕ್ತಿ ಆತ್ಮಹತ್ಯೆ; ಮೂವರು ಆರೋಪಿಗಳಿಗೆ ಮೂರು ವರ್ಷ ಜೈಲು

4-panaji

Panaji: ಶಾಲಾ ಬಸ್ ಅಪಘಾತದ ಕುರಿತು ವಿಸ್ತೃತ ತನಿಖೆ ನಡೆಸಲು ಆದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric Car: ಬ್ಯಾಟರಿ ಚಾಲಿತ ಕಾರು ನಿರ್ಮಿಸಿದ ವಿದ್ಯಾರ್ಥಿಗಳು…

Electric Car: ಬ್ಯಾಟರಿ ಚಾಲಿತ ಕಾರು ನಿರ್ಮಿಸಿದ ವಿದ್ಯಾರ್ಥಿಗಳು…

US Market: ಟೆಸ್ಲಾದ “ಸೈಬರ್‌ ಟ್ರಕ್‌ ಮಾರುಕಟ್ಟೆಗೆ ಬಿಡುಗಡೆ…ಬೆಲೆ ದುಬಾರಿ!

US Market: ಟೆಸ್ಲಾದ “ಸೈಬರ್‌ ಟ್ರಕ್‌ ಮಾರುಕಟ್ಟೆಗೆ ಬಿಡುಗಡೆ…ಬೆಲೆ ದುಬಾರಿ!

X

X ಸಂಸ್ಥೆಯ ಉದ್ಯೋಗಿಗಳ ಸಾಮೂಹಿಕ ರಾಜೀನಾಮೆ

India records 37.9 ಲಕ್ಷ ವಾಹನ ಮಾರಾಟ: ದಾಖಲೆ

India records 37.9 ಲಕ್ಷ ವಾಹನ ಮಾರಾಟ: ದಾಖಲೆ

you tube 1

AI News: ಯೂಟ್ಯೂಬ್‌ ವಿಡಿಯೋ ಪ್ರಶ್ನೆಗೆ ಎ.ಐ.ಉತ್ತರ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

tdy-12

Superstitious Belief: ಜಿಲ್ಲೆಯಲ್ಲಿ ಮುಂದುವರಿದ ಮೌಢ್ಯಾಚರಣೆ

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆಡಳಿತ ವ್ಯವಸ್ಥೆ,ರಾಜಕೀಯ ಪದ್ದತಿ ಅರ್ಥೈಸಿಕೊಳ್ಳಬೇಕು: ಲಾಡ್

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆಡಳಿತ ವ್ಯವಸ್ಥೆ,ರಾಜಕೀಯ ಪದ್ದತಿ ಅರ್ಥೈಸಿಕೊಳ್ಳಬೇಕು: ಲಾಡ್

6-panaji

Panaji: ನಮ್ಮ ಸಂಸ್ಕೃತಿ ಪರಂಪರೆಯನ್ನು ಸಾಹಿತ್ಯದ ಮೂಲಕ ಪುನರುಜ್ಜೀವನಗೊಳ್ಳಲು ಸಾಧ್ಯ

I Love You Kane Lyrical; Bheema song out

Kannada Cinema: ‘ಐ ಲವ್ ಯೂ ಕಣೇ.. ‘; ಭೀಮನ ಸೈಕ್ ಡ್ಯುಯೆಟ್ ಬಂತು

ಜಾತಿ ಸಮೀಕ್ಷೆ ವರದಿ ಜಾರಿಗೆ ಮಠಾಧೀಶರು ಅಡ್ಡಿಪಡಿಸಬಾರದು: ಎಂ.ಸಿ. ವೇಣುಗೋಪಾಲ

Belagavi; ಜಾತಿ ಸಮೀಕ್ಷೆ ವರದಿ ಜಾರಿಗೆ ಮಠಾಧೀಶರು ಅಡ್ಡಿಪಡಿಸಬಾರದು: ಎಂ.ಸಿ. ವೇಣುಗೋಪಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.