ಕೋವಿಡ್‌ ತವರೂರು ಚೀನದಲ್ಲಿ ಶೈಕ್ಷಣಿಕ ವರ್ಷ ಪುನರಾರಂಭ

ಗುಂಪು ಸೇರುವುದನ್ನು ತಡೆಯಬೇಕು ಹಾಗೂ ದಿನವೂ ಆರೋಗ್ಯ ಇಲಾಕೆಗೆ ವರದಿ ಸಲ್ಲಿಸಬೇಕು ಎಂದು ಆದೇಶಿಸಲಾಗಿದೆ

Team Udayavani, Aug 31, 2020, 2:01 PM IST

ಕೋವಿಡ್‌ ತವರೂರು ಚೀನದಲ್ಲಿ ಶೈಕ್ಷಣಿಕ ವರ್ಷ ಪುನರಾರಂಭ

ವುಹಾನ್‌: ವಿಶ್ವದ ಹಲವೆಡೆ ಸದ್ಯ ಶೈಕ್ಷಣಿಕ ವರ್ಷದ ಪುನರಾರಂಭದ ಪರ್ವ ಶುರುವಾಗಿದ್ದು, ಶಿಕ್ಷಣ ಸಂಸ್ಥೆಗಳ ಪುನರಾರಂಭಕ್ಕೆ ಅವಕಾಶ ನೀಡಲಾಗಿದೆ. ಆದರೆ ಶಾಲಾ -ಕಾಲೇಜು ತೆರೆಯುವಿಕೆಗೆ ಕೆಲವು ನಿಬಂಧನೆಗಳನ್ನು ಸೂಚಿಸಲಾಗಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಆದೇಶಿಸಿದೆ.

ಈಗಾಗಲ್ಲೇ ಶ್ರೀಲಂಕಾದಲ್ಲಿ ಶಾಲಾ- ಕಾಲೇಜು ಆರಂಭವಾಗಿದ್ದು, ಸೋಂಕಿನ ಪ್ರಮಾಣ ಕಡಿಮೆಯಾಗಿರುವ ಹಲವು ಪಾಶ್ಚಾತ್ಯ ರಾಷ್ಟ್ರಗಳಲ್ಲಿ ಲಾಕ್‌ಡೌನ್‌ ನಿಬಂಧನೆಗಳನ್ನು ಸಂಪೂರ್ಣವಾಗಿ ಸಡಿಲಿಕೆ ಮಾಡಲಾಗಿದೆ.

ಇದೀಗ ಕೋವಿಡ್‌ ತವರೂರು ಎಂದೇ ಕುಖ್ಯಾತಿ ಪಡೆದಿರುವ ಚೀನದ ವುಹಾನ್‌ನಲ್ಲಿ ಶಿಶುವಿಹಾರಗಳು ಸೇರಿ ಎಲ್ಲ ಶಾಲಾ-ಕಾಲೇಜುಗಳು ಮಂಗಳವಾರದಿಂದ ಪುನರಾರಂಭವಾಗಲಿವೆ. ನಗರದಲ್ಲಿರುವ 2,842 ಶಿಕ್ಷಣ ಸಂಸ್ಥೆಗಳು ಮತ್ತೆ ತೆರೆಯಲ್ಲಿದ್ದು, 14 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಶಾಲಾ- ಕಾಲೇಜುಗಳಮರಳಲಿದ್ದಾರೆ ಎಂದು ವುಹಾನ್‌ ಪಾಲಿಕೆ ಅಧಿಕಾರಿಗಳು ಹೇಳಿದ್ದಾರೆ.

ಇನ್ನು ವುಹಾನ್‌ ವಿಶ್ವ ವಿದ್ಯಾಲಯ ಕೂಡ ಸೋಮವಾರ ಆರಂಭವಾಗಲಿದ್ದು, ಸಂಸ್ಥೆಗಳು ಸೋಂಕು ಹರಡುವಿಕೆ ತಡೆಯಲು ಅಗತ್ಯ ಕ್ರಮಗಳನ್ನು ಹೊಂದಿರಬೇಕು . ಹೊಸದಾಗಿ ಕೊರೊನಾ ಕಾಣಿಸಿಕೊಂಡರೆ ಪಾಲಿಸಬೇಕಾದ ನಿಯಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ತರಬೇತಿ ನೀಡುವುದರೊಂದಿಗೆ ಅನಗತ್ಯವಾಗಿ ಗುಂಪು ಸೇರುವುದನ್ನು ತಡೆಯಬೇಕು ಹಾಗೂ ದಿನವೂ ಆರೋಗ್ಯ ಇಲಾಕೆಗೆ ವರದಿ ಸಲ್ಲಿಸಬೇಕು ಎಂದು ಆದೇಶಿಸಲಾಗಿದೆ.

ಆದರೆ ವಿದೇಶಿ ವಿದ್ಯಾರ್ಥಿಗಳು ಹಾಗೂ ಬೋಧಕರು ಆಯಾ ಸಂಸ್ಥೆಗಳಿಂದ ಸೂಚನೆ ದೊರೆಯದಿದ್ದಲ್ಲಿ ಆಗಮಿಸಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಇನ್ನು ಚೀನದಲ್ಲಿ ಇಲ್ಲಿಯವರೆಗೆ 85,031 ಜನರಿಗೆ ಸೋಂಕು ತಗುಲಿದೆ. ಇದರಲ್ಲಿ 4,634 ಮಂದಿ ಮೃತಪಟ್ಟಿದ್ದು, 80,153 ಸೋಂಕಿತರು ಗುಣಮುಖರಾಗಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಸ್ವಾತಂತ್ರ್ಯ ಅಮೃತಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಅಮೃತ ಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.