ದಕ್ಷಿಣ ಆಫ್ರಿಕಾದ ಹೀನಾಯ ಸೋಲಿಗೆ ಐಪಿಎಲ್ ಕಾರಣವಂತೆ!


Team Udayavani, Jun 25, 2019, 5:10 AM IST

south-africa

ಲಂಡನ್‌: ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾದ ವೈಫ‌ಲ್ಯ ಮುಂದುವರಿದಿದೆ. ಪಾಕಿಸ್ಥಾನ ವಿರುದ್ಧ ಸೋಲುವುದರೊಂದಿಗೆ ಅದು ಲೀಗ್‌ ಹಂತದಲ್ಲೇ ಕೂಟದಿಂದ ಹೊರಬಿದ್ದಿದೆ. 7 ಪಂದ್ಯಗಳನ್ನಾಡಿರುವ ದಕ್ಷಿಣ ಆಫ್ರಿಕಾ ಈವರೆಗೆ ದುರ್ಬಲ ಅಫ್ಘಾನಿಸ್ಥಾನವನ್ನು ಮಾತ್ರ ಸೋಲಿಸಲು ಯಶಸ್ವಿಯಾಗಿದೆ.

ಹರಿಣಗಳ ಕಳಪೆ ನಿರ್ವಹಣೆಗೆ ಕ್ರಿಕೆಟ್ ದಕ್ಷಿಣ ಆಫ್ರಿಕಾದ (ಸಿಎಸ್‌ಎ) ಅಧಿಕಾರಿಗಳು, ನಾಯಕ ಫಾ ಡು ಪ್ಲೆಸಿಸ್‌ ಈಗ ಕಾರಣಗಳನ್ನು ಸೂಚಿಸುತ್ತಿದ್ದಾರೆ. ಇದಕ್ಕೆಲ್ಲ ಮೂಲ ಭಾರತದಲ್ಲಿ ನಡೆದ ಐಪಿಎಲ್ ಎಂಬುದು ಡು ಪ್ಲೆಸಿಸ್‌ ದೂರು.

ರಬಾಡ, ಸ್ಟೇನ್‌ಗೆ ಪೆಟ್ಟು
‘ಶ್ರೀಮಂತ ಐಪಿಎಲ್ ಕೂಟದಲ್ಲಿ ಭಾಗವಹಿಸ ದಂತೆ ಆಟಗಾರರನ್ನು ಸಿಎಸ್‌ಎ ನಿಯಂತ್ರಿಸದೇ ಇರುವುದು ಕಳಪೆ ನಿರ್ವಹಣೆಗೆ ಕಾರಣವಾಗಿದೆ. ಐಪಿಎಲ್ ಆಡುತ್ತಿರುವ ವೇಳೆ ತಂಡದ ಇಬ್ಬರು ಖ್ಯಾತ ವೇಗಿಗಳಾದ ಡೇಲ್ ಸ್ಟೇನ್‌ ಮತ್ತು ಕಾಗಿಸೊ ರಬಾಡ ಗಾಯಗೊಂಡಿದ್ದರು. ರಬಾಡ ವಿಶ್ವಕಪ್‌ನಲ್ಲಿ ಆಡಿದರೆ ಸ್ಟೇನ್‌ ಇನ್ನೂ ಚೇತರಿಸಿಕೊಂಡಿಲ್ಲ. ಆದರೆ ವಿಶ್ವಕಪ್‌ನಲ್ಲಿ ರಬಾಡ ಅವರ ನಿರ್ವಹಣೆ ಅತ್ಯಂತ ಕಳಪೆ ಮಟ್ಟದಲ್ಲಿತ್ತು’ ಎಂದು ಡು ಪ್ಲೆಸಿಸ್‌ ಹೇಳಿದ್ದಾರೆ.

ತಂಡದ ಅಗ್ರ ಆಟಗಾರರು ಐಪಿಎಲ್ನಲ್ಲಿ ಆಡುವುದನ್ನು ನಾಯಕ ಡು ಪ್ಲೆಸಿಸ್‌ ಮತ್ತು ಕೆಲವು ಆಟಗಾರರು ವಿರೋಧಿಸಿದ್ದರು. ಐಪಿಎಲ್ ಕೂಟದಲ್ಲಿ ಭಾಗವಹಿಸಲು ಆಟಗಾರರಿಗೆ ಅನುಮತಿ ನೀಡುವ ನಿಟ್ಟಿನಲ್ಲಿ ಸಿಎಸ್‌ಎ ತಂಡ ವ್ಯವಸ್ಥಾಪಕರ ಜತೆ ಸಭೆಯನ್ನು ನಡೆಸಿತ್ತು. ಆದರೆ ಆಟಗಾರರು ಐಪಿಎಲ್ನಲ್ಲಿ ಆಡಲು ಆಸಕ್ತಿ ವಹಿಸಿದ್ದರಿಂದ ಮಂಡಳಿಗೆ ಏನೂ ಮಾಡಲು ಸಾಧ್ಯವಾಗಿರಲಿಲ್ಲ ಎಂಬುದು ಇವರೆಲ್ಲರ ಆರೋಪ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಸ್ವಾತಂತ್ರ್ಯ ಅಮೃತಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಅಮೃತ ಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.