ಭಾರತದ ವಿಶ್ವ ವಿಕ್ರಮ 36ರ ಮಧುರ ಸಂಭ್ರಮ

1983, ಜೂನ್‌ 25; ಕಪಿಲ್ ಬಳಗ ವಿಶ್ವ ಸಾಮ್ರಾಟನಾದ ದಿನ

Team Udayavani, Jun 25, 2019, 5:13 AM IST

kapil-dev

ಭಾರತದ ಕ್ರಿಕೆಟ್ ಇತಿಹಾಸದಲ್ಲಿ ‘1983, ಜೂನ್‌ 25’ ಚಿನ್ನದ ಚೌಕಟ್ಟಿನಿಂದ ತೂಗುಹಾಕಲ್ಪಟ್ಟಿರುವ ದಿನ. ತೀರಾ ಸಾಮಾನ್ಯ ತಂಡವಾಗಿ 3ನೇ ವಿಶ್ವಕಪ್‌ ಪಂದ್ಯಾವಳಿಯನ್ನು ಆಡಲು ಇಂಗ್ಲೆಂಡಿಗೆ ತೆರಳಿದ ಕಪಿಲ್‌ ದೇವ್‌ ಸಾರಥ್ಯದ ಭಾರತ ತಂಡ ಕ್ರೀಡಾ ಜಗತ್ತನ್ನೇ ಬೆರಗುಗೊಳಿಸಿದ ಮಹಾದಿನ. ಐತಿಹಾಸಿಕ ಲಾರ್ಡ್ಸ್‌ ನಲ್ಲಿ 2 ಬಾರಿಯ ಚಾಂಪಿಯನ್‌, ಬಲಿಷ್ಠ ವೆಸ್ಟ್‌ ಇಂಡೀಸನ್ನು ಉರುಳಿಸಿ ಏಕದಿನ ಕ್ರಿಕೆಟಿನ ಸಾಮ್ರಾಟನಾಗಿ ಉದಯಿಸಿದ ಸ್ಮರಣೀಯ ದಿನ. ಮಂಗಳವಾರ ಈ ಮಧುರ ನೆನಪಿಗೆ 36 ವರ್ಷ!

ಸಾಟಿ ಇಲ್ಲದ ಸಾಹಸ
28 ವರ್ಷಗಳಷ್ಟು ಸುದೀರ್ಘ‌ ಅವಧಿಯ ಬಳಿಕ ಭಾರತ 2ನೇ ಸಲ ವಿಶ್ವ ಚಾಂಪಿಯನ್‌ ಆಗಿ ಮೆರೆಯಿತಾದರೂ ಮೊದಲ ಕಪ್‌ ಗೆಲುವಿನ ಆ ರೋಮಾಂಚನವೇ ಬೇರೆ. ಇದು ಸಾಟಿ ಇಲ್ಲದ ಸಾಹಸ. ಭಾರತದಂಥ ಕಳಪೆ ತಂಡವನ್ನು ಇಂಥ ಪ್ರತಿಷ್ಠಿತ ಪಂದ್ಯಾವಳಿಯಲ್ಲಿ ಆಡಿಸುವುದೇ ಒಂದು ಅವಮಾನ ಎಂದು ಟೀಕಿಸಿದವರೆಲ್ಲ ‘ಕಪಿಲ್ ಡೆವಿಲ್ಸ್’ ಕೊಟ್ಟ ಉತ್ತರಕ್ಕೆ ಥಂಡಾ ಹೊಡೆದಿದ್ದರು. ಭಾರತದ ಮಹೋನ್ನತ ಸಾಧನೆಗೆ ಕ್ರೀಡಾ ಜಗತ್ತೇ ಸಲಾಂ ಹೇಳಿತ್ತು!

ಎಲ್ಲರ ಹಾರೈಕೆ ಒಂದೇ…
ಅಂದಿನಿಂದ ಪ್ರತೀ ಜೂನ್‌ 25 ಬಂದಾಗಲೂ ಕಪಿಲ್ ಪಡೆಯ ಯಶೋಗಾಥೆ ಮೈ ಮನವನ್ನೆಲ್ಲ ಪುಳಕಗೊಳಿಸುತ್ತದೆ. ನೆನಪುಗಳೆಲ್ಲ ಉಕ್ಕುಕ್ಕಿ ಬರುತ್ತವೆ.

ಈ ಬಾರಿ ಇದರ ಖದರ್‌ ಬೇರೆಯೇ ಆಗಿದೆ. ಕಾರಣ, ಮತ್ತೂಂದು ವಿಶ್ವಕಪ್‌ ಕ್ರಿಕೆಟ್ ಪಂದ್ಯಾವಳಿ ಇಂಗ್ಲೆಂಡ್‌ನ‌ಲ್ಲೇ ಸಾಗುತ್ತಿದೆ. ವಿರಾಟ್ ಕೊಹ್ಲಿ ಸಾರಥ್ಯ ದಲ್ಲಿ ಟೀಮ್‌ ಇಂಡಿಯಾ ಉತ್ತಮ ಪ್ರದರ್ಶನ ನೀಡುತ್ತಿದೆ. ಸೆಮಿ ಫೈನಲ್ ಸ್ಥಾನವನ್ನು ಬಹುತೇಕ ಖಚಿತಪಡಿಸಿದೆ. ಹೀಗಾಗಿ 1983ರ ಆ ನೆನಪು ಮತ್ತಷ್ಟು ಗಾಢವಾಗಿ, ಅಷ್ಟೇ ತೀವ್ರವಾಗಿ ಆವರಿಸಿದೆ.

ಎಲ್ಲರ ಹಾರೈಕೆ ಒಂದೇ, ಭಾರತ ಮತ್ತೂಮ್ಮೆ ಲಾರ್ಡ್ಸ್‌ ಬಾಲ್ಕನಿಯಲ್ಲಿ ನಿಂತು ವಿಶ್ವಕಪ್‌ ಎತ್ತಬೇಕು!

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಸ್ವಾತಂತ್ರ್ಯ ಅಮೃತಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಅಮೃತ ಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.