Yugadi: ಹೊಸ ಯುಗದ ಆರಂಭ


Team Udayavani, Apr 9, 2024, 7:00 AM IST

4-yugadi

“ಸಿಹಿ ಕಹಿಗಳೆರಡೂ ಜೀವನದಲ್ಲಿ ಸಮಾನವಾಗಿರಬೇಕು”. ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲನೆಯ ದಿನವಾಗಿದೆ ಇದು ನಮ್ಮ ಭಾರತದ ಅನೇಕ ಕಡೆಗಳಲ್ಲಿ ಈ ದಿನವನ್ನು ಹೊಸ ವರ್ಷದ ಮೊದಲನೆಯ ದಿನವೆಂದು ಹೇಳುತ್ತಾರೆ. ಈ ಒಂದು ಹಬ್ಬವನ್ನು ಹೆಚ್ಚಾಗಿ ಕರ್ನಾಟಕ ಆಂಧ್ರ ಮತ್ತು ಮಹಾರಾಷ್ಟ್ರಗಳಲ್ಲಿ ಆಚರಿಸುತ್ತಾರೆ.

ಹುಣಸೆ ಹಣ್ಣು, ಬೆಲ್ಲ, ಮಾವಿನಕಾಯಿ, ಉಪ್ಪು, ಮೆಣಸು, ಬೇವು ಇತ್ಯಾದಿಗಳನ್ನ ಬಳಸಿಕೊಂಡು ಕೆಲವೊಂದು ತಿಂಡಿ ತಿನಿಸುಗಳನ್ನ ಮಾಡುತ್ತಾರೆ ಬೆಳಗ್ಗೆ ಎದ್ದು ತಳಿರು ತೋರಣವನ್ನು ಮನೆಯ ಬಾಗಿಲಿಗೆ ದೇವರ ಮನೆಯ ಬಾಗಿಲಿಗೆ ಕಟ್ಟುತ್ತಾರೆ. ಮನೆಯ ಮುಂದೆ ಬಣ್ಣ ಬಣ್ಣದ ರಂಗೋಲಿಗಳನ್ನು ಹಾಕುತ್ತಾರೆ. ನಂತರ ಎಣ್ಣೆ ಸೀಗೆಕಾಯಿಂದ ತಲೆಯನ್ನು ತೊಳೆದುಕೊಂಡು ಕೆಲವೊಂದು ಪುಣ್ಯಾಹ ಮಂತ್ರವನ್ನು ಹೇಳಿಕೊಳ್ಳುತ್ತಾ ಮಾವಿನ ಎಲೆಯಿಂದ ಮನೆಯ ಎಲ್ಲಾ ಕಡೆ ಕಳಸದ ನೀರನ್ನ ಹಾಕುತ್ತಾರೆ ನಂತರ ಸ್ನಾನ ಮಾಡಿ ಹೊಸ ಬಟ್ಟೆಯನ್ನ ಧರಿಸಿಕೊಂಡು ಪಂಚಾಂಗವನ್ನು ಮನೆಯ ಹಿರಿಯರು ಎಲ್ಲರೂ ಓದುತ್ತಾರೆ. ಹಬ್ಬದ ದಿನ ವಿಶೇಷ ತಿಂಡಿಗಳನ್ನು ಮಾಡುವುದರ ಜೊತೆಗೆ ಒಬ್ಬಟ್ಟು ಹೋಳಿಗೆ ಅದರಲ್ಲಿಯೂ ಕಡಲೆ ಅಥವಾ ತೊಗರಿ ಬೆಳೆಯ ಹೂರಣದಲ್ಲಿ ಮಾಡುತ್ತಾರೆ.

ವಿಶೇಷವಾಗಿ ಯುಗಾದಿಯ ದಿನದ ಸಂಕೇತವಾಗಿ ಬೇವು-ಬೆಲ್ಲವನ್ನು ಸ್ವೀಕರಿಸುತ್ತಾರೆ ಬೇವು ಕಷ್ಟದ ಸಂಕೇತವನ್ನು ಮತ್ತು ಬೆಲ್ಲವನ್ನು ಸಿಹಿಯ ವಿಚಾರವನ್ನು ಎರಡನ್ನು ಒಟ್ಟಿಗೆ ಬೆರಸಿ ಸಮಾನವಾಗಿ ಸ್ವೀಕರಿಸಬೇಕೆನ್ನುವದು ಇದರ ಉದ್ದೇಶವಾಗಿದೆ. ಪ್ರಮುಖವಾಗಿ ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ, ಹೊಸ ವರುಷಕ್ಕೆ ಹೊಸ ಹರುಷಕೆ ಹೊಸತು ಹೊಸತು ತರುತಿದೆ ಎನ್ನುವ ರೀತಿಯಲ್ಲಿ ಹಾಡಿನ ಮೂಲಕ ಮನೆಯ ಕೆಲವೊಂದು ಕೃಷಿಗೆ ಸಂಬಂಧಪಟ್ಟ ವಸ್ತುಗಳಿಗೆ ಪೂಜೆಯನ್ನು ಮಾಡುತ್ತಾರೆ.

ಯುಗಾದಿ ಎಂದರೆ ಯುಗ +ಆದಿ ಅಂದ್ರೆ ಹೊಸ ಯುಗದ ಆರಂಭ ಅಂತ . ಮುಖ್ಯವಾಗಿ ಬೇವು ಬೆಲ್ಲನೆ ಯಾಕೆ ಕೊಡ್ತಾರೆ ಗೊತ್ತಾ ಜೀವನದ ಸಿಹಿಕಹಿ ಗಳೆರಡನ್ನು ಪಡೆಯಬೇಕೆಂದು ಮತ್ತು ಅವುಗಳನ್ನು ನೆನಪಿಸಿಕೊಳ್ಳಲು ಬೇವು , ಬೆಲ್ಲಗಳ ಮಿಶ್ರಣವನ್ನು ಮಾಡಲಾಗುತ್ತದೆ. ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು, ಕಷ್ಟ-ಸುಖ ಇರೋವಷ್ಟು ದಿನ ಎಲ್ಲವನ್ನು ಸಮಾನವಾಗಿ ಹಂಚಿಕೊಂಡು ಬಾಳೋಣ.

ಪ್ರಿಯಾ,

ಎಂ.ಜಿ.ಎಂ. ಕಾಲೇಜು, ಉಡುಪಿ

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.