ವೀರಭದ್ರ ಸ್ವಾ ಮಿ ಪುಷ್ಪ ರಥೋತ್ಸವ
Team Udayavani, Mar 7, 2021, 7:23 PM IST
ಅಕ್ಕಿಆಲೂರು: ಪಟ್ಟಣದಲ್ಲಿ ಲಿಂ.ಕುಮಾರೇಶ್ವರರ 91ನೇ ಹಾಗೂ ಲಿಂ.ಚನ್ನವೀರೇಶ್ವರರ 12ನೇ ಪುಣ್ಯಸ್ಮರಣೋತ್ಸವ, ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಹಾಗೂ ಅಕ್ಕಿಆಲೂರ ಉತ್ಸವ-2021ರ ಪ್ರಯುಕ್ತ ಶ್ರೀ ವೀರಭದ್ರೇಶ್ವರ ಪುಷ್ಪ ರಥೋತ್ಸವ ಅದ್ಧೂರಿಯಾಗಿ ನೆರವೇರಿತು.
ಬೆಳಗ್ಗೆ 8 ಗಂಟೆಗೆ ವಿಶೇಷ ಪುಷ್ಪಗಳಿಂದ ಶೃಂಗರಿಸಿದ್ದ ಪುಷ್ಪ ರಥದಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಮಹಾರುದ್ರಾಭಿಷೇಕದ ಮೂಲಕ ಸಾಮೂಹಿಕ ಪೂಜೆ ನೆರವೇರಿಸಿ, ಪುಷ್ಪ ರಥೋತ್ಸವಕ್ಕೆ ವಿರಕ್ತಮಠದ ಶಿವಬಸವ ಶ್ರೀಗಳು ಚಾಲನೆ ನೀಡಿದರು. ಸಮ್ಮಾಳ ವಾದ್ಯಗಳೊಂದಿಗೆ ಪುರವಂತರು ವೀರಭದ್ರ ಸ್ವಾಮಿ ಗುಗ್ಗಳ್ಳೋತ್ಸವ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
MUST WATCH
ಹೊಸ ಸೇರ್ಪಡೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ