ಅ. 2: ಬೃಹತ್‌ ಇ-ಶ್ರಮ ಯೋಜನೆ ನೋಂದಣಿ ಅಭಿಯಾನ

ರೈತರು, ವಲಸೆ ಕಾರ್ಮಿಕರು, ಟ್ಯಾನರಿ ಕೆಲಸಗಾರರು, ಬೀದಿ ವ್ಯಾಪಾರಿಗಳು ಅರ್ಹರಾಗಿದ್ದಾರೆ.

Team Udayavani, Oct 2, 2021, 1:49 PM IST

ಅ. 2: ಬೃಹತ್‌ ಇ-ಶ್ರಮ ಯೋಜನೆ ನೋಂದಣಿ ಅಭಿಯಾನ

ಉಡುಪಿ: ಉಡುಪಿ ನಗರ ಬಿಜೆಪಿ ಆಶ್ರಯದಲ್ಲಿ ಸೇವೆ ಮತ್ತು ಸಮರ್ಪಣಾ ಅಭಿಯಾನದ ಪ್ರಯುಕ್ತ ಇಂದು(ಅ. 2) ಬೆಳಗ್ಗೆ 9.30ರಿಂದ ಸಂಜೆ 5ರ ತನಕ ಕೇಂದ್ರ ಸರಕಾರದ ಇ-ಶ್ರಮ ಯೋಜನೆ ನೋಂದಣಿ ಅಭಿಯಾನವು ಸಿಟಿ ಬಸ್‌ನಿಲ್ದಾಣದಲ್ಲಿ ನಡೆಯಲಿದೆ.

ಅಸಂಘಟಿತ ಕಾರ್ಮಿಕರ ಕಾರ್ಡ್‌ ನೋಂದಣಿಗೆ ಸಣ್ಣ ಮತ್ತು ಕನಿಷ್ಠ ರೈತರು, ಕೃಷಿ ಕಾರ್ಮಿಕರು, ಮೀನುಗಾರರು, ಪಶು ಸಾಕಾಣಿಕೆದಾರರು, ಬೀಡಿ ತಯಾರಕರು, ಚರ್ಮದ ಕೆಲಸಗಾರರು, ನೇಕಾರರು, ಅಟೋ ಚಾಲಕರು, ಗೃಹ ಸೇವಕರು, ರೇಷ್ಮೆ ಕೃಷಿ ಕಾರ್ಮಿಕರು, ಕೆಲಸಗಾರರು, ಆಶಾ ಕಾರ್ಯಕರ್ತೆಯರು, ಹಾಲು ಹಾಕುವವರು, ಇಟ್ಟಿಗೆ ತಯಾರಕರು, ಕಲ್ಲು ಕೋರೆ ಕೆಲಸಗಾರರು, ಗೃಹ ಕಾರ್ಮಿಕರು, ಕ್ಷೌರಿಕರು, ಗರಗಸ ಕಾರ್ಖಾನೆ ಕೆಲಸಗಾರರು, ತರಕಾರಿ/ಹಣ್ಣು ಮಾರಾಟಗಾರರು, ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರು, ಸುದ್ದಿ ಪತ್ರಿಕೆ ಮಾರಾಟಗಾರರು, ರಿಕ್ಷಾ ಚಾಲಕರು, ರೈತರು, ವಲಸೆ ಕಾರ್ಮಿಕರು, ಟ್ಯಾನರಿ ಕೆಲಸಗಾರರು, ಬೀದಿ ವ್ಯಾಪಾರಿಗಳು ಅರ್ಹರಾಗಿದ್ದಾರೆ.

ನೋಂದಣಿ ಉಚಿತವಾಗಿ ಇರಲಿದ್ದು, ಈ ಕಾರ್ಡ್‌ ಜೀವಿತಾವಧಿ ವರೆಗೆ ಮಾನ್ಯವಿರುತ್ತದೆ. ಡೇಟಾಬೇಸ್‌ ಆಧಾರದ ಮೇಲೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ಸರಕಾರ ಜಾರಿಗೊಳಿಸುತ್ತದೆ. ಪಿಎಂ ಸುರಕ್ಷಾ ಬಿಎಂ ಯೋಜನೆ ಲಭಿಸಲಿದೆ. ಹೊಸ ನೋಂದಾಯಿತ ಕಾರ್ಮಿಕರ ಪಿಎಂ ಸುರಕ್ಷಾ ಭೀಮಾ ಯೋಜನೆಯನ್ನು ತೆಗೆದುಕೊಳ್ಳಬಹುದು. ಪಿಎಂ ಸುರಕ್ಷಾ ಪ್ರೀಮಿಯಂ 12 ರೂ.ಯನ್ನು 1 ವರ್ಷದ ವರೆಗೆ ಉಚಿತವಾಗಿ ನೀಡಲಾಗುತ್ತದೆ. ಇದಕ್ಕೆ ಆಧಾರ್‌ ಕಾರ್ಡ್‌, ಬ್ಯಾಂಕ್‌ ಪಾಸ್‌ಬುಕ್‌, ಫ‌ಲಾನುಭವಿಗಳು ಮೊಬೈಲ್‌ ಅನ್ನು ಕಡ್ಡಾಯವಾಗಿ ತರಬೇಕು ಎಂದು ಉಡುಪಿ ನಗರ ಬಿಜೆಪಿ ಪ್ರಕಟನೆ ತಿಳಿಸಿದೆ.

ಇ-ಶ್ರಮ ಯೋಜನೆಯ ಪ್ರಯೋಜನಗಳು
•ಉಚಿತವಾಗಿ ನೊಂದಣಿ ಹಾಗೂ ಈ ಕಾರ್ಡ್‌ ಜೀವಿತಾವಾಧಿಯವರೆಗೆ ಮಾನ್ಯವಿರುತ್ತದೆ.
•ಈ ಡಾಟ ಬೇಸ್‌ ಆಧಾರದ ಮೇಲೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ಸರಕಾರ ಜಾರಿಗೊಳಿಸುತ್ತದೆ.
•ಪಿಎಂ ಸುರಕ್ಷಾ ಭೀಮಾ ಯೋಜನೆ:
•ಹೊಸ ನೋಂದಾಯಿತ ಕಾರ್ಮಿಕರು ಪಿಎಂ ಸುರಕ್ಷಾ ಬೀಮಾ ಯೋಜನೆಯನ್ನು ತೆಗೆದುಕೊಳ್ಳಬಹುದು.
•ಪಿಎಂ ಸುರಕ್ಷಾ ಪ್ರೀಮಿಯಂ ರೂ.12ನ್ನು 1ವರ್ಷದ ವರೆಗೆ ಉಚಿತವಾಗಿ ನೀಡಲಾಗುತ್ತದೆ.

ಏನೆಲ್ಲಾ ದಾಖಲೆಗಳು ಬೇಕಾಗುತ್ತದೆ:
•ಆಧಾರ್‌ ಕಾರ್ಡ್‌ (ಮೊಬೈಲ್‌ ಸಂಖ್ಯೆಜೋಡಣೆಯಾಗಿರಬೇಕು)
•ಬ್ಯಾಂಕ್‌ ಪಾಸ್‌ಬುಕ್‌
•ಮೊಬೈಲ್‌ ಕಡ್ಡಾಯವಾಗಿ ಫ‌ಲಾನುಭವಿ ತರತಕ್ಕದ್ದು

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ನಾಗರಾಜ ಶೇಟ್‌, ವಕ್ತಾರರು ಸಾಮಾನ್ಯ ಸೇವಾ ಕೇಂದ್ರ:8722369673
ಸುರೇಶ್‌ ಅಮೀನ್‌:9686400362
ನಿತ್ಯಾನಂದ: 9342112619,
ಸತೀಶ್‌ ಪ್ರಸ್‌:8277406272
ರವೀಂದ್ರ:9449615336
ಶ್ಯಾಮ:7353068588
ಹರೀಶ್‌:9880161214
ಪ್ರಶಾಂತ್‌:8749006725
ಕೇಶವ:9008514158
ಪ್ರಕಾಶ್‌ ಹೊಸಬೀಡು:8050476220

ಇ-ಶ್ರಮ ನೋಂದಣಿ ಅಭಿಯಾನವು ಅ. 3 ಮತ್ತು 4ರಂದು ಬೆಳಗ್ಗೆ 9ರಿಂದ ಸಂಜೆ 5ರ ತನಕ ಉಡುಪಿ ನಗರ ಬಿಜೆಪಿ ಕಚೇರಿಯಲ್ಲಿಯೂ ನಡೆಯಲಿದೆ ಎಂದು ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್‌ ಠಾಕೂರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.