ಒಳಚರಂಡಿಯಿಲ್ಲದ ಮಣ್ಣಿನ ರಸ್ತೆ; ನಡೆದಾಡಲೂ ಸಂಕಷ್ಟ!
Team Udayavani, Jul 9, 2019, 5:20 AM IST
ಉಡುಪಿ: ಸುಬ್ರಹ್ಮಣ್ಯ ನಗರದ ವಾರ್ಡ್ನಲ್ಲಿರುವ ಸರಕಾರಿ ಶಾಲೆಯ ಹಿಂಬದಿ ರಸ್ತೆಯು ದುರಾವಸ್ಥೆಯಿಂದ ಕೂಡಿದೆ.
ಯಾವುದೇ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆನೀರು ರಸ್ತೆಯಲ್ಲೇ ನಿಲ್ಲುತ್ತಿದೆ. ಇದರಿಂದಾಗಿ ಮಕ್ಕಳು ರಸ್ತೆಯಲ್ಲಿ ಹೋಗಲು ಹಿಂಜರಿಯುತ್ತಿದ್ದಾರೆ. ಆಟೋ ರಿಕ್ಷಾ ಬಂದರಷ್ಟೇ ಇಲ್ಲಿನವರಿಗೆ ಓಡಾಡಲು ಅನುಕೂಲ. ಮಳೆ ನೀರು ಇಷ್ಟಕ್ಕೆ ನಿಲ್ಲದೆ ಪಕ್ಕದಲ್ಲಿರುವ ಮನೆಗಳ ಕಾಂಪೌಂಡ್ ಒಳಗೂ ಹರಿಯುತ್ತಿದೆ. ಈ ಬಗ್ಗೆ ನಗರಸಭೆಗೆ ಹಲವಾರು ಬಾರಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ತಿಳಿಸುತ್ತಾರೆ ಇಲ್ಲಿನ ಸ್ಥಳೀಯರು.
ಚರಂಡಿ ವ್ಯವಸ್ಥೆಯೇ ಇಲ್ಲ
ಮಳೆ ನೀರು ಹರಿದು ಹೋಗಲು ಈ ಭಾಗದ ಎರಡೂ ಇಕ್ಕೆಲಗಳಲ್ಲಿ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಇಷ್ಟೆಲ್ಲ ಸಮಸ್ಯೆಗೆ ಕಾರಣವಾಗಿದೆ. ರಸ್ತೆಯ ನೀರು ನೇರವಾಗಿ ಮನೆಯ ಕೌಂಪೌಂಡು ಒಳಗೆ ಹರಿದು ರಸ್ತೆ, ಮನೆ ಎಲ್ಲ ಕೆಸರುಮಯವಾಗುತ್ತಿದೆ. ಈ ರಸ್ತೆಯಲ್ಲಿ ನಡೆದುಕೊಂಡು ಹೋಗಲು ಕೂಡ ಅಸಾಧ್ಯ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ