ಭಾಲ್ಕಿಯಲ್ಲಿ ಆಮ್ ಆದ್ಮಿ ನಿರಶನ
Team Udayavani, Jun 23, 2022, 3:01 PM IST
ಭಾಲ್ಕಿ: ಕೇಂದ್ರ ಸರ್ಕಾರದ ಅಗ್ನಿಪಥ್ ಸೇನಾ ನೇಮಕಾತಿಯ ಯೋಜನೆ ಖಂಡಿಸಿ ತಾಲೂಕು ಆಮ್ ಆದ್ಮಿ ಪಕ್ಷದ ಪದಾಧಿಕಾರಿಗಳು ಬುಧವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ನಂತರ ಮಾತನಾಡಿದ ಆಮ್ ಆದ್ಮಿ ಪಕ್ಷದ ಪ್ರಮುಖರು, ದೇಶದ ಯುವಕರು ಕೇವಲ ನಾಲ್ಕು ವರ್ಷ ಸೇವೆ ಮಾಡಿ ನಂತರ ನಿರುದ್ಯೋಗ ಸಮಸ್ಯೆಗೆ ದಾರಿ ಮಾಡಿಕೊಡುತ್ತಿರುವ ಅಗ್ನಿಪಥ್ ಯೋಜನೆಯು ದೇಶದ ಯುವಕರಿಗೆ ಮಾರಕವಾಗಿದೆ. ತಕ್ಷಣವೇ ಈ ಯೋಜನೆ ಹಿಂಪಡೆದು, ದೇಶದ ಯುಕರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ತಾಲೂಕು ಅಧ್ಯಕ್ಷ ತುಕಾರಾಮ ಹಜಾರೆ, ಪ್ರಮುಖರಾದ ಭಾಗ್ಯಶ್ರೀ ಹೋಳಕರ, ಮಹೇಂದ್ರ ಕಾಂಬಳೆ, ಪ್ರಬುಧ ಭಾರತ ಸಿಂಧೆ, ಸತೀಶಕುಮಾರ ಹೊನ್ನಾಡೆ, ಮಹೇಶ ಗಂವಂಡೆ, ಸಿದ್ದು ಕೊರಾಳೆ, ಸಯಾದ ಅಲ್ಲಿಯುದಿನ್, ಸಂಜೀವ ರತ್ನಾಕರ, ಪ್ರದೀಪ ಬಿರಾದಾರ, ಲೋಕೇಶ ಹಜಾರೆ, ಮಿಲಿಂದ ಹಜಾರೆ, ಸಂಜೀವ ಹಜಾರೆ, ರಾಜೇಶ್ವರಿ ಕುಂಬಾರ, ಉದ್ಧವ ಮೇತ್ರೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?