Air Pollution; ಇನ್ ಹೇಲರ್ ಬಳಕೆ ಮಾಡುತ್ತಿದ್ದಾರೆ ಇಂಗ್ಲೆಂಡ್ ಆಟಗಾರರು


Team Udayavani, Nov 3, 2023, 4:10 PM IST

Air Pollution; England players are using Inhaler

ನವದೆಹಲಿ: ಮುಂಬೈನಲ್ಲಿ ಮಾಲಿನ್ಯದ ಪ್ರಮಾಣ ವಿಪರೀತವಾಗಿದೆ ಎಂದು ಭಾರತ-ಶ್ರೀಲಂಕಾದ ನಡುವಿನ ಗುರುವಾರದ ಪಂದ್ಯಕ್ಕೂ ಮುನ್ನ ರೋಹಿತ್‌ ಶರ್ಮ ಹೇಳಿದ್ದರು. ನಮ್ಮ ಭವಿಷ್ಯದ ಜನಾಂಗದ ಒಳಿತಿಗಾಗಿ ಸಂಬಂಧಪಟ್ಟ ವ್ಯಕ್ತಿಗಳು ಈ ಬಗ್ಗೆ ಗಮನಹರಿಸಲೇಬೇಕು ಎಂದು ಅವರು ಆಗ್ರಹಿಸಿದ್ದರು. ಇದರ ನಡುವೆ ಇಂಗ್ಲೆಂಡ್‌ ಆಟಗಾರರು ಇನ್‌ಹೇಲರ್‌ ಗಳನ್ನು ಬಳಸುತ್ತಿರುವ ಬಗ್ಗೆ ಇಂಗ್ಲೆಂಡ್‌ ಪತ್ರಿಕೆಗಳು ವರದಿ ಮಾಡಿವೆ.

ದೆಹಲಿಯಲ್ಲಿ ವಾಯುಮಾಲಿನ್ಯದ ಪ್ರಮಾಣ 400ರ ಗಡಿ ದಾಟಿದೆ. ಮುಂಬೈನಲ್ಲೂ ಹಾಗೆಯೇ ಇದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಇಂಗ್ಲೆಂಡ್‌ ಆಲ್‌ರೌಂಡರ್‌ ಬೆನ್‌ ಸ್ಟೋಕ್ಸ್‌ ಸರಾಗ ಉಸಿರಾಟಕ್ಕಾಗಿ ಇನ್‌ಹೇಲರ್‌ ಬಳಸಿದ್ದಾರೆ. ಅಸ್ತಮಾ ರೋಗಿಗಳು ಮಾತ್ರ ಬಳಸುವ ಇನ್‌ಹೇಲರ್‌ಗಳನ್ನು ಇತರರು ಬಳಸುವುದಿಲ್ಲ.

ಇಂಗ್ಲೆಂಡ್‌ ಕ್ರಿಕೆಟರ್‌ಗಳು ಅನಿವಾರ್ಯವಾಗಿ ಇನ್‌ ಹೇಲರ್‌ಗಳ ಮೊರೆ ಹೋಗಿದ್ದಾರೆ ಎಂದು “ಐ’ ಪತ್ರಿಕೆ ವರದಿ ಮಾಡಿದೆ.

ಪರಿಸ್ಥಿತಿ ನಿಜಕ್ಕೂ ಚೆನ್ನಾಗಿಲ್ಲ: ರೋಹಿತ್‌ ಶರ್ಮ

ಭಾರತ-ಶ್ರೀಲಂಕಾ ಪಂದ್ಯಕ್ಕೂ ಮುನ್ನ ಮಾತಾಡಿದ ರೋಹಿತ್‌ ಶರ್ಮ, ಒಂದು ಉತ್ತಮ ಪ್ರಪಂಚದಲ್ಲಿ ಇಂತಹ ಮಲಿನ ಪರಿಸ್ಥಿತಿಯನ್ನು ಬಯಸುವುದಿಲ್ಲ. ಆದರೆ ಸಂಬಂಧಪಟ್ಟ ವ್ಯಕ್ತಿಗಳು ಇದರ ವಿರುದ್ಧ ಸರಿಯಾದ ಕ್ರಮ ತೆಗೆದುಕೊಳ್ಳುತ್ತಾರೆ ಎಂಬ ನಂಬಿಕೆಯಿದೆ. ಪರಿಸ್ಥಿತಿ ಸರಿಯಿಲ್ಲವೆನ್ನುವುದು ಎಲ್ಲರಿಗೂ ಗೊತ್ತು. ನಮ್ಮ ಭವಿಷ್ಯದ ಪೀಳಿಗೆಗಳನ್ನು ನೋಡಿದಾಗ, ನಿಮ್ಮ ಮಕ್ಕಳು, ನನ್ನ ಮಕ್ಕಳನ್ನು ಗಮನಿಸಿದಾಗ ಅವರೆಲ್ಲ ಭಯರಹಿತರಾಗಿ ಬದುಕುವುದು ಅಗತ್ಯವಿದೆ ಎಂದು ರೋಹಿತ್‌ ಶರ್ಮ ಹೇಳಿದ್ದಾರೆ. ಭಾರತ ಕ್ರಿಕೆಟ್‌ ತಂಡದ ನಾಯಕನ ಈ ಹೇಳಿಕೆ ಭಾರೀ ಗಮನ ಸೆಳೆದಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.