ಉತ್ತಮ ಆರೋಗ್ಯಕ್ಕೆ ಬಾದಾಮಿ


Team Udayavani, Aug 20, 2019, 5:00 AM IST

w-25

ಮನುಷ್ಯನಿಗೆ ಆರೋಗ್ಯಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲ. ಆರೋಗ್ಯ ಚೆನ್ನಾಗಿರಬೇಕಾದರೆ ನಮ್ಮ ದಿನನಿತ್ಯದ ಚಟುವಟಿಕೆಗಳೂ ಚೆನ್ನಾಗಿರಬೇಕು. ಪ್ರತಿದಿನ ನಾವು ಮಾಡುವ ಕೆಲಸ, ತಿನ್ನುವ ಆಹಾರದ ಮೇಲೆ ಎಚ್ಚರವಿರಬೇಕು. ಪೌಷ್ಟಿಕಾಂಶಗಳುಳ್ಳ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ. ಬಾದಾಮಿ, ಡ್ರೈ ಪ್ರೊಟ್ಸ್‌ ಸೇವನೆ ಮಾಡುವುದರಿಂದ ಹೆಚ್ಚಿನ ಆರೋಗ್ಯ ಸಮಸ್ಯೆಗಳ ನಿಯಂತ್ರಣ ಸಾಧ್ಯ
ಬಾದಾಮಿ ಹೆಚ್ಚು ಪೌಷ್ಟಿಕಾಂಶವುಳ್ಳ ಆಹಾರವಾಗಿದ್ದು, ಬಾದಾಮಿಯನ್ನು ಹಲವು ವಿಧಗಳಲ್ಲಿ ಬಳಕೆ ಮಾಡುತ್ತಾರೆ.

ಬಾದಾಮಿ ಸೇವನೆ ಹೇಗೆ?
1 ಬಾದಾಮಿಯನ್ನು ಹಲವು ರೂಪಗಳಲ್ಲಿ ಸೇವಿಸಬಹುದು. ಬಾದಾಮಿ ತಿನ್ನುವಾಗ ಅದರ ಸಿಪ್ಪೆಯೊಡನೆ ತಿನ್ನುವುದು ಹೆಚ್ಚು ಸೂಕ್ತ. ಬಾದಾಮಿ ಸಿಪ್ಪೆಯಲ್ಲೂ ಹೆಚ್ಚು ಪೌಷ್ಟಿಕಾಂಶವಿದೆ.
2 ಹುರಿದು ಕೂಡ ಸೇವಿಸಬಹುದು. ಹೆಚ್ಚಿನವರಲ್ಲಿ ಬಾದಾಮಿ ಹುರಿದು ಸೇವಿಸಿದರೆ ಅದರ ಪೌಷ್ಟಿಕಾಂಶ ಕಡಿಮೆಯಾಗುತ್ತದೆ ಎಂಬ ನಂಬಿಕೆಯಿದೆ. ಆದರೆ ಹುರಿದರೆ ನೀರಿನಾಂಶ ಕಡಿಮೆಯಾಗುವುದರ ಜತೆಗೆ ಪ್ರೊಟೀನ್‌ ಹೆಚ್ಚಾಗುತ್ತದೆ.
3 ನೀರಿನಲ್ಲಿ ನೆನೆಸಿಟ್ಟು ಬಾದಾಮಿ ಸೇವನೆ ಮಾಡಬಹುದು. ಇದರಿಂದ ಪೌಷ್ಟಿಕಾಂಶ ಪ್ರಮಾಣ ಹೆಚ್ಚಾಗುತ್ತದೆ. ಇದು ಕೂದಲು ಮತ್ತು ಚರ್ಮದ ಸಮಸ್ಯೆಗೂ ಹೆಚ್ಚು ಉಪಯುಕ್ತಕಾರಿ. ದಿನನಿತ್ಯ ಬಾದಾಮಿ ಸೇವನೆ ಮಾಡುವುದರಿಂದ ಕೂದಲಿನ ಬೆಳವಣೆಗೆ ಮತ್ತು ಚರ್ಮದ ಕಾಂತಿ ಹೆಚ್ಚಾಗುತ್ತದೆ.

ಪ್ರಯೋಜನಗಳು
1 ಪ್ರತಿದಿನ ಸ್ವಲ್ಪ ಪ್ರಮಾಣದಲ್ಲಿ ಬಾದಾಮಿ ಸೇವಿಸುವುದರಿಂದ ರಕ್ತದೊತ್ತಡ ನಿಯಂತ್ರಣ ಸಾಧ್ಯ.
2 ಬಾದಾಮಿ ಕೊಲೆಸ್ಟ್ರಾಲ್‌ ನಿಯಂತ್ರಣ ಮಾಡುವ ಶಕ್ತಿ ಹೊಂದಿದೆ.
3 2015ರಲ್ಲಿ ಮಾಡಿದ ಗೈನೋಕಾಲಜಿಕ್‌ ಮತ್ತು ಒಬ್‌ಸ್ಟೇಟ್ರಿಕ್‌ ಎಂಬ ಅಧ್ಯಯನದ ಪ್ರಕಾರ ಬಾದಾಮಿ ಸೇವನೆಯಿಂದ ಕ್ಯಾನ್ಸರ್‌ ಬರುವ ಸಾಧ್ಯತೆ ಕಡಿಮೆ ಎಂದು ತಿಳಿದು ಬಂದಿದೆ.
4 ಹೃದಯ ಸಂಬಂಧಿ ಸಮಸ್ಯೆ ಕಡಿಮೆಯಾಗುತ್ತದೆ.
5 ಬಾದಾಮಿಯಲ್ಲಿ ಕಡಿಮೆ ಕಾಬೋìಹೈಡ್ರೆಟ್ಸ್‌ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಪ್ರೊಟೀನ್‌ ಮತ್ತು ಫೈಬರ್‌ ಇರುವುದರಿಂದ ತೂಕ ಇಳಿಕೆಗೆ ಸಹಕಾರಿ.

ಒಂದು ಕಪ್‌ ಬಾದಾಮಿಯಲ್ಲಿ
ಶಕ್ತಿ                 6.31 ಗ್ರಾಂ
ಪ್ರೊಟೀನ್‌        30.24 ಗ್ರಾಂ
ಕೊಬ್ಬು            71.40 ಗ್ರಾಂ
ಫೈಬರ್‌           17.9 ಗ್ರಾಂ
ಕಬ್ಬಿಣಾಂಶ      5.31 ಮಿಲಿ ಗ್ರಾಂ
ಕ್ಯಾಲ್ಸಿಯಮ್‌   385 ಮಿ.ಗ್ರಾಂ.

-   ರಂಜಿನಿ ಮಿತ್ತಡ್ಕ

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

4-cholestral

Cholesterol: ಕೊಲೆಸ್ಟರಾಲ್‌ ತಗ್ಗಿಸುವ ಔಷಧ ಸ್ಟಾಟಿನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.