ಅಸಮಾಧಾನ ಶಮನ : ಕೊನೆಗೂ ಆನಂದ್ ಸಿಂಗ್ ಕೊಠಡಿಗೆ ನಾಮಫಲಕ ಅಳವಡಿಕೆ
Team Udayavani, Aug 17, 2021, 5:05 PM IST
ಬೆಂಗಳೂರು : ಖಾತೆಗಳ ಹಂಚಿಕೆ ವಿಚಾರದಲ್ಲಿ ಅಸಮಾಧಾನಗೊಂಡಿರುವ ಸಚಿವ ಆನಂದ್ ಸಿಂಗ್ ಇದೀಗ ಬಿಕ್ಕಟ್ಟು ಶಮನಗೊಂಡ ಹಿನ್ನೆಲೆಯಲ್ಲಿ ಕಚೇರಿಗೆ ನಾಮಫಲಕವನ್ನು ಅಳವಡಿಸಲಾಗಿದೆ.
ಈ ಹಿಂದೆ ಸೂಕ್ತ ಖಾತೆ ನೀಡಿಲ್ಲವೆಂದು ಪ್ರವಾಸೋದ್ಯಮ ಹಾಗೂ ಪರಿಸರ ಖಾತೆಯ ಸಚಿವರಾದ ಆನಂದ್ ಸಿಂಗ್ ಅಸಮಾಧಾನಗೊಂಡಿದ್ದರು ಅಲ್ಲದೆ ಈ ವಿಚಾರವಾಗಿ ರಾಜಿನಾಮೆಯನ್ನು ನೀಡುವುದಾಗಿ ಸುಳಿವನ್ನು ನೀಡಿದ್ದರು, ಈ ವಿಚಾರವಾಗಿ ಸಚಿವ ಆನಂದ್ ಸಿಂಗ್ ಅವರ ಕೊಠಡಿಗೆ ನಾಮಫಲಕವನ್ನು ಹಾಕಿರಲಿಲ್ಲ, ಆದರೆ ಹೈಕಮಾಂಡ್ ಮಾತುಕತೆ ಬಳಿಕ ತನಗೆ ಕೊಟ್ಟಿರುವ ಖಾತೆಯಲ್ಲೇ ಮುಂದುವರೆಯುವುದಾಗಿ ತಿಳಿಸಿದ್ದಾರೆ.
ಅಲ್ಲದೆ ನಾಳೆ (ಬುಧವಾರ ) ಕಚೇರಿಗೆ ಭೇಟಿ ನೀಡುವ ಸಾಧ್ಯತೆಗಳು ಇವೆ ಎನ್ನಲಾಗಿದೆ. ಆದ ಕಾರಣ ವಿಕಾಸಸೌಧದಲ್ಲಿ ಇರುವ ಕಚೇರಿಗೆ ನಾಮಫಲಕವನ್ನು ಅಳವಡಿಸಲಾಗಿದೆ.
ಇದನ್ನೂ ಓದಿ :ಅಫ್ಘಾನ್ ನಲ್ಲಿ ತಾಲಿಬಾನ್ ಅಟ್ಟಹಾಸ; ಪಾಕ್ ನಲ್ಲಿ ಮಹಾರಾಜ ರಂಜಿತ್ ಸಿಂಗ್ ಪ್ರತಿಮೆ ಧ್ವಂಸ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ