ಏಶ್ಯನ್‌ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌: ಭಾರತಕ್ಕೆ ಎಂಟು ಪದಕ ಖಚಿತ


Team Udayavani, Apr 24, 2019, 6:16 AM IST

37

ಬ್ಯಾಂಕಾಕ್‌: “ಏಶ್ಯನ್‌ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌’ನಲ್ಲಿ ಭಾರತೀಯ ಗೆಲುವಿನ ಓಟ ಮುಂದುವರಿದಿದೆ. ಶಿವ ಥಾಪ, ಸರಿತಾ ಸಹಿತ ಭಾರತದ 8 ಬಾಕ್ಸರ್‌ಗಳು ಸೆಮಿಫೈನಲ್‌ ಪ್ರವೇಶಿಸಿದ್ದು 8 ಪದಕ ಖಚಿತ ಪಡಿಸಿದ್ದಾರೆ.

ಮಂಗಳವಾರ ನಡೆದ ಪಂದ್ಯದಲ್ಲಿ 25ರ ಹರೆಯದ ಶಿವ ಥಾಯ್ಲೆಂಡ್‌ನ‌ ರುಜಾಕ್ರನ್‌ ಜಂಟ್ರಾಂಗ್‌ ವಿರುದ್ಧ 5-0 ಅಂತರದ ಗೆಲುವು ದಾಖಲಿಸಿ ಸೆಮಿಫೈನಲಿಗೆ ಕಾಲಿಟ್ಟರು. ಈ ಗೆಲುವಿನ ಮೂಲಕ ಶಿವ ಈ ಕೂಟದಲ್ಲಿ ಸತತ 4ನೇ ಪದಕ ಖಾತ್ರಿಪಡಿಸಿದ್ದಾರೆ. ಸೆಮಿಫೈನಲ್‌ನಲ್ಲಿ ಅವರು ಕಜಕೀಸ್ಥಾನದ ಜಕೀರ್‌ ಸಫ‌ುಲ್ಲಿನ್‌ ಅವರನ್ನು ಎದುರಿಸಲಿದ್ದಾರೆ. ಈ ಪ್ರತಿಷ್ಠಿತ ಕೂಟದ ಹಿಂದಿನ ಆವೃತ್ತಿಗಳಲ್ಲಿ ಥಾಪ ಚಿನ್ನ (2013), ಕಂಚು ( 2015) ಮತ್ತು ಬೆಳ್ಳಿ (2017)ಪದಕ ಗೆದ್ದು ಸಂಭ್ರಮಿಸಿದ್ದರು.

ದಶಕಗಳ ಅನಂತರ ಸೆಮಿಗೆ ಸರಿತಾ
ವನಿತಾ ವಿಭಾಗದಲ್ಲಿ ಮಾಜಿ ವಿಶ್ವ ಚಾಂಪಿಯನ್‌ ಸರಿತಾ ದೇವಿ ದಶಕಗಳ ಅನಂತರ ಸೆಮಿಫೈನಲ್‌ ಪ್ರವೇಶಿಸಿದರು. ಅವರು 2010ರಲ್ಲಿ ಈ ಕೂಟದಲ್ಲಿ ಭಾಗವಹಿಸಿ ಚಿನ್ನದ ಪದಕ ಗೆದ್ದಿದ್ದರು. ಸರಿತಾ ಅವರು ಕಜಕೀಸ್ಥಾನ ರಿಮ್ಮಾ ವಾಲೊಸ್ಸೆಂಕೊ ವಿರುದ್ಧ ಗೆದ್ದು ಪದಕದ ಸುತ್ತಿಗೆ ಪ್ರವೇಶಿಸಿದರು. ಕಳೆದ ಆವೃತ್ತಿಯ ಬೆಳ್ಳಿ ಪದಕ ವಿಜೇತರಾದ ಮನೀಷಾ (54 ಕೆ.ಜಿ.) ಮತ್ತು ಮಾಜಿ ಜೂನಿಯರ್‌ ವಿಶ್ವ ಚಾಂಪಿಯನ್‌ ನಿಖತ್‌ ಜರೀನಾ (51 ಕೆ.ಜಿ.) ಮತ್ತು ಮಾಜಿ ರಾಷ್ಟ್ರೀಯ ಚಾಂಪಿಯನ್‌ ಸಿಮ್ರಾನ್‌ಜಿàತ್‌ ಕೌರ್‌ ಕ್ವಾರ್ಟರ್‌ಫೈನಲ್‌ನಲ್ಲಿ ಗೆದ್ದು ಕನಿಷ್ಠ ಕಂಚಿನ ಪದಕ ಖಚಿತ ಪಡಿಸಿದ್ದಾರೆ.

ಪುರುಷರ 75 ಕೆ.ಜಿ. ವಿಭಾಗದ ಸ್ಪರ್ಧೆಯಲ್ಲಿ ಅನೀಶ್‌ ಕುಮಾರ್‌ ಕಿರ್ಗಿಸ್ಥಾನದ ಓಮರ್ಬೆಕ್‌ ಉಲು ಬೆಹಿjಗಿಟ್‌ ವಿರುದ್ಧ ಅವಿರೋಧ ತೀರ್ಪಿನಿಂದ ಗೆದ್ದು ಸೆಮಿಫೈನಲ್‌ ಪ್ರವೇಶಿಸಿದರು. ಉಳಿದಂತೆ ಸತೀಶ್‌ ಕುಮಾರ್‌ (+91 ಕೆ.ಜಿ.) ಮತ್ತು ಅನೀಶ್‌ (69 ಕೆ.ಜಿ.) ಕೂಡ ಸೆಮಿಫೈನಲ್‌ಗೆ ಕಾಲಿಟ್ಟಿದ್ದಾರೆ.

ಎಡವಿದ ನಮನ್‌, ನುಪುರ್‌
ಕಾಮನ್ವೆಲ್ತ್‌ ಗೇಮ್ಸ್‌ ಕಂಚಿನ ಪದಕ ವಿಜೇತ ನಮನ್‌ ತನ್ವಾರ್‌ (91 ಕೆ.ಜಿ.),
ವನಿತೆಯರ 75 ಕೆ.ಜಿ. ಸ್ಪರ್ಧೆಯಲ್ಲಿ ನುಪುರ್‌ ಸೋತು ಟೂರ್ನಿಯಿಂದ ಹೊರನಡೆದರು.

ಟಾಪ್ ನ್ಯೂಸ್

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.