ಕೊಪ್ಪಳ ಪೊಲೀಸರು, ನಗರಸಭೆ ಸದಸ್ಯರಿಂದ ಮಾಸ್ಕ್ ಧರಿಸುವ ಜಾಗೃತಿ
Team Udayavani, May 3, 2020, 3:01 PM IST
ಕೊಪ್ಪಳ: ಕೊಪ್ಪಳ ಪೊಲೀಸರು ಹಾಗೂ ನಗರಸಭೆ ಸದಸ್ಯರಿಂದ ನಗರದಲ್ಲಿ ಜನತೆಗೆ ಮಾಸ್ಕ್ ಧರಿಸುವ ಕುರಿತು ಜಾಗೃತಿ ಮೂಡಿಸಿ ಗಮನ ಸೆಳೆದರು.
ಕೊಪ್ಪಳ ಜಿಲ್ಲೆಯು ಗ್ರೀನ್ ಜೋನ್ ನಲ್ಲಿ ಇರುವುದರಿಂದ ಜನತೆಗೆ ಕೆಲವು ವಿನಾಯತಿ ನೀಡಿದೆ. ಈ ವೇಳೆ ಜನರು ಹೊರಗಡೆ ಸುತ್ತಾಡುತ್ತಿದ್ದು, ಅವರಿಗೆ ಜಾಗೃತಿ ಮೂಡಿಸಲು ನಗರಸಭೆ ಸದಸ್ಯರು, ಅಧಿಕಾರಿ ವರ್ಗ ಹಾಗೂ ಪೊಲೀಸರು ರಸ್ತೆಯುದ್ದಕ್ಕೂ ಫಲಕ ಹಿಡಿದು ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಿಯೇ ಹೊರಗಡೆ ಬರಬೇಕು. ಕೋವಿಡ್-19 ವಾರಿಯರ್ಸ್ ಮೇಲೆ ದೌರ್ಜನ್ಯ ಮಾಡಬೇಡಿ. ಕೈಗೆ ಸ್ಯಾನಿಟೈಜರ್ ಬಳಕೆ ಮಾಡಬೇಕು ಎಂದು ಜಾಗೃತಿ ಮೂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ